ಸಾಮ್ರಾಜ್ಯ ಉಳಿಸಿಕೊಳ್ಳಲು ನಮ್ಮ ಮಕ್ಕಳು ರಾಜಕೀಯಕ್ಕೆ ಬರ್ತಾರೆ
ದಾವಣಗೆರೆ : ಇಷ್ಟೆಲ್ಲ ಸಾಮ್ರಾಜ್ಯ ಕಟ್ಟಿದ್ದೀವಿ, ಅದನ್ನು ಉಳಿಸಲು ಮಕ್ಕಳು ಬೇಕೆಬೇಕು ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಕ್ಕಳು ರಾಜಕೀಯಕ್ಕೆ ಬರುವ ಸುಳಿವು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಕ್ಕಳು ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿ, ಇಷ್ಟೆಲ್ಲ ಸಾಮ್ರಾಜ್ಯ ಕಟ್ಟಿದ್ದೀವಿ. ಅದನ್ನು ಉಳಿಸಲು ಮಕ್ಕಳು ಬೇಕೆಬೇಕು.
ಮುಂದೆ ನೂರಕ್ಕೆ ನೂರರಷ್ಡು ರಾಜಕೀಯಕ್ಕೆ ಬಂದೆ ಬರ್ತಾರೆ. ಈಗಾಗಲೇ ಘೋಷಣೆ ಮಾಡಿದ್ದೇವೆ. ರಾಜಕೀಯವಾಗಿ ಸಾಮಾಜಿಕವಾಗಿ, ಉದ್ದಿಮೆಯಲ್ಲಿ ನಮ್ಮಂತೆ ಅವರು ಬೆಳೆಯಬೇಕು.
ಅವರು ನಮ್ಮ ಸಾಮ್ರಾಜ್ಯ ಮುಂದುವರಿಸ್ತಾರೆ. ಈಗಾಗಲೇ ಅವರಿಗೆ ಎಲ್ಲ ರೀತಿಯಿಂದ ಕಲಿಸುವ ಪ್ರಯತ್ನ ನಡೆದಿದೆ. ಮುಂದೆ ಕಲಿತಾರೆ.
ಎಲ್ಲ ಕಲಿತ ಮೇಲೆ ನ್ಯಾಚುರಲಿ ರಾಜಕೀಯಕ್ಕೆ ಬಂದೇ ಬರ್ತಾರೆ ಎಂದು ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆ ಸತೀಶ್ ಜಾರಕಿಹೊಳಿ ಮನದಾಳದ ಮಾತುಗಳನ್ನು ಹಂಚಿಕೊಂಡರು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಬೆಳಗಾವಿ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಿ, ಬೆಳಗಾವಿ ಲೋಕಸಭೆ ಚುನಾವಣೆ ಬಗ್ಗೆ ಇನ್ನು ಅಂತಿಮವಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಚರ್ಚೆ ಆರಂಭವಾಗತ್ತೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel