ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ತಾಯಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.ಅದೃಷ್ಟದ ರಾಶಿಗಳು..!!! saakshatv astrology- saakshatv horoscope today
ಶ್ರೀ ದುರ್ಗಾಪರಮೇಶ್ವರೀ ಕಟೀಲು ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ರಾಶಿ
ಇಂದಿನ ದಿನ ಮೇಷರಾಶಿ ಮೇಷ ಲಗ್ನದವರಿಗೆ ಇಂದು
ನಿಮ್ಮ ಕಚೇರಿಯಲ್ಲಿ ಸಹೋದ್ಯೋಗಿ ಮಿತ್ರರು ನಿಮ್ಮ ಸಾಧನೆಯನ್ನು ಅಭಿನಂದಿಸುವರು. ಆರ್ಥಿಕ ತೊಂದರೆ ಇರುವುದಿಲ್ಲ. ಅದು ನಿಮ್ಮ ಉದ್ಯೋಗದಲ್ಲಿ ಮಹತ್ತರ ಬದಲಾವಣೆಯನ್ನು ತಂದುಕೊಡುವುದು. ಹೊಸ ಸ್ನೇಹಿತರ ಪರಿಚಯವಾಗುವುದು. ಮಾತಿನಲ್ಲೇ ಬಂಡವಾಳ ಹುಟ್ಟಿಸುವ ಜಾಣತನ ನಿಮ್ಮಲ್ಲಿದೆ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ವೃಷಭ ರಾಶಿ
ಇಂದಿನ ದಿನ ವೃಷಭರಾಶಿ ವೃಷಭಲಗ್ನದವರಿಗೆ ಇಂದು
ನಿಮ್ಮ ಮನೆ ಕಟ್ಟುವ ವಿಚಾರದಲ್ಲಿ ಸ್ನೇಹಿತರ ಸಲಹೆ ಸೂಚನೆಗಳನ್ನು ಪಾಲಿಸಿರಿ. ವೈವಾಹಿಕ ಜೀವನದಲ್ಲಿ ನೆಮ್ಮದಿಯನ್ನು ಕಾಣುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆ ಅಥವಾ ವರ್ಗಾವಣೆ ಉಂಟಾಗುವುದು. ಚಿತ್ತ ಚಾಂಚಲ್ಯಕ್ಕೆ ಅವಕಾಶ ಕೊಡಬೇಡಿ. ಮಕ್ಕಳು ವಾಹನದಲ್ಲಿ ಸಂಚರಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಿರಿ. ಸಾಮಾಜಿಕ ಸೇವೆಯಲ್ಲಿ ತಪ್ತಿ ದೊರೆಯುವುದು. ಆರೋಗ್ಯದ ಕಡೆ ಗಮನ ನೀಡಿ..ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಮಿಥುನ ರಾಶಿ
ಇಂದಿನ ದಿನ ಮಿಥುನರಾಶಿ ಮಿಥುನ ಲಗ್ನದವರಿಗೆ ಇಂದು
ನಿಮ್ಮ ಸ್ನೇಹಿತರ ಕೆಲಸ ಕಾರ್ಯಗಳಿಗೆ ಸಹಾಯ ಹಸ್ತ ನೀಡುವಿರಿ. ನಿರೀಕ್ಷಿತ ಸಂತಸದ ಸುದ್ದಿಯು ನಿಮಗೆ ಆನಂದವನ್ನುಂಟು ಮಾಡಲಿದೆ. ಮನೆಯಲ್ಲಿನ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನಿಮ್ಮ ಪ್ರಯತ್ನ ಹಾಗೂ ಜಾಣತನ ಎರಡೂ ಕೂಡಾ ಫಲಪ್ರದವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ನೀಡಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಕಟಕ ರಾಶಿ
ಇಂದಿನ ದಿನ ಕಟಕರಾಶಿ ಕಟಕ ಲಗ್ನದವರಿಗೆ ಇಂದು
ನಿಮ್ಮ ದ್ವಂದ್ವನೀತಿ ಅನುಸರಿಸಿದರೆ ಆರ್ಥಿಕವಾಗಿ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇರುತ್ತದೆ. ಮಧ್ಯಸ್ಥಿಕೆ ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರುವುದು ಒಳಿತು. ಮಾನಸಿಕ ಚಂಚಲತೆಯಿಂದಾಗಿ ರಕ್ತಸಂಬಂಧಿಗಳು ಸಮಸ್ಯೆಯನ್ನು ಎದುರಿಸಬೇಕಾಗುವುದು.ಮಹತ್ತರ ಕೆಲಸ ಕಾರ್ಯಗಳನ್ನು ಮುಂದೂಡುವುದು ಒಳಿತು. ಶತ್ರುಗಳ ಬಾಧೆ ದೂರವಾಗುವುದು. ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಸಿಂಹ ರಾಶಿ
ಇಂದಿನ ದಿನ ಸಿಂಹರಾಶಿ ಸಿಂಹಲಗ್ನದವರಿಗೆ ಇಂದು
ನಿಮ್ಮ ಕಡೆಯಿಂದ ಉಂಟಾದ ಸಮಸ್ಯೆಗಳಿಗೆ ನೀವೇ ಖುದ್ದಾಗಿ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ. ಕಾರ್ಮಿಕ ವರ್ಗದವರಿಗೆ ಆರೋಗ್ಯ ಸಮಸ್ಯೆ ಎದುರಾಗುವುದು. ಪೂರ್ವ ತಯಾರಿ ಇಲ್ಲದೆ ಪ್ರಯಾಣ ಬೆಳೆಸುವುದು ಒಳ್ಳೆಯದಲ್ಲ. ಕೋರ್ಟು ಕಚೇರಿಯ ಕೆಲಸಗಳಲ್ಲಿ ಆಶಾದಾಯಕ ಬೆಳವಣಿಗೆ ಕಂಡು ಬರುವುದು. ಸರಿಯಾದ ಸಮಯಕ್ಕೆ ಆಹಾರ-ವಿಹಾರಗಳನ್ನು ರೂಢಿಸಿಕೊಳ್ಳುವುದು ಉತ್ತಮ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಕನ್ಯಾ ರಾಶಿ
ಇಂದಿನ ದಿನ ಕನ್ಯಾ ರಾಶಿ ಕನ್ಯಾ ಲಗ್ನದವರಿಗೆ ಇಂದು
ನಿಮ್ಮ ಹೊಸ ಮಿತ್ರರ ಪರಿಚಯದಿಂದ ಆತ್ಮವಿಶ್ವಾಸ ಹೆಚ್ಚಾಗಲಿದೆ. ಮನಸ್ಸು ಉಲ್ಲಾಸದಿಂದ ಇರುವುದು. ಮಕ್ಕಳ ನಡಾವಳಿಯಿಂದ ತೀವ್ರ ಮುಜುಗರಕ್ಕೆ ಒಳಗಾಗುವಿರಿ. ಬಂಧು ವರ್ಗದವರಿಂದ ಸಕಾಲಿಕ ನೆರವು ಸಿಗುವುದು. ವಿದ್ಯಾರ್ಥಿಗಳು ಚಾಂಚಲ್ಯ ಬಿಟ್ಟು ಅಧ್ಯಯನ ಮಾಡುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ತುಲಾ ರಾಶಿ
ಇಂದಿನ ದಿನ ತುಲಾ ರಾಶಿ ತುಲಾ ಲಗ್ನದವರಿಗೆ ಇಂದು
ನಿಮ್ಮ ಹಿರಿಯರ ಮೇಲೆ ನಿಮ್ಮ ಕೋಪ ತಾಪ ತೋರಬೇಡಿ. ಅವರ ಸಲಹೆ ಸೂಚನೆಗಳನ್ನು ಪಾಲಿಸಿದರೆ ನಿಮಗೆ ಲಾಭವುಂಟಾಗುವುದು. ಜೊತೆಗೆ ಅವು ನಿಮ್ಮ ಕಷ್ಟಗಳನ್ನು ಕಳೆಯುವವು. ವ್ಯವಹಾರದಲ್ಲಿ ಜಾಣ್ಮೆ ತೋರುವುದರಿಂದ ವಿಶೇಷ ಲಾಭ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ವೃಶ್ಚಿಕ ರಾಶಿ
ಇಂದಿನ ದಿನ ವೃಶ್ಚಿಕ ರಾಶಿ ವೃಶ್ಚಿಕ ಲಗ್ನದವರಿಗೆ ಇಂದು
ನಿಮ್ಮ ದುಡಿಮೆಯೆ ದುಡ್ಡಿನ ತಾಯಿ ಎಂದು ಅರಿತಿರುವ ನಿಮ್ಮನ್ನು ಮೇಲಾಧಿಕಾರಿಗಳು ಕೊಂಡಾಡುವರು. ಜೀವನೋಪಾಯಕ್ಕೆ ಸ್ವಂತ ಉದ್ಯೋಗ ಮಾಡುವ ಬಗ್ಗೆ ಚಿಂತಿಸುವಿರಿ. ಕೆಲವೊಂದು ಕೆಟ್ಟ ಸ್ನೇಹಿತರ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುವ ಸಂದರ್ಭವಿದ್ದು ಈಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಧನಸ್ಸು ರಾಶಿ
ಇಂದಿನ ದಿನ ಧನಸ್ಸು ರಾಶಿ ಧನಸ್ಸು ಲಗ್ನದವರಿಗೆ ಇಂದು
ನಿಮ್ಮ ಜೀವನದಲ್ಲಿ ಹೊಂದಾಣಿಕೆ ಅನಿವಾರ್ಯ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿರಿ. ಕೆಲವು ವಿಚಾರಗಳಲ್ಲಿ ವಿರೋಧಿಗಳ ಹುನ್ನಾರವನ್ನು ಅಲಕ್ಷಿಸುವುದು ಸರಿಯಲ್ಲ. ಪ್ರಸಂಗ ಬಂದಲ್ಲಿ ಸರಿಯಾದ ಪ್ರತಿಕ್ರಿಯೆಯನ್ನು ತೋರಿರಿ. ಆಂಜನೇಯ ಸ್ತೋತ್ರವನ್ನು ಪಠಿಸಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.
ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಮಕರ ರಾಶಿ
ಇಂದಿನ ದಿನ ಮಕರರಾಶಿ ಮಕರ ಲಗ್ನದವರಿಗೆ ಇಂದು
ನಿಮ್ಮ ನಿಮ್ಮಲ್ಲಿರುವ ಅಸಹನಾ ಪ್ರವತ್ತಿಯನ್ನು ಬಿಡದಿದ್ದಲ್ಲಿ ನಿಷ್ಠುರಕ್ಕೆ ಒಳಗಾಗುವಿರಿ. ಕೆಲಸ ಕಾರ್ಯಗಳ ಒತ್ತಡದಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ವ್ಯವಹಾರದಲ್ಲಿ ಜಾಣತನದಿಂದ ಸಾಲ ತೀರುವಳಿ ಬಗ್ಗೆ ಒಂದು ಉತ್ತಮ ಯೋಜನೆಯನ್ನು ಹಾಕುವಿರಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಕುಂಭ ರಾಶಿ
ಇಂದಿನ ದಿನ ಕುಂಭರಾಶಿ ಕುಂಭ ಲಗ್ನದವರಿಗೆ ಇಂದು
ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೆಲಸಗಳು ನಿಮ್ಮ ಅರಸಿಕೊಂಡು ಬರುವುದು. ಸ್ನೇಹಿತರೆಂದು ನಂಬಿದವರಿಂದಲೇ ಉಂಟಾದ ಸಮಸ್ಯೆಗಳು ನಿಮ್ಮನ್ನು ಚಿಂತೆಗೆ ಈಡುಮಾಡುವುದು. ವ್ಯಾಪಾರ-ವ್ಯವಹಾರದಲ್ಲಿ ಉತ್ತಮ ನಿರ್ವಹಣೆಯಿಂದ ಅಧಿಕ ಲಾಭವುಂಟಾಗುವುದು. ಆರೋಗ್ಯದ ಮೇಲೆ ಅಲಕ್ಷ್ಯ ಬೇಡ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564
ಮೀನಾ ರಾಶಿ
ಇಂದಿನ ದಿನ ಮೀನಾರಾಶಿ ಮೀನಾ ಲಗ್ನದವರಿಗೆ ಇಂದು
ನಿಮ್ಮ ಯೋಜನಾಬದ್ಧ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಉದ್ಯೋಗ ನಿಮಿತ್ತ ಉತ್ತಮ ಅವಕಾಶಗಳು ಬರಲಿವೆ. ಪ್ರೇಮಿಗಳು ಕುಂಟು ನೆಪ ಹೇಳದೆ ಒಂದು ದಢ ನಿರ್ಧಾರಕ್ಕೆ ಬರುವುದು ಒಳ್ಳೆಯದು. ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಮೂಡಿಬರಲಿದೆ. ಮತ್ತೊಬ್ಬರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಬೇಡಿ.ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ದೈವಜ್ಞ ಪಂಡಿತ್ ಶ್ರೀ ಜ್ಞಾನೇಶ್ವರ್ ರಾವ್ 8548998564