ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ವಾರ ಕನ್ನಡದಲ್ಲಿ ನಡೆಯಲಿದೆ ಸಿನಿಮಾಗಳ ಜಾತ್ರೆ – ಸಾಲು ಸಾಲು ಚಿತ್ರಗಳು ರಿಲೀಸ್..!

Namratha Rao by Namratha Rao
November 11, 2021
in Cinema, Newsbeat, ಮನರಂಜನೆ
Karnataka Full unlock saaksha tv
Share on FacebookShare on TwitterShare on WhatsappShare on Telegram

ಈ ವಾರ ಕನ್ನಡದಲ್ಲಿ ನಡೆಯಲಿದೆ ಸಿನಿಮಾಗಳ ಜಾತ್ರೆ – ಸಾಲು ಸಾಲು ಚಿತ್ರಗಳು ರಿಲೀಸ್..!

ಲಾಕ್ ಡೌನ್ , ಕೋವಿಡ್ ಹಾವಳಿ ಅಂತ ಎರೆಡು ವರ್ಷಗಳಿಂದ ಹೊಡೆತ ತಿಂದಿದ್ದ ಸಿನಿಮಾರಂಗ ನಿಧಾನವಾಗಿ ಚೇತರಿಸಿಕೊಳ್ತಿದೆ.  100 % ಸೀಟಿಂಗ್ ಗೂ ಅವಕಾಶ ನೀಡಿರೋದು ಸಿನಿಪ್ರಯರ ಖುಷಿ ಹೆಚ್ಚಿಸಿದೆ.. ಈ ನಡುವೆ ದೊಡ್ಡ ದೊಡ್ಡ ಸ್ಟಾರ್ ಗಳ ಸಿನಿಮಾಗಳ ಜೊತೆಗೆ ಹೊಸಬರ ಸಿನಿಮಾಗಳು ಕೂಡ ಥಿಯೇಟರ್ ಗಳಲ್ಲಿ ರಿಲೀಸ್ ಆಗಿ ಜನರ ಮೆಚ್ಚುಗೆ ಪಡೆಯುತ್ತಿದೆ.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಭರ್ಜರಿ ಓಪನಿಂಗ್ ಆರಂಭಿಸಿದ ಸಲಗ , ಕೋಟಿಗೊಬ್ಬ 3 , ಭಜರಂಗಿ , ನಡುವೆ ಇನ್ನಿತರೇ ಸ್ಟಾರ್  ಗಳ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ರೆ , ಹೊಸಬರ ಸಿನಿಮಾಗಳು ಕೂಡ ಅಷ್ಟೇ ಒಳ್ಳೆ ರೆಸ್ಪಾನ್ಸ್ ಪಡೆಯುತ್ತಿದೆ. ಈ ನಡುವೆ ಇನ್ನೂ ದೊಡ್ಡ ದೊಡ್ಡ ಸ್ಟಾರ್ ಗಳ ಬಹುನಿರೀಕ್ಷಿತ ಸಿನಿಮಾಗಳ ಜೊತೆಗೆ ಹೊಸಬರ ಸಿನಿಮಾಗಳು ರಿಲೀಸ್ ಗೆ ಕ್ಯೂ ನಿಂತಿದೆ.. ಅದ್ರಲ್ಲೂ ಈ ವಾರವನ್ನ ಧಮಾಕಾ ವಾರ , ಸಿನಿಪ್ರಿಯರಿಗೆ ಜಾತ್ರೆ ಅಂದ್ರೆ ತಪ್ಪಾಗೋದಿಲ್ಲ. ಈ ವಾರ ಸಾಲು ಸಾಲು ಸಿನಿಮಾಗಳು ತೆರೆಗಪ್ಪಳಿಸಲಿವೆ..

ಹೌದು ಒಟ್ಟಾರೆ 6 ಕನ್ನಡ ಸಿನಿಮಾಗಳು ಒಂದೇ ವಾರದಲ್ಲಿ ರಿಲೀಸ್ ಆಗಲಿದೆ..   ನಾಳೆ ಅಂದ್ರೆ ಶುಕ್ರವಾರ ರಾಜ್ಯಾದ್ಯಂತ ಥಿಯೇಟರ್ ಗಳಲ್ಲಿ ಒಟ್ಟಾರೆ 6 ಸಿನಿಮಾಗಳು ರಿಲೀಸ್ ಆಗಲಿವೆ..

ಆ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ..

“ಪ್ರೇಮಂ ಪೂಜ್ಯಂ” : ನೆನಪಿರಲಿ ಪ್ರೇಮ್ ನಟನೆಯ 25 ನೇ ಸಿನಿಮಾವಿದು…

ಹಿಟ್ಲರ್

ಟಾಮ್ ಅಂಡ್ ಜೆರ್ರಿ  

ಬೈ1 ಗೆಟ್ 1 ಫ್ರೀ

ಕಪೋ ಕಲ್ಪಿತಂ

ಯರ್ರಾಬಿರ್ರಿ

ಮೈಸೂರಿನಲ್ಲಿ ನಿರ್ಮಾಣವಾಗಲಿರುವ ಚಿತ್ರನಗರಿಗೆ “ಅಪ್ಪು” ಹೆಸರಿಡುವ ಚಿಂತನೆ…!

Tags: #saakshatvcini fridaykannada filmspremam poojyamSandalwoodtom and jerry
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram