ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vijay Devarakonda-Samantha : ವಿಜಯ್ ದೇವರಕೊಂಡ – ಸಮಂತಾ ಲಿಪ್ ಲಾಕ್…?!

Mahesh M Dhandu by Mahesh M Dhandu
May 21, 2022
in Cinema, Newsbeat, ಮನರಂಜನೆ
samantha-lip-lock-scene-vijay-devarakonda-kushi saaksha tv

samantha-lip-lock-scene-vijay-devarakonda-kushi saaksha tv

Share on FacebookShare on TwitterShare on WhatsappShare on Telegram

Vijay Devarakonda-Samantha : ವಿಜಯ್ ದೇವರಕೊಂಡ – ಸಮಂತಾ ಲಿಪ್ ಲಾಕ್…?!

ರೌಡಿ ಹೀರೋ ವಿಜಯ್ ದೇವರಕೊಂಡ ಹಾಗೂ ಸ್ಟಾರ್ ಹೀರೋಯಿನ್ ಸಮಂತಾ ಅಭಿನಯದ ಲವ್ ಸ್ಟೋರಿ ‘ಖುಷಿ‘.

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

July 8, 2025
ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025

ಪ್ರೇಮಕಥೆಯ ಚಿತ್ರಗಳಿಗೆ ಕೇರ್ ಆಫ್ ಅಡ್ರೆಸ್ ಆಗಿರುವ ಶಿವ ನಿರ್ವಾಣ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.  

ವಿಜಯ್-ಸಮಂತಾ ಜೊತೆಯಾಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಾಗಿನಿಂದಲೂ ಚಿತ್ರದ ಬಗ್ಗೆ ಕುತೂಹಲ ಮೂಡಿದೆ.

ಇತ್ತೀಚೆಗಷ್ಟೇ ಈ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಸುದ್ದಿಯೊಂದು ಹೊರಬಿದ್ದಿದೆ.

samantha-lip-lock-scene-vijay-devarakonda-kushi saaksha tv
samantha-lip-lock-scene-vijay-devarakonda-kushi saaksha tv

ಇಂಟೆನ್ಸ್ ಸ್ಟೋರಿಯಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ವಿಜಯ್ ಮತ್ತು ಸ್ಯಾಮ್ ನಡುವಿನ ಚುಂಬನದ ದೃಶ್ಯಗಳು ಹೆಚ್ಚು ಇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ.

ಕಥೆಗೆ ಬೇಡಿಕೆ ಬಂದ ಕಾರಣ ನಿರ್ದೇಶಕ ಶಿವ ನಿರ್ವಾಣ ಈ ದೃಶ್ಯಗಳನ್ನು  ಕ್ರಿಯೇಟ್ ಮಾಡಿದ್ದಾರೆ ಎಂದು ತಿಳಿದು ಬರುತ್ತಿದೆ.

ವಿಜಯ್-ಸಮಂತಾ ಲಿಪ್ಲಾಕ್ ದೃಶ್ಯಗಳಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೂ ಇದೆ.

ಈ ಸುದ್ದಿ ಎಷ್ಟು ಸತ್ಯ ಅನ್ನೋದಕ್ಕೆ  ಸಿನಿಮಾ ರಿಲೀಸ್ ಆಗುವವರೆಗೆ ಹೇಳಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ಚಿತ್ರದ ಚಿತ್ರೀಕರಣ ಕಾಶ್ಮೀರ ಮತ್ತು ಸುತ್ತಮುತ್ತ ನಡೆಯುತ್ತಿದೆ.samantha-lip-lock-scene-vijay-devarakonda-kushi

Tags: #Saaksha TVkushisamanthavijay devarakonda
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 8, 2025
0

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ, ಸಾರಿಗೆ ಸವಾಲುಗಳು, ಕಚೇರಿ ಕಾರ್ಯಚಟುವಟಿಕೆಗಳು, ಮತ್ತು ನಗರಾಭಿವೃದ್ದಿಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರನ್ನು ವಿಭಜಿಸುವ ಬಗ್ಗೆ ಹಲವು...

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

by Shwetha
July 8, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದಿದ್ದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಪ್ರಮುಖ ಅಂಶವಾಗಿತ್ತು. ಈ ಯೋಜನೆಯಡಿ ರಾಜ್ಯದ ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram