ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sai Pallavi : ಕಾಶ್ಮೀರಿ ಪಂಡಿತರ ಹತ್ಯೆಗೆ ಗೋಕಳ್ಳನ ಹತ್ಯೆ ಹೋಲಿಕೆ : ಸಾಯಿ ಪಲ್ಲವಿ ವಿರುದ್ಧ ಕೇಸ್ ದಾಖಲು

Namratha Rao by Namratha Rao
June 17, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಲೇಡಿ ಪವರ್ ಸ್ಟಾರ್ , ಸಹಜ ಸುಂದರಿ , ರೌಡಿ ಬೇಬಿ ಸಾಯಿ ಪಲ್ಲವಿಗೆ ದೊಡ್ಡ ಫ್ಯಾಂಡಮ್ ಇದೆ… ಸಾಯಿ ಪಲ್ಲವಿಗೆ ಎಷ್ಟು ದೊಡ್ಡ ಅಭಿಮಾನಿಗಳ ಬಳಗವಿದೆ ಅನ್ನೋದಕ್ಕೆ ಒಂದು ಸಣ್ಣ ಝಳಕ್ ಇತ್ತೀಚೆಗೆ ರಷ್ಮಿಕಾ ಮಂದಣ್ಣ ಸಿನಿಮಾ ಆಡವಾಳ್ಳು ಮೀಕು ಜೋಹಾರ್ಲು ಕಾರ್ಯಕ್ರಮದಲ್ಲೇ ಸಿಕ್ಕಿತ್ತು..

ಅಲ್ಲದೇ ಇಂಡಸ್ಟ್ರಿಗೆ ಸಾಯಿ ಪಲ್ಲವಿ ಯಾಕೆ ಲೇಡಿ ಪವರ್ ಸ್ಟಾರ್ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿತ್ತು.. ಕಾರ್ಯಕ್ರಮ ರಶ್ಮಿಕಾ ಸಿನಿಮಾದೇ ಆದ್ರೂ ಅಲ್ಲಿದ್ದವರೆಲ್ಲಾ  ನಾನ್ ಸ್ಟಾಪ್ ಚಪ್ಪಾಳೆ ಸಿಡಿಸಿದ್ದು ಸಾಯಿ ಪಲ್ಲವಿಗೆ..

Related posts

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

July 13, 2026
ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026

ಪ್ರೇಮಂ ಸಿನಿಮಾ ಮೂಲಕ ಇಂಡಸ್ಟ್ರರಿಗೆ ಪಾದಾರ್ಪಣೆ ಮಾಡಿದ ಡ್ಯಾನ್ಸಿಂಗ್ ಕ್ವೀನ್ , ತಮ್ಮ ನ್ಯಾಚುರಲ್ ಅದಾ ಮೂಲಕ ಅಭಿಮಾನಿಗಳನ್ನ ‘ಫಿದಾ’ ಆಗುವಂತೆ ಮಾಡಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ..

ಗಾರ್ಗಿ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಪವರ್ ಸ್ಟಾರ್ ಸಾಯಿ ಪಲ್ಲವಿ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡ್ತಿದ್ದು , ಕನ್ನಡ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ..

ಇಂಡಸ್ಟ್ರೀ ಗೆ ಬಂದ ಅತ್ಯಂತ ಕಡಿಮೆ ಅವಧಿಯಲ್ಲಿ ಸ್ಟಾರ್ ಪಟ್ಟಕ್ಕೇರಿದ ಪಲ್ಲವಿ, ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸದ್ಯ ಸಾಯಿ ಪಲ್ಲವಿ ವಿರಾಟ ಪರ್ವ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಅವರ ನಟನೆಯ ಸಿನಿಮಾ ಇಂದು ರಿಲೀಸ್ ಆಗಿದೆ.. ರಾಣಾ ದಗ್ಗುಬಾಟಿ ಜೊತೆಗೆ ಈ ಸಿನಿಮಾದಲ್ಲಿ ನಕ್ಸಲೇಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..

ಆದ್ರೀಗ ಈ ಸಿನಿಮಾಗೆ ಕಂಟಕ ಎದುರಾಗಿದೆ.. ಅಷ್ಟೇ ಅಲ್ದೇ ಸಾಯಿ ಪಲ್ಲವಿ ಬಾಯ್ಕಾಟ್ ಟ್ರೆಂಡ್ ಆಗ್ತಿದೆ.. ಹಾಗೆ ಸಾಯಿ ಪಲ್ಲವಿ ವಿರುದ್ಧ ದೂರು ಕೂಡ ದಾಖಲಾಗಿದೆ.. ಅದಕ್ಕೆಲ್ಲಾ ಕಾರಣ ಸಿನಿಮಾದ ಕಥೆಯಾಗ್ಲಿ , ಸನ್ನಿವೇಶಗಳಾಗಲಿ ಅಲ್ಲ.. ಬದಲಾಗಿ ಸಾಯಿ ಪಲ್ಲವಿ ನೀಡಿದ್ದ ಒಂದು ಹೇಳಿಕೆ..

ಸಾಮಾನ್ಯವಾಗಿ ಸಾಯಿ ಪಲ್ಲವಿ ಯಾವತ್ತೂ ನೆಗೆಟಿವ್ ವಿಚಾರಗಳಿಂದ ಸುದ್ದಿಯಾಗಲ್ಲ.. ಟ್ರೋಲ್ ಆಗೋದಂತೂ ಅಪರೂಪದಲ್ಲೇ ಅಪರೂಪ… ಡೀಸೆಂಟ್ ನಟಿಯರ ಪೈಕಿ ಅಗ್ರಸ್ಥಾನದಲ್ಲಿದ್ದಾರೆ.. ಪ್ರತಿಭೆಯಲ್ಲಿ , ನೃತ್ಯದಲ್ಲಿ , ಉತ್ತಮ ವಿಚಾರಧಾರೆಯಲ್ಲೂ ಅವರೇ ಟಾಪ್ ಆಗಿದ್ದವರು..

ಸದಾ ತಮ್ಮ ಸ್ವೀಟ್ ನೇಚರ್ ನಿಂದಲೇ ಅಭಿಮಾನಿಗಳ ಮನ ಕದಿಯುವ ಸಾಯಿ ಪಲ್ಲವಿ ಇತ್ತೀಚೆಗೆ ನೀಡಿದ ಒಂದು ಹೇಳಿಕೆ ಮಾತ್ರ ಕೋಲಾಹಲ ಸೃಷ್ಟಿ ಮಾಡಿದೆ.. ಪರ ವಿರೋಧ ಚರ್ಚೆಗೆ ಗ್ರಾಸವಾಗಿ ಹಿಂದೂಪರ ಸಂಘಟನೆಗಳ ಕಣ್ ಕೆಂಪಾಗಿಸಿದೆ..

ಇತ್ತೀಚೆಗೆ ಮಾಧ್ಯಮವೊಂದರ ಸಂದರ್ಶನದಲ್ಲಿ  ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣೆ ಮಾಡುತ್ತಿದ್ದು ಮುಸ್ಲಿಂ ಹತ್ಯೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು ಎಂದು ಹೇಳಿಕೆ ನೀಡಿದ್ದರು..

ಇದೇ ಕಾರಣಕ್ಕೆ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ. ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..

Tags: #saakshatvkashmir controvercysai pallaviTollywood
ShareTweetSendShare
Join us on:

Related Posts

fifa world cup trophy

fifa world cup 2026- ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥

by admin
July 13, 2026
0

ಬಡವರ ಮಕ್ಕಳ ಕಾಲ್ಚಳಕ.. ಲಕ್ಷ್ಮೀ ಪುತ್ರರ ಆಟ.. ಶ್ರೀಮಂತರ ಮೋಜಿನ ಮಹಾ ವೇದಿಕೆ.. ಏನಿದು ಫುಟ್‍ಬಾಲ್ ಕ್ರೀಡೆಯ ಲೀಲೆ..! ⚽🔥 ಫುಟ್‍ಬಾಲ್ ಅಂದ್ರೆ ಬಡವರ ಮಕ್ಕಳ ಆಟ...

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ಅಬ್ಬರ ಇದು ತುಳುನಾಡಿನ ಹೆಮ್ಮೆಯೋ ಅಥವಾ ಮೈಸೂರು ಅಸ್ಮಿತೆಗೆ ಒದಗಿದ ಸವಾಲೋ!

by Shwetha
July 13, 2026
0

ನಾಡಹಬ್ಬ ಮೈಸೂರು ದಸರಾದ ಸುಂದರ ವೇದಿಕೆಯಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪ ಈಗ ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಚಾಮುಂಡಿ ತಾಯಿಯ ಮಡಿಲಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram