ADVERTISEMENT
Tuesday, December 9, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸಮಂತಾ ವಿರುದ್ಧ ಸಮರ ಸಾರಿದ ನಾಗಚೈತನ್ಯ ಫ್ಯಾನ್ಸ್ : ಕಾರಣವೇನು..?

Namratha Rao by Namratha Rao
December 15, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

December 9, 2025
ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

December 9, 2025

ಸಮಂತಾ ವಿರುದ್ಧ ಸಮರ ಸಾರಿದ ನಾಗಚೈತನ್ಯ ಫ್ಯಾನ್ಸ್ : ಕಾರಣವೇನು..?

ಟಾಲಿವುಡ್ ನ ಕ್ಯೂಟ್ ಕಪಲ್ ಎನಿಸಿಕೊಂಡಿದ್ದ ಸಮಂತಾ ನಾಗಚೈತನ್ಯ ಸದ್ಯ 10 ವರ್ಷಗಳ ತಮ್ಮ ಸಂಬಂಧಕ್ಕೆ ಎಳ್ಳು ನೀರು ಬಿಟ್ಟು ದೂರ ದೂರ ಎರೆಡು ತೀರ ಅನ್ನೋಹಾಗೆ ಇದ್ದಾರೆ.. ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್ ಪಡೆದು ಸದ್ಯ ಇಬ್ರೂ ಕೂಡ ವೃತ್ತಿ ಜೀವನದಲ್ಲಿ ಬ್ಯುಸಿಯಿದ್ದಾರೆ.. ಸಮಂತಾ ಹಾಗೂ ನಾಗಚೈತನ್ಯ ಇಬ್ರೂ ಕೂಡ  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಸಿಯಾಗಿದ್ದಾರೆ..

 ಆದ್ರೆ ಡಿವೋರ್ಸ್ ಬಳಿಕ ಇವರ ಅಭಿಮಾನಿಗಳು ಶಾಕ್ ಗೆ ಒಳಗಾಗಿದ್ರು.. ಜೊತೆಗೆ ಇಬ್ಬರೂ ಕೂಡ ನೆಟ್ಟಿಗರಿಂದ ತೀವ್ರ ಟ್ರೋಲ್ ಗಳು ಟೀಕೆಗಳಿಗೂ ಗುರಿಯಾಗಬೇಕಾಯ್ತು.. ಆದ್ರೂ ಇಬ್ರೂ ಕೂಡ ಸೈಲೆಂಟಾಗಿಯೇ ಇದ್ರು.. ಆದ್ರೆ ಇತ್ತೀಚೆಗೆ ಸಮಂತಾ  ಡಿವೋರ್ಸ್ ನಂತರ ಮನಸ್ಸು ಬಿಚ್ಚಿ ಮಾತನಾಡಿದ್ದರು..  ಅವರ ಹೇಳಿಕೆಯಿಂದ ಅವರು ನಾಗಚೈತನ್ಯ ಅವರನ್ನ ಗುರಿಯಾಗಿಸಿಕೊಂಡು ಮಾತನಾಡಿರುವಂತೆ ಅನ್ನಿಸಿತ್ತು..

ಸಮಂತಾ “ ಜಾಗರೂಕತೆಯಿಂದ ಬಹಳ ಎಚ್ಚರ ವಹಿಸಿ ರೂಪಿಸಿದ್ದ ಯೋಜನೆಗಳೆಲ್ಲವೂ ನಾಶವಾಗಿದೆ.. ವಿಚ್ಛೇದನ ಅನ್ನುವುದೇ ಒಂದು ನೋವಿನ ಪ್ರಕ್ರಿಯೆ. ಒಂಟಿತನವೇ ಈ ನೋವಿನಿಂದ ಹೊರಬರಲು ಸಹಾಯ ಮಾಡುತ್ತದೆ. ವೈಯಕ್ತಿಕವಾಗಿ ಮಾಡುತ್ತಿರುವ ದಾಳಿ ನಿರಂತರವಾಗಿ ನಡೆಯುತ್ತಿದೆ. ಆದರೆ ಇದೆಲ್ಲವೂ ನನ್ನನ್ನು ಕುಗ್ಗಿಸಲು ಬಿಡುವುದಿಲ್ಲ ಎಂದು ನಾನು ಪ್ರಾಮೀಸ್ ಮಾಡ್ತೇನೆ” ಎಂದಿದ್ದರು.

ಭಾರತದಲ್ಲಿ ಹೊಸ ದಾಖಲೆ ಬರೆದ ’Spider-Man’

ಆದ್ರೆ ನಾಗಿಚೈತನ್ಯ ಮಾತ್ರ ಸಮಂತಾರ ಈ  ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಜಾರಿದ್ದರು..  ಆದ್ರೆ ಈಗ ನಾಗಚೈತನ್ಯ ಅಭಿಮಾನಿಗಳು ಸಮಂತಾ ವಿರುದ್ಧ ಮುಗಿಬಿದ್ದಿದ್ದಾರೆ.. ನಾಗಚೈತನ್ಯ ಅವರ  ಹಳೆಯ ಹೇಳಿಕೆಯ ವಿಡಿಯೋವೊಂದನ್ನ ಶೇರ್ ಮಾಡಿ ವೈರಲ್ ಮಾಡಿದ್ದಾರೆ..

ನಾಗಚೈತನ್ಯರ ಈ ಹೇಳಿಕೆಯಲ್ಲಿ “ ನಾನು ಎಲ್ಲಾ ವಿಧವಾದ ಪಾತ್ರಗಳನ್ನ ಮಾಡಲು ಬಂದಿದ್ದೇನೆ.. ಆದ್ರೆ ಪಾತ್ರಗಳು ನಮ್ಮ ಕುಟುಂಬ ಹಾಗೂ ನಮ್ಮ ಗೌರವಕ್ಕೆ ಧಕ್ಕೆ ತರಬಾರದು.. ನನ್ನ ಕುಟುಂಬವನ್ನು ಮುಜುಗರಕ್ಕೆ ಈಡು ಮಾಡುವ ಪಾತ್ರವನ್ನ ನಾನು ಮಾಡೋದಿಲ್ಲ” ಎಂದಿದ್ದಾರೆ.. ಇದು ನಾಗಚೈತನ್ಯ ಅವರ ಹಳೆಯ ಸಂದರ್ಶನದ ವಿಡಿಯೋವಾಗಿದೆ..

ಇದೇ ವಿಡಿಯೋ ವೈರಲ್ ಮಾಡ್ತಾ ಸಮಂತಾ ವಿರುದ್ಧ ಸಮರ ಸಾರಿದ್ದಾರೆ ನಾಗ ಚೈತನ್ಯ ಫ್ಯಾನ್ಸ್..

ಮೂಲಗಳ ಪ್ರಕಾರ , ವದಂತಿಗಳನ್ನ ನೋಡಿದ್ರೆ , ಸಮಂತಾ ‘ ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ನಲ್ಲಿ ಸಿಕ್ಕಾಪಟ್ಟೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು.. ಇದೇ ಇವರ ಸಂಬಂಧದಲ್ಲಿ ಬಿರುಕು ಮೂಡುವುದಕ್ಕೆ ಕಾರಣ ಎನ್ನಲಾಗಿದೆ.. ಇಲ್ಲಿಂದಲೇ ಇವರ ಸಂಬಂಧ ಹಾಳಾಗತೊಡಗಿತು ಎನ್ನಲಾಗಿದೆ..

Tags: #saakshatvDivorcenagachaithanyasamantha ruth prabhuTollywood
ShareTweetSendShare
Join us on:

Related Posts

Suryakumar yadav

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ…!

by admin
December 9, 2025
0

ಸ್ಕೈ ಗ್ಯಾಂಗ್‍ನಲ್ಲಿ ಆಡುವ 11 ಆಟಗಾರರು ಇವರೇ...! ಸದ್ಯ ಟೀಮ್ ಇಂಡಿಯಾದ ಟಿ-20 ತಂಡವನ್ನು ಆಯ್ಕೆ ಮಾಡೋದೇ ಆಯ್ಕೆ ಸಮಿತಿಗೆ ದೊಡ್ಡ ತಲೆನೋವು. ಕೊನೆಗೆ ಏನೇನೋ ಸರ್ಕಸ್...

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ..

by admin
December 9, 2025
0

ಷಟ್ಕರ್ಮ ಪ್ರಯೋಗ ಎಂದರೇನು, ಶತ್ರುಗಳಿಗೆ ಹೇಗೆ ಮಾರಣ,ಮೋಹನ,ವಿದ್ವೇಷಣ, ಆಕರ್ಷಣ, ಉಚ್ಚಟನ ಮತ್ತು ಸ್ತಂಬನ ಅಮಾವಾಸ್ಯೆಯ ದಿನದ ಪರಿಣಾಮ ನಿಮಗೆ ಗೊತ್ತಾ.. ಷಟ್ಕರ್ಮ ಪ್ರಯೋಗ ಅಂದರೆ ಆರು ರೀತಿಯ...

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

by Shwetha
December 9, 2025
0

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ....

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಯೇ ಪವರ್ ಫುಲ್ ಲೀಡರ್ : ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಹರಿಪ್ರಸಾದ್ ಹೇಳಿಕೆ

by Shwetha
December 9, 2025
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ...

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

by Shwetha
December 9, 2025
0

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25ನೇ ವಯಸ್ಸಿನಲ್ಲಿ ಶಾಸಕಿಯಾಗಿರುವ ಮೈಥಿಲಿ ಠಾಕೂರ್, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಮ್ಮ ಕಲಾತ್ಮಕ ಪ್ರತಿಭೆಯಿಂದಲೂ ಸದಾ ಗಮನ ಸೆಳೆಯುತ್ತಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram