ಕರುನಾಡಿನಲ್ಲಿ ಮಕರ ಸಂಕ್ರಾಂತಿಯನ್ನು ಈ ಹಿಂದಿನಿಂದಲೂ ಬಹಳ ವಿಜೃಂಭಣೆಯಿಂದ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ, ಈ ಅವಧಿಯಲ್ಲಿ ಶಾಲೆಗಳಿಗೆ ದೀರ್ಘಾವಧಿಯ ರಜೆಯನ್ನು ಸರ್ಕಾರ ನೀಡುವುದಿಲ್ಲ. ಒಂದೇ ಒಂದು ದಿನ ಅಂದರೆ ಜನವರಿ 14 ರಂದು ಮಾತ್ರ ಸರ್ಕಾರಿ ರಜೆ ಇರುತ್ತದೆ. ಆದರೆ, ತೆಲಂಗಾಣ ಮತ್ತು ಆಂಧ್ರ ಪ್ರದೇಶ ಈ ರಾಜ್ಯಗಳಲ್ಲಿ ಒಂದೊಂದು ವಾರ ರಜೆ ನೀಡಲಾಗುತ್ತದೆ. ತೆಲಂಗಾಣದಲ್ಲಿ ಈ ತಿಂಗಳ 11 ರಿಂದ 17, ಆಂಧ್ರದಲ್ಲಿ ಈ ತಿಂಗಳ 10 ರಿಂದ 19ರವರೆಗೂ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.
ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!
ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...








