ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಬಿಎಂಟಿಸಿ ಬಸ್ ನಿಂದ ಸರಣಿ ಅಪಘಾತ

ಬೆಂಗಳೂರಿನಲ್ಲಿ ನಡೆದ ಘಟನೆ

Author2 by Author2
August 13, 2024
in Crime, ಅಪರಾಧ, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ವೋಲ್ವೋ ಬಸ್‌ ನಿಂದ (BMTC Volvo Bus) ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.

ನಗರದ ಹೆಬ್ಬಾಳ ಫ್ಲೈ ಓವರ್ ಮೇಲೆ ಈ ಘಟನೆ ನಡೆದಿದೆ. ಆದರೆ, ಈ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು (CCTV Footage) ವೈರಲ್ ಆಗುತ್ತಿವೆ.

Related posts

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

March 13, 2026
ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

March 12, 2026

ಬಸ್‌ ಅಪಘಾತದ (Bus Accident) ದೃಶ್ಯಗಳು ಸಾರ್ವಜನಿಕರು ಹಾಗೂ ಇತರ ವಾಹನ ಸವಾರರಲ್ಲಿ ಆತಂಕ ಹುಟ್ಟಿಸಿದೆ. ಬಸ್ ಸರಣಿ ವಾಹನಗಳಿಗೆ ಟಚ್ ಆಗಿದೆ. ಹೀಗಾಗಿ ನಡು ರಸ್ತೆಯಲ್ಲಿಯೇ ವಾಹನ ಸವಾರರು ಸಿಕ್ಕಿ ಹಾಕಿಕೊಂಡು ಒದ್ದಾಡಿದ್ದಾರೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲವರು ಗಾಯಗೊಂಡಿದ್ದಾರೆ.

ಬಿಎಂಟಿಸಿ ವೋಲ್ವೋ ಬಸ್ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ ಪೋರ್ಟ್‌ ನಿಂದ ಎಚ್ ಎಸ್ ಆರ್ ಲೇಔಟ್ ಮಾರ್ಗವಾಗಿ ಸಂಚಾರ ಮಾಡುತ್ತಿತ್ತು. ಹೆಬ್ಬಾಳದ ಎಸ್.ಟಿ ಮಾಲ್ ಹತ್ತಿರ ಬಿಎಂಟಿಸಿ ಚಾಲಕ ರಾಜ ಕುಮಾರ್ 4 ದ್ವಿಚಕ್ರ ವಾಹನಗಳು, 4 ಕಾರುಗಳಿಗೆ ಗುದ್ದಿಸಿದ್ದಾರೆ. ಓರ್ವ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನೆ ಕುರಿತು ಬಿಎಂಟಿಸಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

Tags: Serial accident by BMTC bus
ShareTweetSendShare
Join us on:

Related Posts

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು:  ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

ಗ್ರೇಟರ್ ಬೆಂಗಳೂರು ಆಡಳಿತದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು: ಸಂಬಳ ನೀಡದಿದ್ದರೆ ಪಶ್ಚಿಮ ವಲಯ ಸಂಪೂರ್ಣ ಬಂದ್ ಎಚ್ಚರಿಕೆ

by Shwetha
March 12, 2026
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಾದ ಕೇವಲ ಆರು ತಿಂಗಳಲ್ಲೇ ಆಡಳಿತಾತ್ಮಕ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣ...

guru raghavendra

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ.

by admin
March 9, 2026
0

 ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಿ ಭೂಮಿ ಪೂಜಾ ಕಾರ್ಯಕ್ರಮ. ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ ಬೆಂಗಳೂರಿನ ಹಲಸೂರಿನ ದಾಮೋದರ ಮುದಲಿಯಾರ್‌ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ...

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

ಬೆಂಗಳೂರು ಮಲಯಾಳಿಗಳ ಹಬ್ ಎಂದ ಕೇರಳಿಗರು: ನಮ್ಮೂರು ಪರಭಾಷಿಕರ ಪಾಲಾಗುತ್ತಿದೆಯೇ ಎಂದು ಕನ್ನಡಿಗರ ಆಕ್ರೋಶ

by Shwetha
March 9, 2026
0

ಕರ್ನಾಟಕದ ರಾಜಧಾನಿ ಹಾಗೂ ಅಪ್ಪಟ ಕನ್ನಡಿಗರ ಹೆಮ್ಮೆಯ ನೆಲವಾದ ಬೆಂಗಳೂರು ಕೇವಲ ಭಾರತದ ಐಟಿ ರಾಜಧಾನಿಯಲ್ಲ, ಬದಲಾಗಿ ಲಕ್ಷಾಂತರ ಜನರಿಗೆ ಅನ್ನ ನೀಡುವ ಕಾಮಧೇನು. ಬಂದವರನ್ನು ತಬ್ಬಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram