ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಫ್ರೆಂಚ್ ಓಪನ್ 2021 – ಸೆರೆನಾ ವಿಲಿಯಮ್ಸ್‍ಗೆ ಆಘಾತ… ನನಸಾಗಲಿಲ್ಲ ಕಂಡ ಕನಸು..!

admin by admin
June 7, 2021
in Newsbeat, Sports, Uncategorized, ಕ್ರೀಡೆ
serena williams saakhatv french open
Share on FacebookShare on TwitterShare on WhatsappShare on Telegram

ಫ್ರೆಂಚ್ ಓಪನ್ 2021 – ಸೆರೆನಾ ವಿಲಿಯಮ್ಸ್‍ಗೆ ಆಘಾತ… ನನಸಾಗಲಿಲ್ಲ ಕಂಡ ಕನಸು..!

Serena Williams tennis saakahtvಚಾಂಪಿಯನ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ದಾಖಲೆಯ 24ನೇ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ. ಪ್ರತಿಷ್ಠಿತ 2021ನೇ ಸಾಲಿನ ಫ್ರೆಂಚ್ ಓಪನ್ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಆಘಾತ ಅನುಭವಿಸಿದ್ದಾರೆ. ಈ ಮೂಲಕ ಟೂರ್ನಿಯಿಂದ ಹೊರನಡೆದಿರುವ ಸೆರೆನಾ ವಿಲಿಯಮ್ಸ್ ದಾಖಲೆಯ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿ ಗೆಲ್ಲಲು ಮುಂದೆ ವಿಂಬಲ್ಡನ್ ಟೂರ್ನಿಯಲ್ಲಿ ಆಡಬೇಕಾಗುತ್ತದೆ.
ಪ್ಯಾರಿಸ್ ನ ರೋಲ್ಯಾಂಡ್ ಗ್ಯಾರೋಸ್ ಅಂಗಣದಲ್ಲಿ ನಡೆದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್ ಅವರು 6-3, 7-5ರಿಂದ ಎಲೆನಾ ರೈಬಾಕಿನಾ ವಿರುದ್ಧ ಸೋಲು ಅನುಭವಿಸಿದ್ರು.
21ರ ಹರೆಯದ ರೈಬಾಕಿನಾ ಅವರು ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಯ ಏಳನೇ ಪಂದ್ಯವನ್ನಾಡುತ್ತಿದ್ದು, ಅನುಭವಿ ಸೆರೆನಾ ವಿಲಿಯಮ್ಸ್ ಅವರ ಅಬ್ಬರಕ್ಕೆ ಕಡಿವಾಣ ಹಾಕಲು ಯಶಸ್ವಿಯಾದ್ರು. 2017ರ ಆಸ್ಟ್ರೇಲಿಯನ್ ಓಪನ್ ಗೆಲುವಿನ ನಂತರ ಸೆರೆನಾ ವಿಲಿಯಮ್ಸ್ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯನ್ನು ಗೆದ್ದುಕೊಂಡಿಲ್ಲ. ಸದ್ಯ 23 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದಿರುವ ಸೆರೆನಾ ವಿಲಿಯಮ್ಸ್ ಅವರು ಮಾರ್ಗರೇಟ್ ಕೋರ್ಟ್ ಅವರ 24 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯ ದಾಖಲೆಯನ್ನು ಸಮಗೊಳಿಸಲು ಕಳೆದ ನಾಲ್ಕು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದ್ರೆ ಸೆರೆನಾಗೆ ಇತ್ತೀಚಿನ ಗ್ರ್ಯಾಂಡ್ ಸ್ಲ್ಯಾಂ ಟೂರ್ನಿಗಳಲ್ಲಿ ಪದೇ ಪದೇ ನಿರಾಸೆ ಅನುಭವಿಸುತ್ತಿದ್ದಾರೆ.
Serena Williams tennis saakahtvಸೆರೆನಾ ವಿಲಿಯಮ್ಸ್ ಅವರು ಏಳು ಬಾರಿ ಆಸ್ಟ್ರೇಲಿಯನ್ ಓಪನ್, ಮೂರು ಬಾರಿ ಫ್ರೆಂಚ್ ಓಪನ್, ಏಳು ಬಾರಿ ವಿಂಬಲ್ಡನ್ ಮತ್ತು ಆರು ಆರಿ ಯುಎಸ್ ಓಪನ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇನ್ನು, ಡಬಲ್ಸ್ ನಲ್ಲಿ ನಾಲ್ಕು ಬಾರಿ ಆಸ್ಟ್ರೇಲಿಯನ್ ಓಪನ್, ಎರಡು ಬಾರಿ ಫ್ರೆಂಚ್ ಓಪನ್, ಆರು ಬಾರಿ ವಿಂಬಲ್ಡನ್ ಮತ್ತು ಎರಡು ಬಾರಿ ಯುಎಸ್ ಓಪನ್ ಕಿರೀಟಗಳನ್ನು ತನ್ನ ಅಕ್ಕ ವೀನಸ್ ಜೊತೆ ಸೇರಿಕೊಂಡು ಸೆರೆನಾ ಗೆದ್ದಿದ್ದಾರೆ. ಅಷ್ಟೇ ಅಲ್ಲ, ಮಿಕ್ಸೆಡ್ ಡಬಲ್ಸ್ ನಲ್ಲಿ ನಾಲ್ಕು ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ತಲಾ ಒಂದೊಂದು ಬಾರಿ ಗೆದ್ದಿದ್ದಾರೆ .
ಹೀಗೆ ಸೆರೆನಾ ವಿಲಿಯಮ್ಸ್ ಅವರು 23 ಸಿಂಗಲ್ಸ್ ಗ್ರ್ಯಾಂಡ್ ಸ್ಲ್ಯಾಂ, 14 ಡಬಲ್ಸ್ ಗ್ರ್ಯಾಂಡ್ ಸ್ಲ್ಯಾಂ ಮತ್ತು ನಾಲ್ಕು ಮಿಕ್ಸೆಡ್ ಡಬಲ್ಸ್ ಪ್ರಶಸ್ತಿ ಹೀಗೆ ಒಟ್ಟು 41 ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಒಟ್ಟಿನಲ್ಲಿ ಸೆರೆನಾ ವಿಲಿಯಮ್ಸ್ ಅವರು ನಿರಾಸೆ ಅನುಭವಿಸಿದ್ದು, ಮುಂದಿನ ವಿಂಬಲ್ಡನ್ ಟೂರ್ನಿಯತ್ತ ಚಿತ್ತವನ್ನಿಟ್ಟಿದ್ದಾರೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026
Tags: #saakshatv#Serena WilliamsamericaFrench OpenFrench Open 2021RybakinaSportsTenniswold tennis
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram