Saturday, April 1, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಸಿಸಿಐನಿಂದ ಶ್ರೀಲಂಕಾ ಕ್ರಿಕೆಟ್ ಗೆ ಅಪಮಾನ – ಮಾಜಿ ನಾಯಕ ಅರ್ಜುಣ್ ರಣತುಂಗಾ ಆಕ್ರೊಶ

admin by admin
July 2, 2021
in Newsbeat, Sports, ಕ್ರೀಡೆ
arjun ranatunga srilanka saakshatv
Share on FacebookShare on TwitterShare on WhatsappShare on Telegram

ಬಿಸಿಸಿಐನಿಂದ ಶ್ರೀಲಂಕಾ ಕ್ರಿಕೆಟ್ ಗೆ ಅಪಮಾನ – ಮಾಜಿ ನಾಯಕ ಅರ್ಜುಣ್ ರಣತುಂಗಾ ಆಕ್ರೊಶ

team india srilanka saakshatvಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ 1996ರ ವಿಶ್ವ ಕಪ್ ವಿಜೇತ ತಂಡದ ಹೀರೋ ಅರ್ಜುನ್ ರಣತುಂಗಾ ಅವರು ತನ್ನದೇ ದೇಶದ ಕ್ರಿಕೆಟ್ ಮಂಡಳಿಯ ವಿರುದ್ಧ ಕಿಡಿ ಕಾರಿದ್ದಾರೆ.
ಭಾರತದ ವಿರುದ್ಧ ಶ್ರೀಲಂಕಾ ಇದೇ ತಿಂಗಳ 13ರಿಂದ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಸರಣಿಗಳ ಪಂದ್ಯವನ್ನು ಆಡಲಿದೆ. ಟೀಮ್ ಇಂಡಿಯಾವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಹಾಗೇ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಮಾರ್ಗದರ್ಶನ ನೀಡಲಿದ್ದಾರೆ.
ಆದ್ರೆ ಅರ್ಜುನ್ ರಣತುಂಗಾ ಪ್ರಕಾರ ಇದು ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಅವಮಾನ. ಈ ಸರಣಿಯ ಆತಿಥ್ಯ ವಹಿಸಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ನಿರ್ಧಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸರಣಿಯನ್ನು ಆಡಲು ಟೀಮ್ ಇಂಡಿಯಾ ಎರಡನೇ ದರ್ಜೆಯ ತಂಡವನ್ನು ಆಯ್ಕೆ ಮಾಡಿಕೊಂಡಿದೆ. ಇದು ಅಪಮಾನ ಎಂದು ಅರ್ಜುನ್ ರಣತುಂಗಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
rahul dravid team india saakshatvಈ ಸರಣಿಗೆ ಮುನ್ನ ಟೀಮ್ ಇಂಡಿಯಾ ವಿರಾಟ್ ಕೊಹ್ಲಿಯ ಸಾರಥ್ಯದಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿದೆ. ಇಂಗ್ಲೆಂಡ್ ನಲ್ಲಿ ಐದು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದ್ದು, ಆಗಸ್ಟ್ 4ರಿಂದ ಆರಂಭವಾಗಲಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಆಡಲು ಇಂಗ್ಲೆಂಡ್ ಗೆ ವಿರಾಟ್ ಕೊಹ್ಲಿ ಬಳಗ ತೆರಳಿತ್ತು. ಅಲ್ಲದೆ ಕೋವಿಡ್ ಮಾರ್ಗಸೂಚಿಯಿಂದಾಗಿ ವಿರಾಟ್ ಪಡೆಯನ್ನು ಇಂಗ್ಲೆಂಡ್ ನಲ್ಲೇ ಉಳಿದುಕೊಳ್ಳಲು ಬಿಸಿಸಿಐ ತೀರ್ಮಾನ ತೆಗೆದುಕೊಂಡಿತ್ತು. ಇನ್ನೊಂದೆಡೆ ಶಿಖರ್ ಧವನ್ ಸಾರಥ್ಯದಲ್ಲಿ ಬಲಿಷ್ಠ ತಂಡವನ್ನೇ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗೂ ಆಯ್ಕೆ ಮಾಡಿತ್ತು.

Related posts

Kane Williamson -

Kane Williamson -T20 ಇಂದ ಹೊರ ಬಿದ್ದ ವಿಲಿಯಮ್ಸನ್

April 1, 2023
IPL Tournament

IPL Tournament 2023 – ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್

April 1, 2023

ಈ ನಡುವೆ ಅರ್ಜುನ್ ರಣತುಂಗಾ ಅವರು ಈಗೀನ ಕ್ರಿಕೆಟ್ ಮಂಡಳಿಯ ಧೋರಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಶಿಸ್ತು ಇಲ್ಲ. ಟಿವಿ ಹಕ್ಕು ಮತ್ತು ದುಡ್ಡಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಆಡಳಿತ ವೈಖರಿಯ ಬಗ್ಗೆ ಕಿಡಿ ಕಾರಿದ ರಣತುಂಗಾ, ಶ್ರೀಲಂಕಾ ತಂಡ ಸತತವಾಗಿ ಐದು ಟಿ-ಟ್ವೆಂಟಿ ಸರಣಿಗಳನ್ನು ಸೋತಿದೆ. ಇದೀಗ ಇಂಗ್ಲೆಂಡ್ ವಿರುದ್ಧದ ಟಿ-ಟ್ವೆಂಟಿ ಸರಣಿಯಲ್ಲೂ ಮುಖಭಂಗ ಅನುಭವಿಸಿದೆ. ಮೂವರು ಆಟಗಾರರು ಜೈವಿಕ ಸುರಕ್ಷತೆಯನ್ನು ಕಾಯ್ದುಕೊಳ್ಳದ ಹಿನ್ನಲೆಯಲ್ಲಿ ಒಂದು ವರ್ಷ ನಿಷೇಧವನ್ನು ಹೇರಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಮನಸ್ಸಿಗೆ ಬಂದ ಹಾಗೇ ನಿರ್ಧಾರ ತೆಗೆದುಕೊಳ್ಳುತ್ತಿದೆ. ಈ ಮಂಡಳಿಯ ಪದಾಧಿಕಾರಿಗಳನ್ನು ಉಚ್ಛಾಟನೆ ಮಾಡದೇ ಇದ್ರೆ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಉಳಿಗಾಲವಿಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

Tags: #saakshatv#shikhar dhavanarjun ranatungabcciCricketICCRahul DravidSportsSri Lankan crickett-20 cricketteam india
ShareTweetSendShare
Join us on:

Related Posts

Kane Williamson -

Kane Williamson -T20 ಇಂದ ಹೊರ ಬಿದ್ದ ವಿಲಿಯಮ್ಸನ್

by Ranjeeta MY
April 1, 2023
0

Kane Williamson -ಇಂಡಿಯನ್ ಪ್ರೀಮಿಯರ್ ಲೀಗ್​ನ ೧೬ ನೇ ಆವೃತ್ತಿ ಆರಂಭವಾಗಿದ್ದು ಗುಜರಾತ್ ಟೈಟಾನ್ಸ್ ಮೊದಲ ಪಂದ್ಯದಲ್ಲಿ ಗೆದ್ದು ಬೀಗಿದೆ ​ಇದರ ಬೆನ್ನಲ್ಲೆ  ಇದೀಗ ದೊಡ್ಡ ಹೊಡೆತ...

IPL Tournament

IPL Tournament 2023 – ಧೋನಿ ಕಾಲು ಮುಟ್ಟಿ ನಮಸ್ಕರಿಸಿದ ಅರಿಜಿತ್ ಸಿಂಗ್

by Ranjeeta MY
April 1, 2023
0

IPL Tournament  2023 -ಬಹುನಿರೀಕ್ಷಿತ 2023ರ ಐಪಿಎಲ್‌ ಟೂರ್ನಿಗೆ ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ  ಚಾಲನೆ ನೀಡಲಾಯಿತು .ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಗುಜರಾತ್...

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ?

by admin
April 1, 2023
0

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ? ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ...

Narendra Modi

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ –  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… 

by Naveen Kumar B C
March 31, 2023
0

Narendra Modi : ಮೋದಿ ಶೈಕ್ಷಣಿಕ ಅರ್ಹತೆ ವಿಚಾರ -  ಕೇಜ್ರಿವಾಲ್ ಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್… ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...

IPL 2023

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….

by Naveen Kumar B C
March 31, 2023
0

IPL 2023 : ಯಾವ ತಂಡ ಯಾವ ತಂಡವನ್ನ, ಯಾವ ದಿನ, ಯಾವ ಸಮಯದಲ್ಲಿ ಎದುರಿಸಲಿದೆ ಎಂಬ ಟೈಂ ಟೇಬಲ್ ಇಲ್ಲಿದೆ….   ಇನ್ನೇನು  ಕೆಲವೇ ಗಂಟೆಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology

Astrology- ಶನಿಯ ಸಂಚಾರದಿಂದ ಒದಗಿ ಬರಲಿದೆ ಈ 7 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ.

April 1, 2023
Fire disaster

Fire disaster ಅಗ್ನಿ ದುರಂತ: 7 ಕಾರ್ಮಿಕರ ಸಾವು

April 1, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram