ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

Sania Mirza ಸೋಲಿನೊಂದಿಗೆ ಆಟ ಮುಗಿಸಿದ ಸಾನಿಯಾ..!!!

Namratha Rao by Namratha Rao
February 22, 2023
in News, Newsbeat, Sports, ಕ್ರೀಡೆ
Sania Mirza Saaksha Tv
Share on FacebookShare on TwitterShare on WhatsappShare on Telegram

Sania Mirza ಸೋಲಿನೊಂದಿಗೆ ಆಟ ಮುಗಿಸಿದ ಸಾನಿಯಾ..!!!

ಭಾರತದ ತಾರಾ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ತಮ್ಮ 20 ವರ್ಷಗಳ ವೃತ್ತಿ ಬದುಕನ್ನು ಸೋಲಿನೊಂದಿಗೆ ಮುಕ್ತಾಯಗೊಳಿಸಿದ್ದಾರೆ.
ದುಬೈನಲ್ಲಿ ನಡೆಯುತ್ತಿರುವ ದುಬೈ ಓಪನ್ ಮಹಿಳಾ ಡಬಲ್ಸ್ ನಲ್ಲಿ ಅಮೆರಿಕದ ಮ್ಯಾಡಿಸನ್ ಕೀಸ್ ಜೊತೆ ಕಣಕ್ಕಿಳಿದ ಸಾನಿಯಾ ಮಿರ್ಜಾ ಮೊದಲ ಸುತ್ತಿನಲ್ಲಿ ರಷ್ಯಾದ ಕುಡೆರ್ ಮೊಟೆವೊ ಹಾಗೂ ಸ್ಯಾಮ್ಸನೊವೊ ಜೋಡಿ ವಿರುದ್ಧ 4-6,0-6 ಅಂಕಗಳಿಂದ ಸೋತರು.
ಆಸ್ಟ್ರೇಲಿಯಾ ಓಪನ್ ಗ್ರ್ಯಾನ್ಗೆ ಇತ್ತಿಚೆಗೆ ಗುಡ್ ಬೈ ಹೇಳಿದ್ದ ಸಾನಿಯಾ ದುಬೈ ಓಪನ್ ಬಳಿಕ ಟೆನಿಸ್ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದರು.
ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ವಿದಾಯ ಹೇಳುವ ಅವರ ಆಸೆ ಈಡೇರಲಿಲ್ಲ.
2003ರಲ್ಲಿ ವೃತ್ತಿಪರ ಟೆನಿಸ್ಗೆ ಕಾಲಿಟ್ಟ ಸಾನಿಯಾ 2013ರವರೆಗೂ ಸಿಂಗಲ್ಸ್ ಆಡಿಕೊಂಡು ಬಂದಿದ್ದರು.
ಹೆಚ್ಚು ಯಶಸ್ಸು ಡಬಲ್ಸ್ ನಲ್ಲಿ ಸಿಕ್ಕಿದ್ದರಿಂದ ಹೆಚ್ಚು ಒತ್ತು ನೀಡಿದರು. ಮಹಿಳಾ ಡಬಲ್ಸ್ ಮತ್ತು ಮೀಶ್ರ ಡಬಲ್ಸ್ ಸಾನಿಯಾ ತಲಾ 3 ಗ್ರ್ಯಾನ್ ಸ್ಲಾಮ್ಗಳನ್ನು ಗೆದ್ದಿದ್ದಾರೆ.
ಸಾನಿಯಾ ತಮ್ಮ ವೃತ್ತಿ ಬದುಕಿನಲ್ಲಿ ಒಟ್ಟು 43 ಪ್ರಶಸ್ತಿ ಗೆದ್ದಿದ್ದಾರೆ. 2004ರಲ್ಲಿ ಅರ್ಜುನ, 2006ರಲ್ಲಿ ಪದ್ಮಶ್ರೀ,2015ರಲ್ಲಿ ಖೇಲ್ ರತ್ನ,2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026

Sania Mirza , ends match with disopointment of loosing

Tags: BadmintonSania Mirza
ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram