ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Sandalwood : ಆಪರೇಷನ್ ಯು ಚಿತ್ರತಂಡದಿಂದ ತಾರಕ ರತ್ನ ಪುಣ್ಯತಿಥಿ ಮತ್ತು ಪುನೀತ್ ರಾಜ್‍ ಕುಮಾರ್ ಗೆ ನಮನ

Namratha Rao by Namratha Rao
March 11, 2023
in Cinema, News, Newsbeat, ಮನರಂಜನೆ
sandalwood , puneeth rajkumar
Share on FacebookShare on TwitterShare on WhatsappShare on Telegram

Sandalwood : ಆಪರೇಷನ್ ಯು ಚಿತ್ರತಂಡದಿಂದ ತಾರಕ ರತ್ನ ಪುಣ್ಯತಿಥಿ ಮತ್ತು ಪುನೀತ್ ರಾಜ್‍ ಕುಮಾರ್ ಗೆ ನಮನ

ಸಿನಿಮಾ ಮತ್ತು ಕಲಾವಿದರಿಗೆ ಯಾವುದೇ ಭಾಷೆ, ಜಾತಿ ಧರ್ಮ ಗಳಿರುವುದಿಲ್ಲ ಎಲ್ಲರೂ ಒಂದೇ ಎಂಬ ರೀತಿ ಬದುಕುತ್ತಿರುತ್ತಾರೆ. ಅದರಲ್ಲಿ ಪ್ರಮುಖರು ಕನ್ನಡದ ದೊಡ್ಮನೆ ಹಾಗೂ ತೆಲುಗಿನ NTR ಕುಟುಂಬಗಳು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಇತ್ತೀಚಿಗೆ ತೆಲಂಗಾಣದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ತೆಲುಗು ಸಿನಿಮಾದ ದಂತಕತೆ NTR ಮೊಮ್ಮಗ ತಾರಕ ರತ್ನ ರವರಿಗೆ ಹೃದಯಗತವಾಗಿತ್ತು.

ಅವರನ್ನು ಕೂಡಲೇ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಫೆಬ್ರವರಿ 19ರಂದು ತಾರಕ ರತ್ನ ರವರು ನಿದಾನರಾದರು.

ಇದು ತೆಲಂಗಾಣ, ಆಂಧ್ರಪ್ರದೇಶವಲ್ಲದೇ ಇಡೀ ಭಾರತ ದೇಶದ NTR ಫ್ಯಾಮಿಲಿ ಅಭಿಮಾನಿಗಳಿಗೆ ಅತೀವ ನೋವುಂಟು ಮಾಡಿತ್ತು.

ಹಾಗೆಯೇ ನಮ್ಮ ಕರ್ನಾಟಕದ ಅನೇಕ NTR ಅಭಿಮಾನಿಗಳಲ್ಲಿ ನೋವು ತರಿಸಿತ್ತು. ಅದೇ ರೀತಿ ತಾರಕ ರತ್ನ ರ ಆಪ್ತರು ಆದ ಆಪರೇಷನ್ ಯು ಚಿತ್ರದ ನಿರ್ಮಾಪಕ ಮಂಜುನಾಥ್ ಆರ್ ಹಾಗೂ ತಂಡದವರಿಗೆ ನೋವುಂಟಾಗಿತ್ತು.

ಈ ನೋವಿನ ನಡುವೆಯೂ ತಾರಕ ರತ್ನ ರವರ ಪುಣ್ಯ ತಿಥಿ ಕಾರ್ಯವನ್ನು ಶ್ರೀ ಚೈತನ್ಯ ಉದ್ಯಮಿದಾರರು, ಶ್ರೀ ಮಂಜುನಾಥ್ ಆರ್ ನಿರ್ಮಾಪಕರು ಆಪರೇಷನ್ ಯು ಚಿತ್ರ, ಕನ್ನಡ ದೇಶದೊಳ್ ಮತ್ತು ಕಲಿವೀರ ಚಿತ್ರದ ನಿರ್ದೇಶಕ ಅವಿರಾಮ್ ಕಂಠೀರವ ಹಾಗೂ ತಂಡದವರು ಕರ್ನಾಟಕದ ಗೌರಿಬಿದನೂರಿನಲ್ಲಿ ಹಮ್ಮಿಕೊಂಡಿದ್ದರು.

ಇನ್ನು ಈ ಕಾರ್ಯಕ್ಕೆ ಗೌರಿಬಿದನೂರು ಕ್ಷೇತ್ರದ ಸಮಾಜ ಸೇವಕರಾದ ಶ್ರೀ ಕೆ ಎಚ್ ಪುಟ್ಟಸ್ವಾಮಿಗೌಡರು ಆಗಮಿಸಿ ಸಂತಾಪ ಸೂಚಿಸುವ ಜೊತೆಗೆ ಪುಷ್ಪರ್ಚನೆ ಮಾಡಿದರು.

ಇನ್ನೂ ಈ ತಿಥಿ ಕಾರ್ಯವನ್ನು ಏರ್ಪಡಿಸಿದ್ದ ನಿರ್ಮಾಪಕ ಮಂಜುನಾಥ್ ಆರ್ ರವರು ಕರ್ನಾಟಕದ ದೊಡ್ಮನೆಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರನ್ನು ನೆನೆದು ಪುಷ್ಪರ್ಚನೆ ಮಾಡಿ ನಮನಸಲ್ಲಿಸಿದರು.

ಈ ಕಾರ್ಯಕ್ರಮಕ್ಕೆ ಗೌರಿಬಿದನೂರಿನ ಸಾವಿರಾರು NTR ಹಾಗೂ ರಾಜ್ ಕುಟುಂಬದ ಅಭಿಮಾನಿಗಳು ಸೇರಿದ್ದರು, ಈ ಕಾರ್ಯಕ್ಕೆ ಆಗಮಿಸುವ ಸಾವಿರಾರು ಅಭಿಮಾನಿಗಳಿಗೆ ಮತ್ತು ಜನತೆಗೆ ನಿರ್ಮಾಪಕ ಮಂಜುನಾಥ್ ಆರ್ ರವರು ಮಾಂಸದುಟದ ಅನ್ನಸಂತರ್ಪಣೆ ಏರ್ಪಡಿಸಿದ್ದರು ಜೊತೆಗೆ ತಮ್ಮ ಆಪ್ತರಾದ ನಂದಾಮುರಿ ತಾರಕ ರತ್ನ ರವರ ತಿಥಿ ಕಾರ್ಯವನ್ನು ಅದ್ದೂರಿಯಾಗಿ ಆಯೋಜಿಸಿದ್ದರು.

ಅಂತೆಯೇ ನೆರೆದ ಜನರು ಮಾಂಸದೂಟ ಸವಿದರು. ಇನ್ನೂ ಈ ಕಾರ್ಯ ಮಾಡಿದ್ದು ನಿರ್ಮಾಪಕ ಮಂಜುನಾಥ್ ಆರ್ ರವರಿಗೆ ಸಾರ್ಥಕ ಭಾವವಿದ್ದು, ಅವರ ಆಪರೇಷನ್ ಯು ಚಿತ್ರಕ್ಕೆ ತಾರಕ ರತ್ನ ಹಾಗೂ ಇಡೀ ಕರ್ನಾಟಕ ಜನತೆಯ ಆಶೀರ್ವಾದ ಸಿಗಲಿದೆ ಎಂದು ಭಾವಿಸಿದ್ದಾರೆ.

ಈ ಕಾರ್ಯದಲ್ಲಿ ಕನ್ನಡದ ನಟರಾದ ಧರ್ಮೇoದ್ರ ಆಪರೇಷನ್ ಯು ಚಿತ್ರದ ನಾಯಕ ನಟ ಉತ್ತಮ್ ಪಾಲಿ ನಿರ್ದೇಶಕ ಅವಿರಾಮ್ ಕಂಠೀರವ, ಕಾರ್ಯಕಾರಿ ನಿರ್ಮಾಪಕ ತ್ಯಾಗೂ. ಪಿ, NTR fans association ಮತ್ತು ತಂಡದವರು ನೆರೆದಿದ್ದರು.

Sandalwood : Tributes to stars Ratna Punyathithi and Puneeth Rajkumar from the cast of Operation U

Tags: Sandalwood
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram