ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sandlwood : ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ

‘ಆಮ್ಲೆಟ್', ‘ಕೆಂಪಿರ್ವೆ' ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ'. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಪ್ರೇಕ್ಷಕರೆದುರು ಬರಲು ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು zee music ನಲ್ಲಿ ಬಿಡುಗಡೆ ಮಾಡಿದೆ.

Naveen Kumar B C by Naveen Kumar B C
February 4, 2023
in Newsbeat, Cinema, ಮನರಂಜನೆ
Naguva Hoogala Mele
Share on FacebookShare on TwitterShare on WhatsappShare on Telegram

ನಗುವಿನ ಹೂಗಳ ಮೇಲೆ ಮೊದಲ ಹಾಡು ರಿಲೀಸ್ – ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ

‘ಆಮ್ಲೆಟ್’, ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಪ್ರೇಕ್ಷಕರೆದುರು ಬರಲು ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು zee music ನಲ್ಲಿ ಬಿಡುಗಡೆ ಮಾಡಿದೆ.

ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಅರಳಿರುವ ‘ಇರಲಿ ಬಿಡು ಈ ಜೀವ ನಿನಗಾಗಿ’ ರೋಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ತಜೇಂಧರ್ ಸಿಂಗ್, ನಿಹಾರಿಕ ನಾಥ್ ‘ಇರಲಿ ಬಿಡು ಈ ಜೀವ ನಿನಗಾಗಿ’ ಹಾಡಿಗೆ ದನಿಯಾಗಿದ್ದು, ಲವ್ ಪ್ರಾನ್ ಮೆಹತಾ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ. ಈ ಮೂಲಕ ಸಿನಿಮಾ ಪ್ರಚಾರ ಕಾರ್ಯವನ್ನು ಚಿತ್ರತಂಡ ಆರಂಭಿಸಿದೆ. ಸೆನ್ಸಾರ್ ಗೆ ರೆಡಿಯಾಗಿರುವ ಚಿತ್ರ ಏಪ್ರಿಲ್ ನಲ್ಲಿ ಬೆಳ್ಳಿ ಪರದೆ ಮೇಲೆ ಬರಲಿದೆ.

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಚಿತ್ರದಲ್ಲಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ. ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ.

ಟಾಲಿವುಡ್ ನಲ್ಲಿ ಬೆಂಗಾಲ್ ಟೈಗರ್, ಪಂಥಂ, ಬಾಸ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ.

Related posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026

Sandlwood : naguva Hoogala Mele First song Released – Venkat Bharadhwaj Directed Movies

Tags: sandlwood
ShareTweetSendShare
Join us on:

Related Posts

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram