ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೇಪಾಳ, ಟಿಬೆಟ್ ನಲ್ಲಿ ತೀವ್ರ ಭೂಕಂಪ: ಸಾವಿನ ಸಂಖ್ಯೆ 95ಕ್ಕೆ ಏರಿಕೆ

130ಕ್ಕೂ ಅಧಿಕ ಜನರು ಗಾಯ

Author2 by Author2
January 7, 2025
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೀಜಿಂಗ್‌: ಮಂಗಳವಾರ ಬೆಳಗ್ಗೆ ನೇಪಾಳ (Nepal) ಮತ್ತು ಟಿಬೆಟ್‌ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ (EarthQuake) ದಾಖಲಾಗಿತ್ತು. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 95ಕ್ಕೆ ಏರಿಕೆ ಕಂಡಿದೆ. ಅಲ್ಲದೇ, 130 ಜನ ಗಾಯಗೊಂಡಿದ್ದಾರೆ.

ಭೂಕಂಪದ ತೀವ್ರತೆಗೆ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಟಿಬೆಟ್‌ ನ ಕ್ಸಿಜಾಂಗ್ ಅದರ ಕೇಂದ್ರ ಬಿಂದುವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ (NCS) ಹೇಳಿದೆ.
ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನ ಸಂಭವಿಸಿದೆ. ಅಲ್ಲದೇ, ಬೇರೆ ಬೇರೆ ರಾಜ್ಯಗಳಲ್ಲೂ ಕಂಪನದ ಅನುಭವವಾಗಿದೆ.

Related posts

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

August 4, 2026
ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

August 4, 2026
Tags: EarthquakeNCSNepaltibet
ShareTweetSendShare
Join us on:

Related Posts

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

ಮೋದಿ ಒಬ್ಬ ನಿಜವಾದ ಸರ್ವಾಧಿಕಾರಿ ಆಗಲು ವಿಫಲರಾಗಿದ್ದಾರೆ- ಇಂದಿರಾ ಗಾಂಧಿಯಿಂದ ಸರ್ವಾಧಿಕಾರ ಕಲಿಯಿರಿ: ರಾಹುಲ್ ಗಾಂಧಿ ವಿರುದ್ಧ ಶೆಹಜಾದ್ ಪೂನಾವಾಲಾ ವಾಗ್ದಾಳಿ

by Shwetha
August 3, 2026
0

ಬಿಜೆಪಿಯ ಪ್ರಖರ ವಾಗ್ಮಿ ಮತ್ತು ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಎಕ್ಸ್ ಖಾತೆಯ ಪರಿಚಯದ ಪುಟದಿಂದ (Bio) ಬಿಜೆಪಿ ರಾಷ್ಟ್ರೀಯ ವಕ್ತಾರ ಎಂಬ ಉಲ್ಲೇಖವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram