ನವದೆಹಲಿ: ಲಡಾನ್ನ ಗ್ಯಾಲ್ವನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಯೋಧರಲ್ಲಿ ಕರ್ನಲ್ ಸಂತೋಷ್ ಬಾಬು ಕೂಡ ಒಬ್ಬರು. ತೆಲ್ಲಂಗಾಣ ಮೂಲದವಾರದ ಸಂತೋಷ್ ಬಾಬು, ತಂದೆ-ತಾಯಿಗೆ ಒಬ್ಬನೇ ಮಗ. ಚೀನಾ ಸೇನೆ ಜತೆ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಮಂಜುಳಾ ಅವರು ಹೇಳಿದ ಮಾತು ಎಲ್ಲರನ್ನೂ ದೇಶಪ್ರೇಮ ಉಕ್ಕುವಂತೆ ಮಾಡಿದೆ.
` ನಮಗೆ ಇದ್ದ ಮಗನನ್ನು ಕಳೆದುಕೊಂಡ ದು:ಖವಿದೆ. ಒಬ್ಬ ತಾಯಿಯಾಗಿ ನಾನು ತುಂಬಾ ದುಃಖಿತಳಾಗಿದ್ದೇನೆ. ಆದರೂ ಮಗ ದೇಶಕ್ಕಾಗಿ ಹುತಾತ್ಮನಾಗಿದ್ದಕ್ಕೆ ಹೆಮ್ಮೆಯಿದೆ’ ಎಂದಿದ್ದಾರೆ.
ಮಗನ ಸಾವಿನ ನೋವಲ್ಲೂ ದೇಶಪ್ರೇಮ ಮೆರೆದ ಈ ಮಾತೆಗೆ ಸಾಕ್ಷಾ ಟಿವಿಯಿಂದ ನಮದೊಂದು ಸಲಾಂ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.
ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...








