ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ಮಂಗಳೂರು ಶೀರಾ/ಕೇಸರಿಬಾತ್

Shwetha by Shwetha
February 20, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes Mangalore sheera
Share on FacebookShare on TwitterShare on WhatsappShare on Telegram

ಮಂಗಳೂರು ಶೀರಾ/ಕೇಸರಿಬಾತ್ Saakshatv cooking recipes Mangalore sheera

ಬೇಕಾಗುವ ಸಾಮಾಗ್ರಿಗಳು :

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

July 13, 2025

1/4 ಕಪ್ ರವೆ
1 ದೊಡ್ಡ ಗಾಜಿನ ನೀರು
1/2 ಕಪ್ ಸಕ್ಕರೆ
2 ಪಿಂಚ್ ಕೇಸರಿ ಬಣ್ಣ
4 ದೊಡ್ಡ ಚಮಚ ತುಪ್ಪ
1/4 ಚಮಚ ಏಲಕ್ಕಿ ಪುಡಿ
8-10 ಕೇಸರಿ ಎಳೆಗಳು
ಅಗತ್ಯವಿರುವಷ್ಟು ಗೋಡಂಬಿ, ಡ್ರೈಫ್ರೂಟ್ಸ್ Saakshatv cooking recipes Mangalore sheera
Saakshatv cooking recipes Mangalore sheera

ಮಾಡುವ ವಿಧಾನ :

ಬಾಣಲೆಯಲ್ಲಿ 3 ಚಮಚ ತುಪ್ಪ ಬಿಸಿ ಮಾಡಿ, ನಂತರ ರವೆ ಸೇರಿಸಿ ಕೆಂಪಗಾಗುವಂತೆ ಹುರಿಯಿರಿ.
ನಂತರ ಬಿಸಿನೀರು ಸೇರಿಸಿ ಉಂಡೆಗಳಿಲ್ಲದಂತೆ ಮಿಶ್ರ ಮಾಡಿ ಬೇಯಿಸಿ.
ಈಗ ಸಕ್ಕರೆ ಸೇರಿಸಿ , ಕೇಸರಿ ಬಣ್ಣ ಸೇರಿಸಿ ಮತ್ತು ಚೆನ್ನಾಗಿ ಮಿಶ್ರ ಮಾಡಿ.
Saakshatv cooking recipes Mangalore sheera
ಅದಕ್ಕೆ ಒಂದು ಚಮಚ ತುಪ್ಪ ಸೇರಿಸಿ. ಅಂತಿಮವಾಗಿ ಏಲಕ್ಕಿ ಪುಡಿ ಮತ್ತು ಗೋಡಂಬಿ ಸೇರಿಸಿ ಮಿಶ್ರ ಮಾಡಿ.

ಕೇಸರಿ ಎಳೆಗಳು ಮತ್ತು ಡ್ರೈಫ್ರೂಟ್ಸ್‌ಗಳಿಂದ ಅಲಂಕರಿಸಿ . ಸವಿಯಾದ ಮಂಗಳೂರು ಶೀರಾ ರೆಡಿ..

ಇನ್ನಷ್ಟು ಅಡುಗೆ ರೆಸಿಪಿಗಾಗಿ ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ.

ನಿಂಬೆಯೊಂದಿಗೆ ಬೆಲ್ಲದ ನೀರು ಸೇವನೆಯ ಆರೋಗ್ಯ ಪ್ರಯೋಜನಗಳು https://t.co/qePSOlsibX

— Saaksha TV (@SaakshaTv) February 16, 2021

ದೇಶದ ಪ್ರತಿಯೊಂದು ಹಳ್ಳಿಯಲ್ಲೂ ಗೋವಿನ ಸಗಣಿಯ ಪೇಂಟಿನ ಕಾರ್ಖಾನೆ ತೆರೆಯಲು‌ ಸರ್ಕಾರ ಚಿಂತನೆ https://t.co/8KpAmijVHr

— Saaksha TV (@SaakshaTv) February 17, 2021

Tags: Mangalore sheeraSaakshatv cooking recipesSaakshatv cooking recipes Mangalore sheera
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

by Shwetha
July 13, 2025
0

ಮಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ದೂರುದಾರನ ಹೇಳಿಕೆ ದಾಖಲಾದ ಬೆನ್ನಲ್ಲೇ, ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೊಟ್ಟೆ ಕಿಮಾ ರೈಸ್‌ ರೆಸಿಪಿ

by Shwetha
July 13, 2025
0

ಮೊಟ್ಟೆ ಕಿಮಾ ರೈಸ್ (Egg Keema Rice) ಒಂದು ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಖಾದ್ಯ. ಇದನ್ನು ಸಾಮಾನ್ಯವಾಗಿ ಮೊಟ್ಟೆ ಬುರ್ಜಿ/ಕೀಮಾ ಮಸಾಲಾವನ್ನು ಅನ್ನದೊಂದಿಗೆ ಬೆರೆಸಿ ಮಾಡಲಾಗುತ್ತದೆ....

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮಟನ್ ಕಾಲ್ ಸೂಪ್ ಆರೋಗ್ಯ ಪ್ರಯೋಜನಗಳು

by Shwetha
July 13, 2025
0

ಮಟನ್ ಕಾಲು ಸೂಪ್ (Mutton Call Soup) ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಸಾಂಪ್ರದಾಯಿಕವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ಬಲಪಡಿಸಲು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಶ್ರೀ ವೀರಭದ್ರ ದೇವಸ್ಥಾನ ಯಡೂರು ವೀರಭದ್ರನಗರ, ಬೆಳಗಾವಿ ಇತಿಹಾಸ ಮತ್ತು ಮಹಿಮೆ

by Shwetha
July 13, 2025
0

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ವೀರಭದ್ರನಗರದಲ್ಲಿರುವ ಶ್ರೀ ವೀರಭದ್ರ ದೇವಸ್ಥಾನವು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆಯ ಕುರಿತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram