ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೋಲ್ ಕಟ್ಟಲು ಕೇಳಿದ್ದಕ್ಕೆ ಸುರತ್ಕಲ್‌ನಲ್ಲಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿತ

Kariyappa N by Kariyappa N
January 4, 2021
in Newsbeat, Samagra karnataka, ರಾಜ್ಯ
toll halle
Share on FacebookShare on TwitterShare on WhatsappShare on Telegram

Related posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

August 22, 2026
mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

August 22, 2026

ಮಂಗಳೂರು: ಮಂಗಳೂರಿನ ಸುರತ್ಕಲ್ ನ ಟೋಲ್ ಸಿಬ್ಬಂದಿಗೆ ಏಳು ಮಂದಿ ಕಾರು ಸವಾರರು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ. ಭಟ್ಕಳ ರಿಜಿಸ್ಟ್ರೇಷನ್ ನಂಬರ್ ನ ಕಾರಿನಲ್ಲಿದ್ದವರು ಸುರತ್ಕಲ್ ಟೋಲ್ ನಲ್ಲಿ ಹಣ ಪಾವತಿಸಲು ನಿರಾಕರಿಸಿದ್ದರು.

 

 

ಈ ವೇಳೆ ಟೋಲ್ ಸಿಬ್ಬಂದಿ ಹಣ ಪಾವತಿಸಲು ತಿಳಿಸಿದ್ದರೂ ಹಣ ಪಾವತಿ ಮಾಡೋದಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಕಾರಿನಿಂದ ಇಳಿದ ೭ ಮಂದಿ ಟೋಲ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಲ್ಲೆಯಿಂದಾಗಿ ಟೋಲ್ ಸಿಬ್ಬಂದಿಯ ಕೈ ಮುರಿತಕ್ಕೊಳಗಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ಕಾರಿನ ಸಮೇತ ಪರಾರಿಯಾಗಿದ್ದಾರೆ.
ಟೋಲ್ ಸಿಬ್ಬಂದಿಗೆ ಹಲ್ಲೆಯ ದೃಶ್ಯ ಟೋಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯ ಬಗ್ಗೆ ಟೋಲ್ ಸಿಬ್ಬಂದಿಗಳು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರಕರಣ ದಾಖಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: car riders hitMangaloreSurathkal tolltoll employ
ShareTweetSendShare
Join us on:

Related Posts

namma-ooru-namma-hemme-campaign-madarahalli-darshan-puttannaiah-mandya

ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್

by admin
August 22, 2026
0

ನಮ್ಮ ಊರು ನಮ್ಮ ಹೆಮ್ಮೆ ಅಭಿಯಾನದ ಯಶಸ್ವಿ ಹೆಜ್ಜೆಗಳು ಮಾಡರಹಳ್ಳಿಯಲ್ಲಿ ಮೂಡಿಬಂದ ಜನಪರ ಕಾಳಜಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರ ದೂರದೃಷ್ಟಿಯ ಕಲ್ಪನೆಗೆ ಜನರ ಸಾಥ್...

mla-darshan-puttannaiah-surprise-visit-pandavapura-public-places-mandya

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ

by admin
August 22, 2026
0

ಪಾಂಡವಪುರ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ದಿಢೀರ್ ಭೇಟಿ ಮಿಂಚಿನ ಸಂಚಾರಕ್ಕೆ ಕಾರಣವಾದ ಮೇಲುಕೋಟೆ ಶಾಸಕ ಸ್ಥಳದಲ್ಲೇ ಸಮಸ್ಯೆಗಳ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

3 ವರ್ಷಗಳ ಬಳಿಕ ಇಮ್ರಾನ್ ಖಾನ್ ಆಸ್ಪತ್ರೆಗೆ ಶಿಫ್ಟ್; ಆರೋಗ್ಯ ಹದಗೆಟ್ಟ ಹಿನ್ನೆಲೆ ಚಿಕಿತ್ಸೆ

by Shwetha
August 22, 2026
0

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ, ಸುಮಾರು ಮೂರು ವರ್ಷಗಳ ಬಳಿಕ ಅವರನ್ನು ಜೈಲಿನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಆರೋಗ್ಯ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram