Wednesday, December 6, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸಿಂಥೆಲ್ ಕಾಂಗ್ರೆಸ್ ಸೇರ್ಪಡೆ

Mahesh M Dhandu by Mahesh M Dhandu
November 9, 2020
in National, Newsbeat, ದೇಶ - ವಿದೇಶ
Sasikant Cintel
Share on FacebookShare on TwitterShare on WhatsappShare on Telegram

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸಿಂಥೆಲ್ ಕಾಂಗ್ರೆಸ್ ಸೇರ್ಪಡೆ

ಚೆನ್ನೈ : ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸಿಂಥೆಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Related posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023

ಚೆನ್ನೈನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಸಸಿಕಾಂತ್ ಸಿಂಥೆಲ್ ಅವರು ಕಾಂಗ್ರೆಸ್ ಪಕ್ಷ ಬಾವುಟ ಹಿಡಿದಿದ್ದಾರೆ.

2009ರ ಕರ್ನಾಟಕ-ಕೇಡರ್ ಐಎಎಸ್ ಅಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಹೊಡೆಯೋಕೆ ಬಂದಾಗ ನಾನು ತೋಳು ತಟ್ಟಿದ್ದು ನಿಜ : ಭೀಮಾನಾಯ್ಕ್

ಕಳೆದ ವರ್ಷದ ಸೆಪ್ಟೆಂಬರ್ 6ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ತಮಿಳುನಾಡು ಮೂಲದವರಾದ 41 ವರ್ಷದ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದಾಗಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

Sasikant Cintel

ರಾಜೀನಾಮೇ ಬಳಿಕ ಸಿಂಥೆಲ್ ಅವರು ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ವಿಚಾರ ಸಂಕೀರಣ, ಸಮಾರಂಭಗಳಲ್ಲಿ ಸಸಿಕಾಂತ್ ಸಿಂಥೆಲ್ ಭಾಗವಹಿಸಿದ್ದರು.

ಐಎಎಸ್ ಅಧಿಕಾರಿಯಾಗಿದ್ದುಕೊಂಡು ಸರ್ಕಾರದ ನಡೆಗಳ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದಾಗಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದ ಸಸಿಕಾಂತ್ ಸೆಂಥಿಲ್ ‘ಹೋರಾಟವನ್ನು ಮುಂದುವರೆಸುವ ದೃಷ್ಟಿಯಿಂದ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದೇನೆ’ ಎಂದು ಟ್ವೀಟ್ ಮೂಲಕ‌ ತಿಳಿಸಿದ್ದಾರೆ.

ನೀರಿನ ದರ ಏರಿಕೆ : ರಾಜ್ಯ ಸರ್ಕಾರದ ವಿರುದ್ಧ ಸುರ್ಜೇವಾಲಾ ಕಿಡಿ

ಇನ್ನು ಮುಂದಿನ ವರ್ಷ ತಮಿಳುನಾಡಿನಲ್ಲಿ ವಿಧಾನಸಭಾ ಚನಾವಣೆ ನಡೆಯಲಿದ್ದು, ಸಸಿಕಾಂತ್ ಸಿಂಥೆಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chennaiCongressSasikant Cintel
ShareTweetSendShare
Join us on:

Related Posts

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

by Honnappa Lakkammanavar
December 5, 2023
0

ನವದೆಹಲಿ: ಬುಧವಾರ ನಡೆಯಬೇಕಿದ್ದ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪ್ರತಿ ಪಕ್ಷ ನಾಯಕರ ಅಲಭ್ಯತೆಯ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಒಕ್ಕೂಟದ ಸಭೆಯನ್ನು ಮುಂದೂಡಲಾಗಿದೆ. ಪಂಚರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ...

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

by Honnappa Lakkammanavar
December 5, 2023
0

ಚಂಡೀಗಢ: ಇತ್ತೀಚೆಗೆ ಪ್ರೀತಿಗಾಗಿ ಗಡಿ ದಾಟಿ ಬರುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ಮತ್ತೊಂದು ಇಂತಹ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ...

ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಅಬ್ಬರ

ಚಂದ್ರನ ರೌದ್ರಾವತಾರಕ್ಕೆ ಐವರು ಬಲಿ

by Honnappa Lakkammanavar
December 5, 2023
0

ಚೆನ್ನೈ: ಮಿಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಸದ್ಯ ಮಳೆಯ ರೌದ್ರಾವತಾರಕ್ಕೆ ಐವರು ಬಲಿಯಾಗಿದ್ದಾರೆ. ಭಾರೀ ಮಳೆಗೆ ತಮಿಳುನಾಡು (Tamilnadu) ಹಾಗೂ ಆಂಧ್ರದಲ್ಲಿ (Andhra Pradesh) ಭರ್ಜರಿ...

ಮರಕ್ಕೆ ಬಸ್ ಡಿಕ್ಕಿ; 14 ಜನರ ದುರ್ಮರಣ

ಮರಕ್ಕೆ ಬಸ್ ಡಿಕ್ಕಿ; 14 ಜನರ ದುರ್ಮರಣ

by Honnappa Lakkammanavar
December 5, 2023
0

ಬ್ಯಾಂಕಾಕ್: ಮರಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ 14 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಥಾಯ್ಲೆಂಡ್‌ ನಲ್ಲಿ (Thailand) ಬಸ್ (Bus) ನಡೆದಿದ್ದು, ಚಾಲಕನ...

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

ಮತ್ತೆ ಸೋಲು ಕಂಡ ಬೆಂಗಳೂರು ಬುಲ್ಸ್

by Honnappa Lakkammanavar
December 4, 2023
0

ಪ್ರೊ ಕಬಡ್ಡಿ ಲೀಗ್​ 10ನೇ ಸೀಸನ್​ ನಲ್ಲಿ ಬೆಂಗಳೂರು ಬುಲ್ಸ್ ಮತ್ತೊಮ್ಮೆ ಸೋಲು ಕಂಡಿದೆ. ಬೆಂಗಳೂರು ಬುಲ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ ರೋಚಕ ಸೋಲು ಕಂಡಿದೆ. ಎರಡೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಇಂಡಿಯಾ ಸಭೆ ಮುಂದೂಡಿಕೆ

ಇಂಡಿಯಾ ಸಭೆ ಮುಂದೂಡಿಕೆ

December 5, 2023
ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

December 5, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram