ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಗಂಟಲಿನ ಸೋಂಕು ನಿವಾರಣೆಗೆ ಕೆಲವು ಮನೆಮದ್ದುಗಳು

Shwetha by Shwetha
May 13, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv health tips kashaya for cold cough and viral fever
Share on FacebookShare on TwitterShare on WhatsappShare on Telegram

ಗಂಟಲಿನ ಸೋಂಕು ನಿವಾರಣೆಗೆ ಕೆಲವು ಮನೆಮದ್ದುಗಳು

ಗಂಟಲಿನ ಸೋಂಕು ನಮಗೆ ತುಂಬಾ ಕಿರಿಕಿರಿಯನ್ನು ಉಂಟು ಮಾಡುತ್ತದೆ. ಹೆಚ್ಚಾಗಿ ಶೀತವಿದ್ದಾಗ ಗಂಟಲಿನ ಸೋಂಕು ಕೂಡ ಪ್ರಾರಂಭವಾಗುತ್ತದೆ. ಇದರಿಂದಾಗಿ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಗಂಟಲು ಸೋಂಕಿನಿಂದಾಗಿ, ತಿನ್ನುವುದು ಮತ್ತು ಕುಡಿಯುವುದಕ್ಕೂ ತೊಂದರೆ ಆಗುತ್ತದೆ.
ಕೊರೋನಾ ಸೋಂಕಿನ ಲಕ್ಷಣಗಳಲ್ಲಿ ಗಂಟಲು ನೋವು ಕೂಡ ಒಂದಾಗಿರುವ ಹಿನ್ನೆಲೆಯಲ್ಲಿ ಗಂಟಲು ಸೋಂಕಿಗೆ ತಕ್ಷಣ ಚಿಕಿತ್ಸೆ ನೀಡಬೇಕು.
Saakshatv healthtips home remedies for dust allergy
ಗಂಟಲಿನ ಸೋಂಕು ನಿವಾರಿಸಬಹುದಾದ ಕೆಲವು ಮನೆಮದ್ದುಗಳು ಇಲ್ಲಿದೆ

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

1. ಜೇನು ಚಹಾವನ್ನು ಸೇವಿಸಿ – ನಿಮಗೆ ಗಂಟಲು ನೋವು ಇದ್ದರೆ, ಜೇನು ಚಹಾವನ್ನು ಬಳಸಿ.

ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಗಂಟಲು ನೋವು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೋಂಕು ಉಂಟಾದಾಗ ಚಹಾಕ್ಕೆ ಸಕ್ಕರೆಯ ಬದಲು ಜೇನುತುಪ್ಪವನ್ನು ಬಳಸಿ.(ಬಿಸಿಯಾಗಿರುವ ಚಹಾಕ್ಕೆ ಜೇನುತುಪ್ಪವನ್ನು ಬಳಸಬಾರದು)

2 ಗಿಡಮೂಲಿಕೆ ಚಹಾವನ್ನು ಬಳಸಿ – ಗಂಟಲಿನ ಸೋಂಕಿನಿಂದ ಪರಿಹಾರ ಪಡೆಯಲು, ಗಿಡಮೂಲಿಕೆ ಚಹಾವನ್ನು ಬಳಸಬೇಕು. ಇದಕ್ಕಾಗಿ, ನೀವು , ತುಳಸಿ ಮತ್ತು ಕರಿಮೆಣಸನ್ನು ನೀರಿನಲ್ಲಿ ಕುದಿಸಿ. ನಂತರ ಅದನ್ನು ಚಹಾದಂತೆ ಬಿಸಿಯಾಗಿ ಕುಡಿಯಿರಿ. ಇದು ನಿಮ್ಮ ಗಂಟಲಿಗೆ ಸಾಕಷ್ಟು ಪರಿಹಾರ ನೀಡುತ್ತದೆ.

3 ಅರಿಶಿನ ಮತ್ತು ಶುಂಠಿ ಹಾಲು ಕುಡಿಯಿರಿ – ಗಂಟಲು ನೋವಿಗೆ ಪರಿಹಾರ ಪಡೆಯಲು ಅರಿಶಿನ ಮತ್ತು ಶುಂಠಿ ಹಾಲು ಕುಡಿಯಿರಿ. ಇದಕ್ಕಾಗಿ, ನೀವು ಹಾಲಿನಲ್ಲಿ ಒಂದು ಸಣ್ಣ ತುಂಡು ಶುಂಠಿಯನ್ನು ಮತ್ತು ಸ್ವಲ್ಪ ಪ್ರಮಾಣದ ಅರಿಶಿನವನ್ನು ಸೇರಿಸಿ, ಅರಿಶಿನ ಸಂಪೂರ್ಣವಾಗಿ ಕರಗುವವರೆಗೆ ಹಾಲನ್ನು ಕುದಿಸಿ. ಈಗ ಈ ಹಾಲನ್ನು ಬಿಸಿಯಾಗಿ ಕುಡಿಯಿರಿ.

4 ಉಪ್ಪುನೀರಿನ ಗಾರ್ಗಲ್ – ನೋಯುತ್ತಿರುವ ಗಂಟಲಿಗೆ ಉಪ್ಪುನೀರಿನ ಗಾರ್ಗಲ್ ತುಂಬಾ ಪ್ರಯೋಜನಕಾರಿ. ಇದಕ್ಕಾಗಿ, ಸ್ವಲ್ಪ ಉಪ್ಪನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಮತ್ತು ಅದರೊಂದಿಗೆ ದಿನಕ್ಕೆ 3-4 ಬಾರಿ ಗಾರ್ಗ್ಲ್ ಮಾಡಿ. ಸಾಲ್ಟ್ ಟೀ ಗಂಟಲು ನೋವು ನಿವಾರಿಸುತ್ತದೆ.

5 ಶುಂಠಿ ಕ್ಯಾಂಡಿ – ಗಂಟಲಿನಲ್ಲಿ ನೋವಿದ್ದರೆ ಆಹಾರವನ್ನು ನುಂಗುವುದಕ್ಕೂ ಕಷ್ಟವಾಗುತ್ತದೆ. ಕೆಲವೊಮ್ಮೆ ನೀರನ್ನು ನುಂಗಲು ಸಹ ತೊಂದರೆ ಆಗುತ್ತದೆ. ಈ ಸಂದರ್ಭದಲ್ಲಿ, ನೀವು ಶುಂಠಿ ಕ್ಯಾಂಡಿಯನ್ನು ಚೀಪುತ್ತಿರಿ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ.
wearing masks

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ

ಶೀತ, ನೆಗಡಿ, ವೈರಲ್ ಜ್ವರಕ್ಕೆ ಪರಿಣಾಮಕಾರಿ ಕಷಾಯಗಳು#Saakshatv #healthtips https://t.co/F9y0QEyaAW

— Saaksha TV (@SaakshaTv) May 12, 2021

ವಾಟ್ಸಾಪ್ ಮೂಲಕ ವ್ಯಾಕ್ಸಿನೇಷನ್ ಸೆಂಟರ್ ಅನ್ನು ಹೇಗೆ ಕಂಡುಹಿಡಿಯಬಹುದು ?#Covid #VaccinationCenter #WhatsApp https://t.co/2yTqNJTvY2

— Saaksha TV (@SaakshaTv) May 7, 2021

ಕಾಳು ಮೆಣಸು ಸಾರು (ಬಾಣಂತಿ ಸಾರು )#Saakshatv #cooking #recipe https://t.co/43m1leMELu

— Saaksha TV (@SaakshaTv) May 9, 2021

ಪೋಟ್ಯಾಟೋ( ಆಲೂಗಡ್ಡೆ) ಲಾಲಿಪಾಪ್#Saakshatv #cookingrecipe #potato #lollipop https://t.co/8Xd6Perkqe

— Saaksha TV (@SaakshaTv) May 7, 2021

ಕೊರೋನಾ ಸಮಯದಲ್ಲಿ ವಾಕ್ ಅಥವಾ ಜಾಗಿಂಗ್‌ ಸುರಕ್ಷಿತವೇ? ಆರೋಗ್ಯ ತಜ್ಞರ ಅಭಿಪ್ರಾಯವೇನು?#Saakshatvhealthtips #joggingduringcorona https://t.co/BAcJwIPdU7

— Saaksha TV (@SaakshaTv) May 7, 2021

#Saakshatv #healthtips #homeremedies

Tags: home remediesSaakshatv healthtipsthroat pain
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram