ADVERTISEMENT
Friday, April 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಪ್ ಗೆದ್ದೇ ಗೆಲ್ಲುತ್ತೀರಿ ಎಂದು ಹುರಿದುಂಬಿಸಿದ ಸದ್ಗುರು ಜಗ್ಗಿ ವಾಸುದೇವ್!

ಭಾರತ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸ

Author2 by Author2
November 18, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನಾಳೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಇಡೀ ಜಗತ್ತೇ ಭಾರತದತ್ತ ಮುಖ ಮಾಡಿದೆ. ಫೈನಲ್ ಕಾದಾಟಕ್ಕೆ ಕ್ಷಣಗಣನೆ ಶುರುವಾಗಿದೆ.

ಗರೂ ಪಡೆ ಕಟ್ಟಿಹಾಕುವುದಕ್ಕೆ ಅಭೇದ್ಯ ಭಾರತ ಸಜ್ಜಾಗಿದೆ. ಕ್ರಿಕೆಟ್​ ದಿಗ್ಗಜರು ಈಗಾಗಲೇ ಭಾರತ ತಂಡಕ್ಕೆ ಶುಭಕೋರಿದ್ದಾರೆ. ಇದರ ಮಧ್ಯೆ ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್​ ಅವರು ಸಂದೇಶ ನೀಡುವ ಮೂಲಕ ಭಾರತ ತಂಡಕ್ಕೆ ಆಶೀರ್ವಾದ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಸದ್ಗುರು, ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಹತ್ತಕ್ಕೆ ಹತ್ತು ಪಂದ್ಯಗಳನ್ನು ಗೆಲ್ಲುವ ಮೂಲಕ ಆಟವನ್ನು ಸಂಪೂರ್ಣವಾಗಿ ಹೊಸ ದಿಕ್ಕಿನೆಡೆಗೆ ಕೊಂಡೊಯ್ದಿದೆ. ನಾಯಕತ್ವ ಮತ್ತು ವೈಯಕ್ತಿಕ ಆಟಗಾರರ ಅದ್ಭುತ ಪ್ರದರ್ಶನ, ದಾಖಲೆಗಳು , ಈ ಅಸಾಧಾರಣ ತಂಡವು ಫೈನಲ್​​ಗೆ ತಂದು ನಿಲ್ಲಿಸಿದೆ ಎಂದು ಹೇಳಿದ್ದಾರೆ.

Related posts

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

April 10, 2026
ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

April 10, 2026

Hit the damn ball and get them down under. Let us make it happen. -Sg #TeamIndia #CWC23 @BCCI pic.twitter.com/zSTzehUljH

— Sadhguru (@SadhguruJV) November 18, 2023

ನಮ್ಮ ಹುಡುಗರು ಅದನ್ನೇ ಮಾಡುತ್ತಾರೆ, ಇಡೀ ದೇಶಕ್ಕೆ ಹೆಮ್ಮೆ ಮತ್ತು ಸಂತೋಷವನ್ನು ತರುತ್ತಾರೆ ಎಂದು ನನಗೆ ವಿಶ್ವಾಸವಿದೆ’ ಎಂದಿದ್ದಾರೆ. ಫೈನಲ್​​ ಪಂದ್ಯದಲ್ಲಿ ಗೆಲ್ಲುವ ಮೂಲಕ 1.4 ಶತಕೋಟಿಗೂ ಹೆಚ್ಚು ಜನರನ್ನು ನೀವು ಸಂತೋಷ ಪಡಿಸಬಹುದು. ಅದನ್ನು ಮರೆಯಬೇಡಿ, ಆದರೆ ನಿಮ್ಮ ತಲೆಯಲ್ಲಿ ಇದನ್ನು ಇಟ್ಟುಕೊಳ್ಳಬೇಡಿ. ನಿಮ್ಮ ಆಟವನ್ನು ನೀವು ಆಡಿ, ವಿಕೆಟ್‌ ಗಳನ್ನು ಉರುಳಿಸಿ ಅಷ್ಟೇ. ಉಳಿದದ್ದು ಸಂಭವಿಸುತ್ತದೆ. ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಮತ್ತು ಆಶೀರ್ವಾದಗಳು’ ಎಂದು ಅವರು ಹೇಳಿದ್ದಾರೆ.

Tags: Sadhguru Jaggi Vasudev cheered that you will win if you win the cup!
ShareTweetSendShare
Join us on:

Related Posts

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

‘ಪಾಕ್ ವಿಶ್ವಾಸಾರ್ಹ ಮಧ್ಯಸ್ಥಿಕೆದಾರನಲ್ಲ’.. ಇಸ್ರೇಲ್ ಅನುಮಾನ

by Shwetha
April 10, 2026
0

ಇರಾನ್-ಅಮೆರಿಕಾ ನಡುವೆ ಕದನವಿರಾಮಕ್ಕೆ ನಾವು ಕಾರಣ ಎಂಬಂತೆ ಪಾಕಿಸ್ತಾನ ಹೇಳಿಕೊಳ್ಳುತ್ತಿರುವ ಹಿನ್ನೆಲೆ, ಭಾರತದಲ್ಲಿನ ಇಸ್ರೇಲ್ ರಾಯಭಾರಿ ರೂವೆನ್ ಅಜರ್ ಪಾಕ್‌ನ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಸಂಶಯ ವ್ಯಕ್ತಪಡಿಸಿದ್ದಾರೆ....

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

ಐಪಿಎಲ್‌ನಲ್ಲಿ ಚಕ್ಕಿಂಗ್ ವಿವಾದ: ಕೃನಾಲ್ ಪಾಂಡ್ಯ ಬೌಲಿಂಗ್ ಶೈಲಿ ಕಾನೂನುಬಾಹಿರವೇ? ಬಿಸಿಸಿಐಗೆ ದೂರು ನೀಡಲಿದೆಯೇ ಸಿಎಸ್‌ಕೆ?

by Shwetha
April 10, 2026
0

ಐಪಿಎಲ್ 2026ರ ಆವೃತ್ತಿಯು ರೋಚಕ ಪಂದ್ಯಗಳ ಜೊತೆಗೆ ಇದೀಗ ಹೊಸದೊಂದು ವಿವಾದಕ್ಕೆ ಸಾಕ್ಷಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಅವರ...

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

ವಂದೇ ಮಾತರಂ’ ಹಾಡಲು ನಿರಾಕರಣೆ: “ಇಷ್ಟವಿಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗಿ” ಎಂದ ಕಾಂಗ್ರೆಸ್!

by Shwetha
April 10, 2026
0

ಮಧ್ಯಪ್ರದೇಶದ ಇಂದೋರ್ ರಾಜಕೀಯದಲ್ಲಿ 'ವಂದೇ ಮಾತರಂ' ಗೀತೆಯ ವಿಚಾರವಾಗಿ ಭಾರೀ ಬಿರುಗಾಳಿ ಎದ್ದಿದೆ. ಮುನ್ಸಿಪಲ್ ಕಾರ್ಪೊರೇಷನ್ ಸಭೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ ಇಬ್ಬರು ಕಾಂಗ್ರೆಸ್ ಸದಸ್ಯೆಯರು, "ಇಸ್ಲಾಂನಲ್ಲಿ...

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

‘ಬಂಗಾಳಕ್ಕೆ ಇವೇ ನನ್ನ ಗ್ಯಾರಂಟಿಗಳು’.. ಮೋದಿ ವಾಗ್ದಾಳಿ

by Shwetha
April 10, 2026
0

ಪಶ್ಚಿಮ ಬಂಗಾಳದಲ್ಲಿ ಟಿಎಮ್'ಸಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟಿಎಮ್'ಸಿ ಆಡಳಿತ ಖಾಸಗಿ ಉದ್ಯೋಗಗಳನ್ನು ಹಾಳುಮಾಡಿದ್ದು, ನುಸುಳುಕೋರರಿಗೆ ಉದ್ಯೋಗ ನೀಡಲಾಗಿದೆ ಎಂದು...

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

ಇರಾನ್–ಅಮೆರಿಕಾ ಸೀಸ್‌ಫೈರ್: ಚೀನಾದ ತಂತ್ರಗಾರಿಕೆ ಹಿನ್ನಲೆ

by Shwetha
April 9, 2026
0

ಇರಾನ್–ಅಮೆರಿಕಾ ಸೀಸ್‌ಫೈರ್ ವಿಚಾರದಲ್ಲಿ ನಿಜವಾದ ಹಿನ್ನಲೆ ಶಕ್ತಿ ಚೀನಾ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ಮಾತುಕತೆಗೆ ಸಮ್ಮತಿಸದ ಇರಾನ್ ಅನ್ನು ಬೀಜಿಂಗ್ ಮನವೊಲಿಸಿದೆ ಎನ್ನಲಾಗುತ್ತಿದೆ. ಚೀನಾ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram