ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹಸಿರು ಶಾಲಿನ ಬಳಗೆ ಕೇಸರಿ ಶಾಲಿದೆ ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನನಗೆ ಹಸಿರು ಶಾಲು ಮೇಲೆ ಅಪಾರವಾದ ಗೌರವವಿದೆ. 1980 ರಿಂದ 1983 ರವರೆಗೆ ನಾನು ಹಸಿರು ಶಾಲು ಹಾಕಿದ್ದೆ. ಬಿಜೆಪಿಯಲ್ಲಿ ಎಲ್ಲರೂ ಕೇಸರಿ ಶಾಲು ಹಾಕುತ್ತಾರೆ. ಯಡಿಯೂರಪ್ಪ ಮಾತ್ರ ಬಿಜೆಪಿಯಲ್ಲಿ ಹಸಿರುಶಾಲು ಹಾಕುತ್ತಾರೆ. ಆದರೆ ಅವರು ಬಜೆಟ್ ನಲ್ಲಿ ರೈತರಿಗೆ ಅನುಕೂಲಕರ ಯೋಜನೆ ನೀಡಿಲ್ಲ. ಯಡಿಯೂರಪ್ಪನವರ ಹಸಿರು ಶಾಲಿನ ಒಳಗೆ ಕೇಸರಿ ಶಾಲು ಇದೆ ಎನ್ನುವುದು ಬಜೆಟ್ ದಿನ ಗೊತ್ತಾಯ್ತು ಎಂದು ಸಿದ್ದರಾಮಯ್ಯ, ಸಿಎಂ ಅವರ ಕಾಲೆಳೆದಿದ್ದಾರೆ.
ಕೇಜ್ರಿವಾಲ್ ಜೈಲಿನಿಂದ ಆಡಳಿ ನಡೆಸುವಂತಿಲ್ಲ; ಗವರ್ನರ್ ಸಕ್ಸೇನಾ
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ. ಈಗ ಅರವಿಂದ್...