ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

India : ಕ್ರೈಂ ರೇಟ್ ಕಡಿಮೆ ಇರುವ ಭಾರತದ ಟಾಪ್ 9 ಸುರಕ್ಷಿತ ರಾಜ್ಯಗಳಿವು…!!

Namratha Rao by Namratha Rao
February 1, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

India : ಕ್ರೈಂ ರೇಟ್ ಕಡಿಮೆ ಇರುವ ಭಾರತದ ಟಾಪ್ 9 ಸುರಕ್ಷಿತ ರಾಜ್ಯಗಳಿವು…!!

ಭಾರತದಲ್ಲಿ ಬಹಳ ರಾಜ್ಯಗಳಲ್ಲಿ ಹೈಲಿ ಎಜುಕೇಟೆಡ್, ಸಾಕ್ಷರತಾ ಪ್ರಮಾಣ ಬಹಳ ಹೆಚ್ಚಿರುವ ರಾಜ್ಯಗಳಿವೆ. ಹಾಗೆಯೇ ಈ ರಾಜ್ಯಗಳು ತುಂಬಾ ಸುರಕ್ಷಿತ ಅಂತಾನೂ ಹೇಳಲಾಗಿದೆ. ಭಾರತದಲ್ಲಿ ಮತ್ತೊಂದೆಡೆ ಉತ್ತರಪ್ರದೇಶ, ಹರಿಯಾಣ, ದೆಹಲಿ, ಜಾರ್ಖಂಡ್ ಹೀಗೆ ಕೆಲ ರಾಜ್ಯಗಳಲ್ಲಿ ಕ್ರೈಂ ರೇಟ್ ಕೇಳಿದ್ರೆ ಇಡೀ ದೇಶದ ಜನರನ್ನ ಬೆಚ್ಚಿ ಬೀಳಿಸುತ್ತೆ.

Related posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

June 11, 2026
ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

June 11, 2026

ಆದ್ರೆ ಕ್ರೈಂ ರೇಟ್ ಬಹಳ ಕಡಿಮೆ ಇರುವಂತಹ ಭಾರತದ ಟಾಪ್ 9  ರಾಜ್ಯಗಳ ಬಗ್ಗೆ ತಿಳಿಯೋಣ.

ಜಿವಿಐ ಇಂಡೆಕ್ಸ್ ನ ವರದಿಯ ಆದಾರದಲ್ಲಿ ಸುರಕ್ಷಿತ ರಾಜ್ಯಗಳ ಪಟ್ಟಿ ನೋಡೋದಾದ್ರೆ ( ಜಿವಿಐ ಇಂಡೆಕ್ಸ್ ಪ್ರತಿ ವರ್ಷ ಅಪರಾಧಗಳ ಪ್ರಮಾಣ , ಪ್ರಮುಖವಾಗಿ ಮಹಿಳೆಯರ ಮೇಲಿನ ದೌರ್ಜನ್ಯದ ಆಧಾರದ ಮೇಲೆ ನಡೆಸಲಾಗುವ ಸಮೀಕ್ಷೆಯ ವರದಿ) – ಈ ವರದಿಯಲ್ಲಿ ಹಿಂದಿನ ವರ್ಷಗಳ ಅಪರಾಧಗಳು ಹಾಗೂ ಈಗಿನ ಅಪರಾಧ ಪ್ರಮಾಗಳನ್ನೂ ತಾಳೆ ಹಾಕಿ ಬಳಿಕವೇ ರಿಪೋರ್ಟ್ ರಿಲೀಸ್ ಮಾಡಲಾಗುತ್ತದೆ. ಅಂದ್ರೆ ಜಿವಿಐ ರೇಟ್ ಹೆಚ್ಚಿದ್ದಷ್ಟು ಸುರಕ್ಷತಾ ಪ್ರಮಾಣ ಹೆಚ್ಚಾಗಿರುತ್ತೆ ಅನ್ನೋದನ್ನ ಅರ್ಥ ಮಾಡಿಕೊಳ್ಳಬಹುದು.saakshatv - safest states

09. ತಮಿಳುನಾಡು
ಮಹಿಳೆಯರ ಸುರಕ್ಷತಾ ವಿಚಾರ ಅಂತ ಬಂದಾಗ ತಮಿಳುನಾಡು ಸೇಫ್ ಅಂತ ಹೇಳಬಹುದು. ಸಾಮಾನ್ಯ ಜನರಿಗೂ ಕೂಡ ಈ ರಾಜ್ಯ ಸುರಕ್ಷಿತ.
ಜಿವಿಐ ಇಂಡೆಕ್ಸ್ ನ ವರದಿ ಪ್ರಕಾರ ಈ ರಾಜ್ಯದಲ್ಲಿ ಜಿವಿಐ ರೇಟ್ – 0.582 ಇದೆ ಎನ್ನಲಾಗಿದೆ.
ಇಲ್ಲಿ ಕ್ರೈಂ ರೇಟ್ ಕಡಿಮೆಯಿರುವುದಕ್ಕೆ ಪ್ರಮುಖ ಸಾಕ್ಷರತಾ ಪ್ರಮಾಣ ಎಸ್ – ಈ ರಾಜ್ಯದ ಲಿಟ್ರೆಸಿ ರೇಟ್ 81 %

08. ಪಂಜಾಬ್
ಪಮಜಾಬ್ ಭಾರತದ ಅಭಿವೃದ್ಧಿ ಹೊಂದಿದ ಹಾಗೂ ಸಾಕ್ಷರತಾ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳ ಪೈಕಿ ಒಂದು. ಒಮದು ಪಂಜಾಬ್ ನ ಸಂಸ್ಕøತಿ ಮಹಿಳೆಯರಿಗೆ ಗೌರವ ನೀಡುವುದು, ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವುದನ್ನ ಪ್ರೇರೇಪಿಸುತ್ತೆ. ಇದು ಒಂದು ಕಾರಣ ಇರಬಹುದು.
ಜಿವಿಐ ರೇಟ್ – 0.602
ಇಲ್ಲಿನ ಲಿಟ್ರೆಸಿ ರೇಟ್ – ಅಂದಾಜು 86 %

07. ಕರ್ನಾಟಕ
ನಮ್ಮ ರಾಜ್ಯ, ನಮ್ಮ ಹೆಮ್ಮೆಯ ಕರ್ನಾಟಕ 7ಕನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಹೆಚ್ಚು ಅಭಿವೃದ್ಧಿ ಹೊಂದಿದ ಕೀರ್ತಿಯೂ ನಮ್ಮ ರಾಜ್ಯಕ್ಕೆ ಇದೆ. ಜೊತೆಗೆ ಸುಂದರವಾದ , ಸಾಂಸ್ಕøತಿಕವಾಗಿ ಶ್ರೀಮಂತ ರಾಜ್ಯವೂ ಹೌದು. ಮತ್ತೊಂದು ಹೈಲೀ ಎಜುಕೇಟೆಡ್ಸ್. ಸಾಕ್ಷರತಾ ಪ್ರಮಾಣ ಹೆಚ್ಚು. ಹೆಚ್ಚು ವಿದ್ಯಾವಂತರು ನಮ್ಮ ರಾಜ್ಯದಲ್ಲಿ ಇರುವ ಕಾರಣಕ್ಕೆ ಕ್ರೈಂ ರೇಟ್ ಬಾರತದ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ಬಹಳ ಕಡಿಮೆ ಇದೆ. ಇನ್ನೂ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ನಮ್ಮ ರಾಜ್ಯ ಮಹಿಳೆಯರಿಗೆ ಹೆಚ್ಚು ಸೇಫ್ ಅಂತ ಹೇಳಲಾಗಿದೆ.
ಜಿವಿಐ – 0.603
ಲಿಟ್ರೆಸಿ ರೇಟ್ – ಅಂದಾಜು 87 -88 %

karnataka - saakshatv
06. ಹಿಮಾಚಾಲ ಪ್ರದೇಶ
ಹಿಮಾಲಯದ ತಪ್ಪಲಲ್ಲಿ ಇರುವ ಹಿಮಾಚಲ ಪ್ರದೇಶ ವಿಶೇಷವಾಗಿ ತನ್ನ ಸೌಂದರ್ಯ , ಪ್ರಕೃತಿಗೆ ಫೇಮಸ್.
ಇಲ್ಲಿ ಲಿಟ್ರೆಸಿ ರೇಟ್ ಇತರೇ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ಕಡಿಮೆಯಿದೆ. ಆದ್ರೆ ಇಲ್ಲಿನ ಪುರುಷರ ಲಿಟ್ರೆಸಿ ರೇಟ್ 93 % ಇದೆ.
ಆದ್ರೂ ಈ ರಾಜ್ಯದಲ್ಲಿ ಕ್ರೈಂ ರೇಟ್ ಕಡಿಮೆಯಿದೆ. ವಿಸೇಷವಾಗಿ ಮಹಿಳೆಯರಿಗೆ ಈ ರಾಜ್ಯ ಬಹಳ ಸೇಫ್.
ಜಿವಿಐ ರೇಟ್ -0.604

05. ಮಣಿಪುರ
ವಿಭಿನ್ನ ಸಂಸ್ಕøತಿ, ಸುಂದರ ಪ್ರಕೃತಿಯಿಂದಲೇ ಈ ರಾಜ್ಯ ಫೇಮಸ್. ಈ ರಾಜ್ಯದಲ್ಲಿ ವಿಶೇಷವಾಗಿ ಇಲ್ಲಿನ ಸಂಸ್ಕøರತಿ ಮಹಿಳೆಯರಿಗೆ ಗೌರವಿಸುವುದನ್ನ ಕಲಿಸುತ್ತೆ.
ಜಿವಿಐ ರೇಟ್ -0.610
ಲಿಟ್ರೆಸಿ ರೇಟ್ – ಅಂದಾಜು 88 %

04. ಸಿಕ್ಕಿಂ
ಸಂಸ್ಕøತಿಯಿಂದ ಜನರಿಗೆ ಹತ್ರತಿರವಾಗಿರುವ ಈ ರಾಜ್ಯ ಸುಂದರತೆಗೆ ಫೇಮಸ್ ಕೂಡ.

ಜಿವಿಐ ರೇಟ್ -0.614
ಲಿಟ್ರೆಸಿ ರೇಟ್ – ಅಂದಾಜು 85 %

03. ಮಿಜೋರೋಮ್
ಜಿವಿಐ ರೇಟ್ -0.627
ಲಿಟ್ರೆಸಿ ರೇಟ್ – ಅಂದಾಜು 91 %

02. ಕೇರಳ
ನಮ್ಮ ಕರ್ನಾಟಕದ ನೆರೆ ರಾಜ್ಯ ಕೇರಳದಲ್ಲಿ ಅತಿ ಹೆಚ್ಚು ಜನ ವಿದ್ಯಾವಂತರಿದ್ದರೆ. ಇಲ್ಲಿ ವಿಶೇಷವಾಗಿ ಗಮನಿಸೋದಾದ್ರೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದ್ರೆ ತುಂಬಾನೆ ಕಡಿಮೆಯಿದೆ.
ಜಿವಿಐ ರೇಟ್ -0.634
ಲಿಟ್ರೆಸಿ ರೇಟ್ – ಅಂದಾಜು 93-94 %

01. ಗೋವಾ
ಯುವಕರ ಫೇವರೇಟ್ ಸ್ಥಳ ಗೋವಾ. ಸೇಫ್ಟಿಯ ವಿಚಾರದಲ್ಲಿಯೂ ಗೋವಾ ನಂಬರ್ 1. ಇಲ್ಲಿ ಮಹಿಳೆಯರಿಗೆ ರಾತ್ರಿ ವೇಳೆಯೂ ಅತ್ಯಂತ ಸುರಕ್ಷಿತ ಅಂತ ಹೇಳಲಾಗುತ್ತೆ.

ಜಿವಿಐ ರೇಟ್ -0.656
ಲಿಟ್ರೆಸಿ ರೇಟ್ – ಅಂದಾಜು 93 %

 

Tags: #saakshatvindiakarnatakasafest states
ShareTweetSendShare
Join us on:

Related Posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

by Shwetha
June 11, 2026
0

ಮಾಜಿ ಪ್ರಧಾನಿ H. D. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ಸಿಗದ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರವಾಗಿ...

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

by Shwetha
June 11, 2026
0

ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಬೃಹತ್ ಸಂಚಲನವೊಂದು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪಶ್ಚಿಮ ಬಂಗಾಳದ ಅಧಿಪತಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರು ಯೋಜನೆಯಿಂದ ಹೊರಕ್ಕೆ; ಸಾವಿರಾರು ಅನರ್ಹರ ಹೆಸರು ಕೈಬಿಟ್ಟ ಸರ್ಕಾರ

by Shwetha
June 11, 2026
0

ರಾಜ್ಯದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಾವಿರಾರು ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯ...

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ:  ಪ್ರಿಯಾಂಕ್ ಖರ್ಗೆ

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ: ಪ್ರಿಯಾಂಕ್ ಖರ್ಗೆ

by Shwetha
June 11, 2026
0

ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಆಡಳಿತದ ಅವಧಿಯ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ ಎಂದು ಬಿಜೆಪಿ ಮುಖಂಡರು, ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ, ಮೋದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram