ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಮೂತ್ರಪಿಂಡ ವೈಫಲ್ಯಕ್ಕೆ ಕಾರಣವೇನು ಮತ್ತು ‌ಇದರ ಲಕ್ಷಣಗಳೇನು?

Shwetha by Shwetha
June 20, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
kidney disease
Share on FacebookShare on TwitterShare on WhatsappShare on Telegram

ಮೂತ್ರಪಿಂಡ ವೈಫಲ್ಯಕ್ಕೆ ಕಾರಣವೇನು ಮತ್ತು ‌ಇದರ ಲಕ್ಷಣಗಳೇನು?

ಮೂತ್ರಪಿಂಡವು ದೇಹದ ಪ್ರಮುಖ ಭಾಗವಾಗಿದೆ. ಮೂತ್ರಪಿಂಡಗಳು ಕೆಲಸ ಮಾಡುವುದನ್ನು ನಿಲ್ಲಿಸಿದರೆ ದೇಹಕ್ಕೆ ಅಪಾಯಕಾರಿಯಾಗಿದೆ. ಏಕೆಂದರೆ ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಸ್ವಚ್ಛಗೊಳಿಸುವ ಕೆಲಸವನ್ನು ಮಾಡುತ್ತವೆ. ನಮ್ಮ ಎರಡು ಮೂತ್ರಪಿಂಡಗಳಲ್ಲಿ ಲಕ್ಷಾಂತರ ಸಣ್ಣ ಫಿಲ್ಟರ್‌ಗಳಿವೆ. ಇದನ್ನು ನೆಫ್ರಾನ್‌ಗಳು ಎಂದು ಕರೆಯಲಾಗುತ್ತದೆ. ನಮ್ಮ ರಕ್ತವನ್ನು ಸ್ವಚ್ಛಗೊಳಿಸಲು ನೆರೋಫೇನ್ ಕೆಲಸ ಮಾಡುತ್ತದೆ. ಮೂತ್ರಪಿಂಡಗಳಲ್ಲಿನ ಈ ಶುದ್ಧೀಕರಣ ವ್ಯವಸ್ಥೆಯಿಂದಾಗಿ, ಹಾನಿಕಾರಕ ವಸ್ತುಗಳು ನಮ್ಮ ದೇಹದಿಂದ ಮೂತ್ರದ ಮುಖಾಂತರ ಹೊರಬರುತ್ತವೆ.
Saakshatv healthtips Kidneys Harm

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಮೂತ್ರಪಿಂಡಗಳಲ್ಲಿ ವೈಫಲ್ಯಗಳಲ್ಲಿ ಎರಡು ರೀತಿ ಇದೆ.

ತಾತ್ಕಾಲಿಕ ಮೂತ್ರಪಿಂಡ ವೈಫಲ್ಯ ಅಂದರೆ ತಾತ್ಕಾಲಿಕವಾಗಿ ಮೂತ್ರಪಿಂಡ ಮುಚ್ಚುವುದು.
ಈ ಸಮಸ್ಯೆಯನ್ನು ಸಾಮಾನ್ಯವಾಗಿ ಸಂಪೂರ್ಣವಾಗಿ ಗುಣಪಡಿಸಲಾಗುತ್ತದೆ.‌ ಇದಕ್ಕೆ ಡಯಾಲಿಸಿಸ್ ಮತ್ತು ಮೂತ್ರಪಿಂಡ ಕಸಿಯ ಅಗತ್ಯವಿಲ್ಲ. ತಾತ್ಕಾಲಿಕ ಮೂತ್ರಪಿಂಡ ವೈಫಲ್ಯಕ್ಕೆ ಅತಿಸಾರವು ಸಾಮಾನ್ಯ ಕಾರಣವಾಗಿದೆ. ದೇಹದಿಂದ ನೀರು ಬಿಡುಗಡೆಯಾದಾಗ ಅತಿಸಾರದಿಂದ ಮೂತ್ರಪಿಂಡ ಹಾನಿಯಾಗುತ್ತದೆ. ಇದಲ್ಲದೆ, ತಾತ್ಕಾಲಿಕ ಮೂತ್ರಪಿಂಡ ವೈಫಲ್ಯಕ್ಕೆ ಔಷಧಿಗಳು (ವಿಶೇಷವಾಗಿ ಪೈನ್ ಕಿಲ್ಲರ್ ಮತ್ತು ಪ್ರತಿಜೀವಕಗಳು) ಸಹ ಕಾರಣವಾಗಿರುತ್ತದೆ.

ದೀರ್ಘಕಾಲದ ಮೂತ್ರಪಿಂಡ ವೈಫಲ್ಯ – ಇದರಲ್ಲಿ ಮೂತ್ರಪಿಂಡಗಳು ಸಂಪೂರ್ಣವಾಗಿ ಹಾನಿಗೊಳಗಾಗಿರುತ್ತದೆ. ಅದರ ಚಿಕಿತ್ಸೆಗೆ ಕೇವಲ ಎರಡು ಆಯ್ಕೆಗಳಿವೆ. ಒಂದು ಮೂತ್ರಪಿಂಡದ ಕಸಿ ಪಡೆಯುತ್ತೀರಿ, ಅಥವಾ ಜೀವನದುದ್ದಕ್ಕೂ ಡಯಾಲಿಸಿಸ್‌ನಲ್ಲಿರಬೇಕು. ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮುಖ್ಯ ಕಾರಣಗಳಾಗಿವೆ.

ಮೂತ್ರಪಿಂಡ ವೈಫಲ್ಯದ ಲಕ್ಷಣಗಳು –

ಕೈ ಮತ್ತು ಕಾಲುಗಳಲ್ಲಿ ಊತ ಉಂಟಾಗುತ್ತದೆ.

ಮೂಳೆ ನೋವು, ರಕ್ತದೊತ್ತಡ ಹೆಚ್ಚಾಗುತ್ತದೆ.

ದೌರ್ಬಲ್ಯ, ವಾಕರಿಕೆ ಮತ್ತು ವಾಂತಿ .

ರೋಗ ಮುಂದುವರೆದಂತೆ, ಉಸಿರಾಡಲು ತೊಂದರೆ ಆಗುತ್ತದೆ.

ನಿದ್ರೆ ಭಾವನೆ.

ಮೂತ್ರಪಿಂಡ ವೈಫಲ್ಯ ತಡೆಗಟ್ಟಲು :

ಆರೋಗ್ಯವಂತ ಜನರು ಪ್ರತಿದಿನ ಎರಡರಿಂದ ನಾಲ್ಕು ಲೀಟರ್ ನೀರು ಅಥವಾ ದ್ರವ ಪದಾರ್ಥ ಸೇವಿಸಬೇಕು. ಜೊತೆಗೆ, ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ನೆಫ್ರಾಲಜಿಸ್ಟ್ ಅವರೊಂದಿಗೆ ಸಮಾಲೋಚಿಸಿ ನೀರು ಮತ್ತು ಇತರ ದ್ರವಗಳನ್ನು ಸೇವಿಸಬೇಕು. ಸಾಕಷ್ಟು ಪ್ರಮಾಣದ ದ್ರವಗಳನ್ನು ಸೇವಿಸುವುದರಿಂದ ಮೂತ್ರಪಿಂಡಗಳು ದೇಹದಿಂದ ಸೋಡಿಯಂ, ಯೂರಿಯಾ ಮತ್ತು ಇತರ ಹಾನಿಕಾರಕ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಮೂತ್ರಪಿಂಡಗಳು ದುರ್ಬಲಗೊಂಡಾಗ, ದೇಹದಲ್ಲಿನ ಯೂರಿಯಾ ಮತ್ತು ಇತರ ಹಾನಿಕಾರಕ ಅಂಶಗಳ ಮಟ್ಟವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಈ ಮಟ್ಟವನ್ನು ಕಡಿಮೆ ಮಾಡಲು ಪ್ರೋಟೀನ್ ಸೇವನೆಯನ್ನು ಕಡಿಮೆ ಮಾಡಬೇಕು. ಚೀಸ್, ಬೇಳೆಕಾಳುಗಳು, ಬೀನ್ಸ್, ಸೋಯಾಬೀನ್ ಮತ್ತು ಮಾಂಸಾಹಾರಿ ಆಹಾರಗಳಲ್ಲಿ ಪ್ರೋಟೀನ್ ಕಂಡುಬರುತ್ತದೆ.

5 ಗ್ರಾಂ (ಒಂದು ಟೀಸ್ಪೂನ್) ಉಪ್ಪನ್ನು ಮಾತ್ರ ವಿವಿಧ ಆಹಾರ ಮತ್ತು ಪಾನೀಯಗಳ ಮೂಲಕ ಪ್ರತಿದಿನ ಸೇವಿಸಬೇಕು. ಇದಕ್ಕಿಂತ ಹೆಚ್ಚು ಉಪ್ಪು ತೆಗೆದುಕೊಳ್ಳಬೇಡಿ.

ಧೂಮಪಾನವು ಮೂತ್ರಪಿಂಡದಲ್ಲಿ ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಕಡಿಮೆ ರಕ್ತ ಮೂತ್ರಪಿಂಡವನ್ನು ತಲುಪಿದಾಗ, ಅವು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ. ಧೂಮಪಾನವು ಮೂತ್ರಪಿಂಡದ ಕ್ಯಾನ್ಸರ್ ಅಪಾಯವನ್ನು ಶೇಕಡಾ 50 ರಷ್ಟು ಹೆಚ್ಚಿಸುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡಲು, ವೈದ್ಯರೊಂದಿಗೆ ಸಮಾಲೋಚಿಸಿ ಔಷಧಿಗಳನ್ನು ತೆಗೆದುಕೊಳ್ಳಿ.
wearing masks
ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಮೂತ್ರಪಿಂಡವನ್ನು ಸ್ವಚ್ಛಗೊಳಿಸಲು ನೆರವಾಗುವ ಕೆಲವು ಪಾನೀಯಗಳು#Saakshatv #healthtips https://t.co/EbD8VICuc5

— Saaksha TV (@SaakshaTv) June 17, 2021

ಸಬ್ಬಕ್ಕಿ – ಹೆಸರುಬೇಳೆ ದೋಸೆ#Saakshatv #cookingrecipe https://t.co/Cx5YU1j8WT

— Saaksha TV (@SaakshaTv) June 17, 2021

ಕರಿಬೇವಿನ ರಸದ ಆರೋಗ್ಯ ಪ್ರಯೋಜನಗಳು ಮತ್ತು ತಯಾರಿಸುವ ವಿಧಾನ#Saakshatv #healthtips #Curryleaf https://t.co/QQY8qIJF5K

— Saaksha TV (@SaakshaTv) June 18, 2021

ಧೂರ್ತ ರಾಜಕೀಯದ ಹುಸಿ ವಿಕಾಸವಾದದ ಭೂತಕುಣಿತಕ್ಕೆ ಬಲಿಯಾಗುವ ಶೇರ್ನಿ; ಒಂದು ಮನಕಲಕುವ ಕಥಾನಕವುಳ್ಳ ಸಿನಿಮಾ:#Marjalamanthana #Sherni movie https://t.co/Qf33MG7bF0

— Saaksha TV (@SaakshaTv) June 19, 2021

 

#Saakshatv #healthtips #kidneydisease

Tags: Saakshatv healthtips kidney disease
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram