ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

ರೆಸ್ಟೋರೆಂಟ್ ‌ಸ್ಟೈಲ್ ಪನೀರ್ ಟಿಕ್ಕ

Shwetha by Shwetha
May 8, 2021
in Cooking, Newsbeat, ಅಡುಗೆ, ನ್ಯೂಸ್ ಬೀಟ್
Saakshatv cooking recipe restaurant style Paneer Tikka
Share on FacebookShare on TwitterShare on WhatsappShare on Telegram

ರೆಸ್ಟೋರೆಂಟ್ ‌ಸ್ಟೈಲ್ ಪನೀರ್ ಟಿಕ್ಕ

ಬೇಕಾಗುವ ಪದಾರ್ಥಗಳು

Related posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

March 24, 2026
ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

March 24, 2026

ಪನೀರ್ ತುಂಡು – 1 ½ ಕಪ್
ತ್ರಿಕೋನಾಕಾರದಲ್ಲಿ ಕತ್ತರಿಸಿದ ಕ್ಯಾಪ್ಸಿಕಂ – 1 ಕಪ್
ವೃತ್ತಾಕಾರವಾಗಿ ಕತ್ತರಿಸಿದ ಈರುಳ್ಳಿ – 1ಕಪ್
ಮೊಸರು – ¾ ಕಪ್
ಕೆಂಪು ಮೆಣಸಿನ ಪುಡಿ – 1 ಟೀಸ್ಪೂನ್
ಅರಿಶಿನ ಪುಡಿ – ½ ಟೀಸ್ಪೂನ್
ಕೊತ್ತಂಬರಿ ಪುಡಿ – 1 ಟೀಸ್ಪೂನ್
ಜೀರಿಗೆ ಪುಡಿ – ½ ಟೀಸ್ಪೂನ್
ಗರಂ ಮಸಾಲ – 1 ಟೀಸ್ಪೂನ್
ಬ್ಲಾಕ್ ಸಾಲ್ಟ್ – ½ ಟೀಸ್ಪೂನ್
ಕಸೂರಿ ಮೆಥಿ – 1 ಟೀಸ್ಪೂನ್
ಪಿಂಚ್ ಇಂಗ್
ತಂದೂರಿ ಮಸಾಲ – 1 ಟೀಸ್ಪೂನ್ (optional)
ತುರಿದ ಶುಂಠಿ – 1-2 ಟೀಸ್ಪೂನ್
ನಿಂಬೆ ರಸ – 1-2 ಟೀಸ್ಪೂನ್
ಉಪ್ಪು ರುಚಿಗೆ ತಕ್ಕಷ್ಟು
ಎಣ್ಣೆ
Saakshatv cooking recipe restaurant style Paneer Tikka

ಮಾಡುವ ವಿಧಾನ

ಮಿಕ್ಸಿಂಗ್ ಬೌಲ್ ತೆಗೆದುಕೊಳ್ಳಿ. ಮೊಸರು ಸೇರಿಸಿ. ಅದಕ್ಕೆ ಕೆಂಪು ಮೆಣಸಿನ ಪುಡಿ, ಅರಿಶಿನ ಪುಡಿ, ಗರಂ ಮಸಾಲ, ತಂದೂರಿ ಮಸಾಲ, ಜೀರಿಗೆ, ಕೊತ್ತಂಬರಿ ಪುಡಿ, ಬ್ಲಾಕ್ ಸಾಲ್ಟ್, ಉಪ್ಪು, ಕಸೂರಿ ಮೆಥಿ, ಪಿಂಚ್ ಹಿಂಗ್ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. ಈ ಎಲ್ಲಾ ಪದಾರ್ಥಗಳನ್ನು ಸರಿಯಾಗಿ ಮಿಶ್ರಣ ಮಾಡಿ.

ನಂತರ ತುರಿದ ಶುಂಠಿ ಮತ್ತು ನಿಂಬೆ ರಸವನ್ನು ಸೇರಿಸಿ. ಪುನಃ ಕಲಸಿ ನಯವಾದ ಪೇಸ್ಟ್ ಮಾಡಿ.

ಮೊಸರು ಮಿಶ್ರಣಕ್ಕೆ ಪನೀರ್ ತುಂಡು, ಕ್ಯಾಪ್ಸಿಕಂ‌
ಮತ್ತು ಈರುಳ್ಳಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.‌10 ನಿಮಿಷಗಳ ಕಾಲ ಹಾಗೆಯೇ ಇರಿಸಿ.

ಮ್ಯಾರಿನೇಟ್ ಮಾಡಿದ ಪನೀರ್, ಕ್ಯಾಪ್ಸಿಕಂ ಮತ್ತು ಈರುಳ್ಳಿ ತುಂಡುಗಳನ್ನು ಒಂದು ತಟ್ಟೆಯಲ್ಲಿ ಇರಿಸಿ, ಅದನ್ನು 20-30 ನಿಮಿಷಗಳ ಕಾಲ ಫ್ರಿಜ್‌ನಲ್ಲಿಡಿ.
Saakshatv cooking recipe restaurant style Paneer Tikka

ನಂತರ ಪನೀರ್, ಕ್ಯಾಪ್ಸಿಕಂ ಮತ್ತು ಈರುಳ್ಳಿಯನ್ನು ಮರದ ಕಡ್ಡಿಯನ್ನು ಓರೆಯಾಗಿ ಚುಚ್ಚಿ.

ಈಗ ಹೆಚ್ಚಿನ ತಾಪಮಾನದಲ್ಲಿ ತಂದೂರಿನಲ್ಲಿ ಅಥವಾ ಒವನ್‌ ನಲ್ಲಿ ಕಾಯಿಸಿ.‌ ಬೇಕಿಂಗ್ ಶೀಟ್ ತೆಗೆದುಕೊಂಡು ಅದನ್ನು ಅಲ್ಯೂಮಿನಿಯಂ ಫಾಯಿಲ್ ಪೇಪರ್ ಬಳಸಿ ಮುಚ್ಚಿ, ನಂತರ ಅದರ ಮೇಲೆ ತಯಾರಾದ ತುಂಡುಗಳನ್ನು ಜೋಡಿಸಿ, ಎಣ್ಣೆಯನ್ನು ಸಿಂಪಡಿಸಿ ಗೋಲ್ಡನ್ ಬ್ರೌನ್ ಆಗುವವರೆಗೆ ಬೇಯಿಸಿ.

ನೀವು ಒಲೆಯನ್ನು ಬಳಸುವುದಾದರೆ ಸ್ವಲ್ಪ ಎಣ್ಣೆಯನ್ನು ಬಳಸಿ ಮ್ಯಾರಿನೇಟ್ ಮಾಡಿದ‌ ತುಂಡುಗಳನ್ನು ಗ್ರಿಡ್ಲ್ ಅಥವಾ ತವಾ ಮೇಲೆ ಹುರಿಯಬಹುದು.

ಎಲ್ಲಾ ಬದಿಗಳನ್ನು ಸರಿಯಾಗಿ ಗೋಲ್ಡನ್ ಬ್ರೌನ್ ಆಗುವವರೆಗೆ ಹುರಿಯಬೇಕು.

ಈಗ ಪನೀರ್ ಟಿಕ್ಕ ಸಿದ್ಧವಾಗಿದೆ. ನೀವು ಅದರ ಮೇಲೆ ಸ್ವಲ್ಪ ಚಾಟ್ ಮಸಾಲಾ, ನಿಂಬೆ ರಸವನ್ನು ಸಿಂಪಡಿಸಬಹುದು ಮತ್ತು ರುಚಿಯಾದ ಪನೀರ್ ಟಿಕ್ಕಾವನ್ನು ಪುದೀನ ಚಟ್ನಿಯೊಂದಿಗೆ ಸವಿಯಬಹುದು.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ… ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

https://twitter.com/SaakshaTv/status/1390506933489180675?s=19

ಕೊರೋನಾ ಸಮಯದಲ್ಲಿ ವಾಕ್ ಅಥವಾ ಜಾಗಿಂಗ್‌ ಸುರಕ್ಷಿತವೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?#Saakshatvhealthtips #joggingduringcorona https://t.co/BAcJwIPdU7

— Saaksha TV (@SaakshaTv) May 7, 2021

https://twitter.com/SaakshaTv/status/1390144596563435521?s=19

https://twitter.com/SaakshaTv/status/1390132456125128706?s=19

#Saakshatv #cookingrecipe #restaurantstyle #PaneerTikka

Tags: Paneer TikkaSaakshatv cooking recipeSaakshatv cooking recipe Paneer Tikka
ShareTweetSendShare
Join us on:

Related Posts

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

ಮುಂದಿನ 2 ವರ್ಷವೂ ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುವುದು ನಿಶ್ಚಿತ‌ : ಜಮೀರ್ ಅಹಮದ್ ಖಾನ್

by Shwetha
March 24, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಗುಸುಗುಸು, ಎರಡುವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಜಮೀರ್ ಅಹಮದ್ ಖಾನ್ ವಿಧಾನಸಭೆಯಲ್ಲಿ...

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram