ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಶತೃವಿನತಂಹ ಕೆಟ್ಟ ಜನರ ದೃಷ್ಠಿದೋಷದಿಂದ ಮನೆಯಲ್ಲಿ ಅಭಿವೃದ್ಧಿಯಿಲ್ಲದೇ ಅಷ್ಟದಟ್ಟ ದಾರಿದ್ರ್ಯಾದ ಜೀವನಕ್ಕೆ ಇಲ್ಲಿದೆ ಬಲಿಷ್ಠ ದಿವ್ಯ ಸ್ತೋತ್ರಂ

admin by admin
November 12, 2021
in Astrology, Newsbeat, ಜ್ಯೋತಿಷ್ಯ
lord shani saakshatv
Share on FacebookShare on TwitterShare on WhatsappShare on Telegram

ಶತೃವಿನತಂಹ ಕೆಟ್ಟ ಜನರ ದೃಷ್ಠಿದೋಷದಿಂದ ಮನೆಯಲ್ಲಿ ಅಭಿವೃದ್ಧಿಯಿಲ್ಲದೇ ಅಷ್ಟದಟ್ಟ ದಾರಿದ್ರ್ಯಾದ ಜೀವನಕ್ಕೆ ಇಲ್ಲಿದೆ ಬಲಿಷ್ಠ ದಿವ್ಯ ಸ್ತೋತ್ರಂ

ಭೂತ, ಪ್ರೇತ,ಪಿಶಾಚ,ರಾಕ್ಷಸಾದಿ  ದುಷ್ಟ ಶಕ್ತಿ, ದುರ್ಜನರಿಗೆ ,ಮಾರಕವಾಗಿರುವ ಮೃತ್ಯುವಿನ ಮೃತ್ಯುವಾಗಿರುವ,ಮಾಟ-ಕ್ರತ್ರಿಮಾದಿಗಳು ,
ದುಷ್ಟ ಆಕರ್ಷಣಾದಿಗಳನ್ನು ನಾಶ ಮಾಡುವ ,ರೋಗ ರುಜಿನಾದಿ ಕಾಯಿಲೆ ಗಳನ್ನು ಶಮನಗೊಳಿಸುವ, ಬ್ರಹ್ಮ ವೈವತ್ವ ಪುರಾಣದಲ್ಲಿ ಸ್ವತಃ ರುದ್ರ ದೇವರೇ ತಮ್ಮ ಪತ್ನಿ ಪಾರ್ವತಿ ದೇವಿಗೆ ಉಪದೇಶಿಸಿರುವ

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಉಗ್ರ ನರಸಿಂಹ ದೇವರ ಮಹಾ ಮಂತ್ರ ದಿನಾಲೂ ಸಾಧ್ಯವಿದ್ದಷ್ಟು ಸಲ ಪಠಿಸಿ,ಹಾಗೂ ದಿನಕ್ಕೆ ಕನಿಷ್ಠ 5 ಸಲ ಖಾಲಿ ಪುಸ್ತಕದಲ್ಲಿ ಶ್ರದ್ಧೆಯಿಂದ,ಭಕ್ತಿಯಿಂದ,ನರಸಿಂಹ ದೇವರನ್ನು ಮಸ್ತಕದಲ್ಲಿ ತುಂಬಿಕೊಂಡು ಸ್ಮರಿಸಿ ಬರೆಯಿರಿ…

ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿ…  ಯಾವುದೇ ರೀತಿಯ ಶನಿ ಕಾಡಾಟ ,ಪಂಚಮ ಶನಿ ,
ಸಾಡೇಸಾತಿ ಜಾತಕದಲ್ಲಿ ಶನಿ ದೋಷ ಇದ್ದವರು ಪ್ರತಿದಿನ
ಈ ಸ್ತೋತ್ರ ಹೇಳುತ್ತಾ ಹೋಗಿ ಶನಿ ಅವರನ್ನು
ಕಾಡುವುದಿಲ್ಲ

ಶನೈಶ್ಚರ ಕೃತ ಶ್ರೀನೃಸಿಂಹ ಸ್ತೋತ್ರಮ್
ಯಾವುದೇ ರೀತಿಯ ಶನಿ ಕಾಡಾಟ ,ಪಂಚಮ ಶನಿ ,
ಸಾಡೇಸಾತಿ ಜಾತಕದಲ್ಲಿ ಶನಿ ದೋಷ ಇದ್ದವರು ಪ್ರತಿದಿನ
ಈ ಸ್ತೋತ್ರ ಹೇಳುತ್ತಾ ಹೋಗಿ ಶನಿ ಅವರನ್ನು
ಕಾಡುವುದಿಲ್ಲ ಅಂತ ವಚನವಿದೆ
ಈ ಸ್ತೋತ್ರ ಹೇಳುವುದರಿಂದ ಕೇಳುವುದರಿಂದ ಶನಿದೋಷ ಪರಿಹಾರವಾಗುತ್ತದೆ …ಶನಿದೇವನು ನೃಸಿಂಹ ದೇವರಿಗೆ ಮಾತುಕೊಟ್ಟಿದ್ದಾರೆ , ಯಾರು ಈ ಸ್ತೋತ್ರವನ್ನು
ಭಕ್ತಿಯಿಂದ ಪಠಿಸುತ್ತಾರೆ ಅವರಿಗೆ ಕಾಡುವುದಿಲ್ಲ ವೆಂದು …ಇದು ಭವಿಷ್ಯೋತ್ತರ

ಪುರಾಣದಲ್ಲಿ ಉಲ್ಲೇಖವಿದೆ…
ಸ್ತೋತ್ರ
ಸುಲಭೋ ಭಕ್ತಿಯುಕ್ತಾನಾಂ ದುರ್ದರ್ಶೋ
ದುಷ್ಟಚೇತಸಾಮ್ |
ಅನನ್ಯ ಗತಿಕಾನಾಂ ಚ ಪ್ರಭುರ್ಭಕ್ತೈಕವತ್ಸಲಃ ||
ಶನೈಶ್ಚರಸ್ತತ್ರ ನೃಸಿಂಹದೇವಸ್ತುತಿಂ
ಚಕಾರಾಽಮಲಚಿತ್ತವೃತ್ತಿಃ |
ಪ್ರಣಮ್ಯಸಾಷ್ಟಾಂಗಮಶೇಷಲೋಕಕಿರೀಟನೀರಾಜಿತಪಾದಪದ್ಮಮ್
||
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಶ್ರೀಶನಿರುವಾಚ –
ಯತ್ಪಾದಪಂಕಜರಜಃ ಪರಮಾದರೇಣ
ಸಂಸೇವಿತಂ ಸಕಲಕಲ್ಮಷರಾಶಿನಾಶಮ್ |
ಕಲ್ಯಾಣಕಾರಕಮಶೇಷನಿಜಾನುಗಾನಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೧ ||
ಸರ್ವತ್ರ ಚಂಚಲತಯಾ ಸ್ಥಿತಯಾ ಹಿ ಲಕ್ಷ್ಮ್ಯಾ
ಬ್ರಹ್ಮಾದಿವಂದ್ಯಪದಯಾ ಸ್ಥಿರಯಾ ನ್ಯಸೇವಿ |
ಪಾದಾರವಿಂದಯುಗಲಂ ಪರಮಾದರೇಣ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೨ ||
ಯದ್ರೂಪಮಾಗಮಶಿರಃಪ್ರತಿಪಾದ್ಯಮಾದ್ಯ-
ಮಾಧ್ಯಾತ್ಮಿಕಾದಿಪರಿತಾಪಹರಂ ವಿಚಿಂತ್ಯಮ್ |
ಯೋಗೀಶ್ವರೈರಪಗತಾಽಖಿಲದೋಷಸಂಘೈಃ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೩ ||
ಪ್ರಹ್ಲಾದಭಕ್ತವಚಸಾ ಹರಿರಾವಿರಾಸ
ಸ್ತಂಭೇ ಹಿರಣ್ಯಕಶಿಪುಂ ಯ ಉದಾರಭಾವಃ |
ಊರ್ವೋರ್ನಿಧಾಯ ತದುದರೋ ನಖರೈರ್ದದಾರ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೪ ||
ಯೋ ನೈಜಭಕ್ತಮನಲಾಂಬುಧಿಭೂಧರೋಗ್ರ-
ಶೃಂಗಪ್ರಪಾತವಿಷದಂತಿಸರೀಸೃಪೇಭ್ಯಃ |
ಸರ್ವಾತ್ಮಕಃ ಪರಮಕಾರುಣಿಕೋ ರರಕ್ಷ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೫ ||
ಯನ್ನಿರ್ವಿಕಾರಪರರೂಪವಿಚಿಂತನೇನ
ಯೋಗೀಶ್ವರಾ ವಿಷಯವೀತಸಮಸ್ತರಾಗಾಃ |
ವಿಶ್ರಾಂತಿಮಾಪುರವಿನಾಶವತೀಂ ಪರಾಖ್ಯಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೬ ||
ಯದ್ರೂಪಮುಗ್ರಪರಿಮರ್ದನಭಾವಶಾಲಿ
ಸಂಚಿಂತನೇನ ಸಕಲಾಘವಿನಾಶಕಾರಿ |
ಭೂತಜ್ವರಗ್ರಹಸಮುದ್ಭವಭೀತಿನಾಶಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೭ ||
ಯಸ್ಯೋತ್ತಮಂ ಯಶ ಉಮಾಪತಿಪದ್ಮಜನ್ಮ-
ಶಕ್ರಾದಿದೈವತಸಭಾಸು ಸಮಸ್ತಗೀತಮ್ |
ಶಕ್ತ್ಯೈವ ಸರ್ವಶಮಲಪ್ರಶಮೈಕದಕ್ಷಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೮ ||
ಇತ್ಥಂ ಶ್ರುತ್ವಾ ಸ್ತುತಿಂ ದೇವಃ ಶನಿನಾ ಕಲ್ಪಿತಾಂ ಹರಿಃ |
ಉವಾಚ ಬ್ರಹ್ಮವೃಂದಸ್ಥಂ ಶನಿಂ ತಂ ಭಕ್ತವತ್ಸಲಃ ||
ಶ್ರೀನೃಸಿಂಹ ಉವಾಚ –
ಪ್ರಸನ್ನೋಽಹಂ ಶನೇ ತುಭ್ಯಂ ವರಂ ವರಯ ಶೋಭನಮ್
|
ಯಂ ವಾಂಛಸಿ ತಮೇವ ತ್ವಂ ಸರ್ವಲೋಕಹಿತಾವಹಮ್
||
ಶ್ರಿಶನಿರುವಾಚ –
ನೃಸಿಂಹ ತ್ವಂ ಮಯಿ ಕೃಪಾಂ ಕುರು ದೇವ ದಯಾನಿಧೇ |
ಮದ್ವಾಸರಸ್ತವ ಪ್ರೀತಿಕರಸ್ಸ್ಯಾದ್ದೇವತಾಪತೇ ||
ಮತ್-ಕೃತಂ ತ್ವತ್ಪರಂ ಸ್ತೋತ್ರಂ ಶೃಣ್ವಂತಿ ಚ ಪಠಂತಿ ಚ |
ಸರ್ವಾನ ಕಾಮಾನ್ ಪೂರಯೇಥಾಃ ತೇಷಾಂ ತ್ವಂ
ಲೋಕಭಾವನ ||
ಶ್ರೀನೃಸಿಂಹ ಉವಾಚ –
ತಥೈವಾಸ್ತು ಶನೇಽಹಂ ವೈ ರಕ್ಷೋಭುವನಸಂಸ್ಥಿತಃ |
ಭಕ್ತಕಾಮಾನ್ ಪೂರಯಿಷ್ಯೇ ತ್ವಂ ಮಮೈಕಂ ವಚಃ ಶೃಣು ||
ತ್ವತ್-ಕೃತಂ ಮತ್ಪರಂ ಸ್ತೋತ್ರಂ ಯಃ ಪಠೇತ್ ಶೃಣುಯಾಚ್ಚ
ಯಃ |

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ದ್ವಾದಶಾಷ್ಟಮಜನ್ಮಸ್ಥಾತ್-ತ್ವದ್ಭಯಂ ಮಾಸ್ತು ತಸ್ಯ ವೈ ||
ಶನಿರ್ನರಹರಿಂ ದೇವಂ ತಥೇತಿ ಪ್ರತ್ಯುವಾಚ ಹ |
ತತಃ ಪರಮಸಂತುಷ್ಟಾಃ ಜಯೇತಿ ಮುನಯೋಽವದನ್ ||
ಶ್ರೀಕೃಷ್ಣ ಉವಾಚ –
ಇತ್ದಂ ಶನೈಶ್ಚರಸ್ಯಾಥ ನೃಸಿಂಹದೇವ-
ಸಂವಾದಮೇತತ್-ಸ್ತವವನಂ ಚ ಮಾನವಃ |
ಶೃಣೋತಿ ಯಃ ಶ್ರಾವಯತೇ ಚ ಭಕ್ತ್ಯಾ
ಸರ್ವಾಣ್ಯಭೀಷ್ಟಾನಿ ಚ ವಿಂದತೇ ಧ್ರುವಮ್ ||
|| ಇತಿ ಶ್ರೀಭವಿಷ್ಯೋತ್ತರಪುರಾಣೇ
ರಕ್ಷೋಭುವನಮಾಹಾತ್ಮ್ಯೇ ಶನೈಶ್ಚರಕೃತಂ
ನೃಸಿಂಹಸ್ತೋತ್ರಂ ಸಂಪೂರ್ಣಮ್ ||

Tags: #astrology#saakshatvbengaluruhoroscopekarntakakateellord shanimangaluru
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram