ADVERTISEMENT
Wednesday, November 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ತೊಗರಿ ಬೇಳೆ ಹಾಕದೆ  ಸ್ಪೆಷಲ್ ಟೊಮೆಟೊ ಸಾರು

Shwetha by Shwetha
March 25, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipes tomato rasam
Share on FacebookShare on TwitterShare on WhatsappShare on Telegram

ತೊಗರಿ ಬೇಳೆ ಹಾಕದೆ  ಸ್ಪೆಷಲ್ ಟೊಮೆಟೊ ಸಾರು Saakshatv cooking recipes tomato rasam

ಟೊಮೇಟೊ                ನಾಲ್ಕು
ತೆಂಗಿನ ಕಾಯಿ ತುರಿ      ಐದು ಚಮಚ
ಹಸಿ ಮೆಣಸು             2
ಕೊತ್ತಂಬರಿ ಸೊಪ್ಪು     ಸ್ವಲ್ಪ
ಅರಿಶಿನ                      ಚಿಟಿಕೆ
ಧನಿಯ                      2 ಚಮಚ
ಜೀರಿಗೆ                       1/2 ಚಮಚ
ಮೆಂತ್ಯ                       1/4 ಚಮಚ
ಬ್ಯಾಡಗಿ  ಮೆಣಸು     4
ತುಪ್ಪ                         1 ಚಮಚ
ಎಣ್ಣೆ    1 ಚಮಚ
ಉಪ್ಪು ರುಚಿಗೆ ತಕ್ಕಷ್ಟು.
ಹುಣಿಸೆ ಹಣ್ಣು ಸ್ವಲ್ಪ,
ಬೆಲ್ಲ ಸ್ವಲ್ಪ
ಒಗ್ಗರಣೆಗೆ
ಇಂಗು ಚಿಟಿಕೆಯಷ್ಟು ,
ಸಾಸಿವೆ  1/4 ಚಮಚ
ಒಂದು ಒಣ ಕೆಂಪು ಮೆಣಸು
ಕರಿಬೇವಿನ ಸೊಪ್ಪು    ಸ್ವಲ್ಪ
Saakshatv cooking recipes tomato rasam
Saakshatv cooking recipes tomato rasam

Related posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

November 11, 2025
ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

November 11, 2025

ಟೊಮೇಟೊಗಳನ್ನು ಚೆನ್ನಾಗಿ ತೊಳೆದು ಚಿಕ್ಕದಾಗಿಕತ್ತರಿಸಿ ಇಟ್ಟು ಕೊಳ್ಳಿ. ಇದರಿಂದ  ಒಂದು ಕಪ್ ನಷ್ಟು   ಟೊಮೇಟೊ ಚೂರುಗಳನ್ನು ಪ್ರತ್ಯೇಕವಾಗಿ ತೆಗೆದಿಡಿ.

ಒಂದು ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಬಿಸಿ ಮಾಡಿ. ಅದಕ್ಕೆ  ಧನಿಯ, ಜೀರಿಗೆ, ಮೆಂತೆ ಮತ್ತು ಬ್ಯಾಡಗಿ ಮೆಣಸು ಹಾಕಿ ಹುರಿದು  ಒಂದು ಪ್ಲೇಟ್ ಮೇಲೆ ಹರಡಿ. ಅದನ್ನು ಚೆನ್ನಾಗಿ ಆರಲು ಬಿಡಿ.
ಆರಿದ ನಂತರ ಇದನ್ನು ಮಿಕ್ಸಿ ಜಾರಿಗೆ ಹಾಕಿ ಜೊತೆಗೆ ಹಸಿ ಮೆಣಸಿನಕಾಯಿ, ಕಾಯಿ ತುರಿ, ಹುಣಿಸೇಹಣ್ಣು, ಬೆಲ್ಲ,   ಟೊಮೇಟೊ, ಅರಿಶಿನ, ಉಪ್ಪು ಮತ್ತು ಸ್ವಲ್ಪ ಕೊತ್ತಂಬರಿ ಸೊಪ್ಪು ಹಾಕಿ ರುಬ್ಬಿ.
Saakshatv cooking recipes tomato rasam
ಈಗ ಒಂದು ಪ್ಯಾನ್ ಇಟ್ಟು ಅದು  ತುಪ್ಪ ಹಾಕಿ. ತುಪ್ಪ ಕಾದ ಮೇಲೆ ಇಂಗು,  ಸಾಸಿವೆ, ಕರಿಬೇವಿನ ಸೊಪ್ಪು ಮತ್ತು  ಒಣ ಮೆಣಸಿನ ಕಾಯಿ ಒಗ್ಗರಣೆ ಕೊಟ್ಟು ಇದಕ್ಕೆ ಪ್ರತ್ಯೇಕವಾಗಿ ತೆಗೆದಿಟ್ಟ  ಟೊಮೇಟೊ ಹಾಕಿ ಹುರಿಯಿರಿ. ಇದಕ್ಕೆ ಅರಿಶಿನ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಪುನಃ ಹುರಿಯಿರಿ. ಈಗ ಅದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ. ನಿಮಗೆ ಎಷ್ಟು ಬೇಕು ಅಷ್ಟು  ನೀರು ಸೇರಿಸಿ, ಚೆನ್ನಾಗಿ ಕುದಿಸಿ.  ನಂತರ ಚಿಕ್ಕದಾಗಿ ‌ಕತ್ತರಿಸಿದ ಕೊತ್ತಂಬರಿ ಸೊಪ್ಪು ಉದುರಿಸಿ.ರುಚಿಯಾದ ಸ್ಪೆಷಲ್ ಟೊಮೆಟೊ ಸಾರು ರೆಡಿಯಾಗಿದೆ. ಇದನ್ನು ಅನ್ನದ ಜೊತೆ ಕಲಸಿ ಊಟ ಮಾಡಿ.

ಇನ್ನಷ್ಟು ಅಡುಗೆ ರೆಸಿಪಿಗಾಗಿ  ಗೂಗಲ್ ನಲ್ಲಿ Saakshatv cooking ಎಂದು ಸರ್ಚ್ ಮಾಡಿ..

ಮೇಕೆ ಹಾಲಿನ ಆರೋಗ್ಯ ಪ್ರಯೋಜನಗಳು https://t.co/UpjE1tuFpk

— Saaksha TV (@SaakshaTv) March 21, 2021

ಚಿತ್ರನಟನಿಂದ ಹುಡುಗಿಯ ಕಿಡ್ನಾಪ್ ! ಯಾವುದೇ ಸಿನಿಮಾ ಲವ್​ಸ್ಟೋರಿಗಿಂತ ಕಮ್ಮಿಯಿಲ್ಲ ಜಗ್ಗೇಶ್ ಪರಿಮಳಾ ದಂಪತಿಗಳ ಲವ್‌ ಸ್ಟೋರಿ#jaggesh @Jaggesh2https://t.co/CrefNT8dEi

— Saaksha TV (@SaakshaTv) March 23, 2021

ಪ್ರಧಾನಿ ಮೋದಿ ನಂತರ ಯೋಗಿ ಆದಿತ್ಯನಾಥ್ ಪ್ರಧಾನಿಯಾಗಲು ಸಮರ್ಥರೇ? https://t.co/5K5E1JeDk7

— Saaksha TV (@SaakshaTv) March 21, 2021

ದೊಣ್ಣೆ ಮೆಣಸಿನ ವಾಂಗಿಬಾತ್ https://t.co/AL3rMRyFF5

— Saaksha TV (@SaakshaTv) March 19, 2021

Tags: Saakshatv cooking recipesSaakshatv cooking recipes tomato rasamtomato rasam
ShareTweetSendShare
Join us on:

Related Posts

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್ ವಿವಾದ: ಬೆಂಗಳೂರು ಘಟನೆ ದೇಶಾದ್ಯಂತ ಚರ್ಚೆ

by Shwetha
November 11, 2025
0

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ನಡೆದ ಸಾಮೂಹಿಕ ನಮಾಜ್ ಈಗ ದೇಶವ್ಯಾಪಕವಾಗಿ ಚರ್ಚೆಯ ವಿಷಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋಗಳು...

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಮತ್ತೇ ಏರುಪೇರು – ಅಭಿಮಾನಿಗಳಲ್ಲಿ ಆತಂಕ

by Shwetha
November 11, 2025
0

ಹಿಂದಿ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ (90) ಅವರ ಆರೋಗ್ಯದಲ್ಲಿ ಮತ್ತೊಮ್ಮೆ ಏರುಪೇರು ಕಂಡುಬಂದಿದ್ದು, ಅವರನ್ನು ತುರ್ತು ಆಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೆಂಟಿಲೇಟರ್‌ನಲ್ಲಿದ್ದು, ವೈದ್ಯರ...

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

ರಾಹುಲ್ ಗಾಂಧಿಗೆ ತರಬೇತಿ ಶಿಬಿರದಲ್ಲಿ ‘ಪುಷ್‌ಅಪ್’ ಪನಿಷ್ಮೆಂಟ್

by Shwetha
November 11, 2025
0

ಮಧ್ಯಪ್ರದೇಶದ ಪದ್ಮರ್ಹಿ ಗಿರಿಧಾಮದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ತರಬೇತಿ ಶಿಬಿರದಲ್ಲಿ ವಿಶೇಷ ಘಟನೆ ನಡೆದಿದೆ. ತರಬೇತಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 10...

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

ತಿರುಪತಿ ಲಡ್ಡು ಪ್ರಸಾದಕ್ಕೆ ರಾಸಾಯನಿಕ ತುಪ್ಪ: 5 ವರ್ಷಗಳಿಂದ ಭಕ್ತರ ನಂಬಿಕೆಗೆ ದ್ರೋಹ ಬಗೆದ ನಕಲಿ ಡೈರಿ ಜಾಲ ಬಯಲು

by Shwetha
November 11, 2025
0

ತಿರುಪತಿಯ ಪವಿತ್ರ ಲಡ್ಡು ಪ್ರಸಾದದ ಶುದ್ಧತೆಗೆ ಕಳಂಕ ತರುವಂತಹ ಆಘಾತಕಾರಿ ಹಗರಣವೊಂದು ಸಿಬಿಐ ತನಿಖೆಯಿಂದ ಹೊರಬಿದ್ದಿದೆ. ಉತ್ತರಾಖಂಡ ಮೂಲದ ಡೈರಿಯೊಂದು ಒಂದೇ ಒಂದು ಹನಿ ಹಾಲು ಅಥವಾ...

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

ಖೈದಿಗಳಿಗೆ ಐಷಾರಾಮಿ ಭಾಗ್ಯ ಕೊಟ್ಟ ಸರ್ಕಾರ ಎಂದು ಬಿಜೆಪಿ ವ್ಯಂಗ್ಯ

by Shwetha
November 11, 2025
0

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಣಗಳ ಬಗ್ಗೆ ಬಿಜೆಪಿ ಮತ್ತೊಮ್ಮೆ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಜೈಲು ಶಿಸ್ತು, ನಿಯಮಗಳು ಎಲ್ಲವೂ ಕುಸಿದು, ಜೈಲು ಈಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram