ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧೋನಿ, ಟೀಮ್ ಇಂಡಿಯಾ ನಾಯಕನಾಗಿ ಆಯ್ಕೆಯಾಗಲು ಕಾರಣ ಸಚಿನ್ & ದ್ರಾವಿಡ್ – ಶರದ್ ಪವಾರ್

admin by admin
March 8, 2021
in Newsbeat, Sports, ಕ್ರೀಡೆ
M.S. dhoni sachin tendulkar saakshatv
Share on FacebookShare on TwitterShare on WhatsappShare on Telegram

ಧೋನಿ, ಟೀಮ್ ಇಂಡಿಯಾ ನಾಯಕನಾಗಿ ಆಯ್ಕೆಯಾಗಲು ಕಾರಣ ಸಚಿನ್ & ದ್ರಾವಿಡ್ – ಶರದ್ ಪವಾರ್

 sachin, dravid dhoni saakshatv2007… ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತು. ಆಗ ಟೀಮ್ ಇಂಡಿಯಾದ ನಾಯಕನಾಗಿದ್ದದ್ದು ರಾಹುಲ್. ಬಿಸಿಸಿಐ ಅಧ್ಯಕ್ಷರಾಗಿದ್ದು ಶರದ್ ಪವಾರ್.
ರಾಹುಲ್ ದ್ರಾವಿಡ್ ಗೆ ಟೀಮ್ ಇಂಡಿಯಾದ ನಾಯಕನಾಗಿ ಮುಂದುವರಿಯುವುದು ಇಷ್ಟವಾಗಿರಲಿಲ್ಲ. ನಾಯಕತ್ವದ ಒತ್ತಡ ರಾಹುಲ್ ಅವರ ಬ್ಯಾಟಿಂಗ್ ಮೇಲೂ ಪರಿಣಾಮ ಬೀರುತ್ತಿತ್ತು. ಹೀಗಾಗಿ 2007ರ ಇಂಗ್ಲೆಂಡ್ ಪ್ರವಾಸದ ವೇಳೆ ಶರದ್ ಪವಾರ್ ಅವರನ್ನು ಇಂಗ್ಲೆಂಡ್ ನಲ್ಲೇ ರಾಹುಲ್ ದ್ರಾವಿಡ್ ಭೇಟಿ ಮಾಡಿದ್ದರು. ಆಗ ನಾಯಕತ್ವವನ್ನು ತ್ಯಜಿಸುವ ವಿಚಾರವನ್ನು ರಾಹುಲ್ ದ್ರಾವಿಡ್ ಶರದ್ ಪವಾರ್ ಬಳಿ ಹೇಳಿಕೊಂಡ್ರು. ಇದಕ್ಕೆ ಕಾರಣವನ್ನೂ ಹೇಳಿದ್ದರು.
ಆಗ ಶರದ್ ಪವಾರ್ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಶರದ್ ಪವಾರ್ ಸಚಿನ್ ತೆಂಡುಲ್ಕರ್ ಬಳಿ ಹೇಳಿದ್ರು. ಇದಕ್ಕೆ ಸಚಿನ್ ತೆಂಡುಲ್ಕರ್ ಸಹ ಒಪ್ಪಿಗೆ ನೀಡಿರಲಿಲ್ಲ. ಆಗ ಪವಾರ್ ಇಬ್ಬರೂ ನಾಯಕತ್ವ ಬೇಡ ಅಂದ್ರೆ ಮುಂದೆ ಹೇಗೆ ಎಂಬ ಪ್ರಶ್ನೆಯನ್ನು ಸಚಿನ್ ಬಳಿ ಪವಾರ್ ಹೇಳಿದ್ದರಂತೆ.
ಅದಕ್ಕೆ ಸಚಿನ್ ಟೀಮ್ ಇಂಡಿಯಾದ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಒಬ್ಬನಿದ್ದಾನೆ. ಆತನ ಹೆಸರು ಮಹೇಂದ್ರ ಸಿಂಗ್ ಧೋನಿ ಅಂತ ಶರದ್ ಪವಾರ್ ಗೆ ಸಚಿನ್ ಹೇಳಿದ್ದರು. ಈ ವಿಷ್ಯವನ್ನು ಸ್ವತಃ ಶರದ್ ಪವಾರ್ ಅವರೇ ಈಗ ಬಹಿರಂಗಪಡಿಸಿದ್ದಾರೆ.

Related posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

August 5, 2026
ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026

dhoni sharad pawar sachin saakshatvಇದೇ ಸಮಯದಲ್ಲಿ ಕೆರೆಬಿಯನ್ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋಲು ಕೂಡ ಅನುಭವಿಸಿತ್ತು. ಆದಾದ ಬಳಿಕ 2007ರ ಟಿ-ಟ್ವೆಂಟಿ ವಿಶ್ವಕಪ್ ಗೆ ಧೋನಿ ನಾಯಕತ್ವ ವಹಿಸಿದ್ದರು. ಅಲ್ಲದೆ ಚೊಚ್ಚಲ ಟಿ-ಟ್ವೆಂಟಿ ವಿಶ್ವಕಪ್ ಕೂಡ ಗೆದ್ದಿದ್ದರು.
ಈ ಗೆಲುವಿನ ಬಳಿಕ ಧೋನಿ ಮೊದಲು ಟೀಮ್ ಇಂಡಿಯಾದ ಏಕದಿನ ತಂಡಕ್ಕೆ ಸಾರಥಿಯಾದ್ರು. ಹಾಗೇ ಟೆಸ್ಟ್ ತಂಡಕ್ಕೆ ಅನಿಲ್ ಕುಂಬ್ಳೆ ನಾಯಕನಾಗಿದ್ದರು. ಅನಿಲ್ ಕುಂಬ್ಳೆ ವಿದಾಯ ಹೇಳಿದ ಬಳಿಕ ಧೋನಿ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. 2011ರ ಏಕದಿನ ವಿಶ್ವಕಪ್, ಐಸಿಸಿ ನಂಬರ್ ವನ್ ಟೆಸ್ಟ್ ತಂಡ ಹೀಗೆ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಯಶಸ್ಸಿನ ಉತ್ತುಂಗಕ್ಕೇರಿತ್ತು. ಇದೀಗ ಎಲ್ಲವೂ ಇತಿಹಾಸ.
ಅಂದ ಹಾಗೇ ಈ ಧೋನಿ ಟೀಮ್ ಇಂಡಿಯಾದ ನಾಯಕನಾಗಿ ಹೇಗೆ ಆಯ್ಕೆ ಯಾಗಿದ್ದರು ಎಂಬುದನ್ನು ಮಾಜಿ ಬಿಸಿಸಿಐ ಹಾಗೂ ಐಸಿಸಿ ಅಧ್ಯಕ್ಷ ಹಾಗೂ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಸಮಾರಂಭವೊಂದರಲ್ಲಿ ಹೇಳಿಕೊಂಡಿದ್ದಾರೆ.

Tags: #saakshatvbcciICCIndian cricketMahendra Singh DhoniRahul DravidSachin TendulkarSharad pawarteam india
ShareTweetSendShare
Join us on:

Related Posts

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram