ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಹಾಭಾರತ ಕಥನ : ಕಿರುತೆರೆಯ ಅರ್ಜುನನಾಗಿ ಮಿಂಚುತ್ತಿರುವ ಶಾಹೀರ್ ಶೇಖ್ ..!

admin by admin
July 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026
ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

March 4, 2026

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ  ಮಹಾಭಾರತ ಈಗ ಎಲ್ಲರ ಮನೆಮಾತಾಗಿದೆ. ಮಹಾಭಾರತದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ಪಾತ್ರಧಾರಿಗಳು ಈಗ ಎಲ್ಲರ ಫೇವರೇಟ್ ಆಗಿದ್ದಾರೆ. ಅದ್ರಲ್ಲೂ ಮಧ್ಯಮ ಪಾಂಡವನಾಗಿ, ಮಹಾನ್ ಧನುರ್ಧಾರಿಯಾಗಿ ಎಲ್ಲರ ಅಚ್ಚುಮೆಚ್ಚಾಗಿರುವ ಅರ್ಜುನ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗಾದ್ರೆ ಅರ್ಜುನನ ಪಾತ್ರದಲ್ಲಿ ನಟಿಸಿರೋರು ಯಾರು.? ಎಲ್ಲಿಯವರು..? ಇದೆಲ್ಲ ತಿಳ್ಕೊಳ್ಬೇಕು ಎನ್ನುವ ಕ್ಯೂರಿಯಾಸಿಟಿ ಇದ್ಯಾ..? ಹಾಗಾದ್ರೆ ಈ ಸ್ಟೋರಿ ನೋಡಿ…

ಬಾಲ್ಯ

ಮಹಾಭಾರತದಲ್ಲಿ ಧನುರ್ಧಾರಿಯಾಗಿ ಮಿಂಚುತ್ತಿರುವ ಅರ್ಜುನನ ನಿಜವಾದ ಹೆಸರು ( 36)ಶಾಹೀರ್ ಶೇಖ್ . ಆದ್ರೆ ಇವರ ಮೂಲ ಹೆಸರು ಶೇಖ್ ಶಾಹೀರ್ ನರವಾಜ್. ಮೂಲತಹ ಜಮ್ಮುವಿನ ದೊಡಾ ಜಿಲ್ಲೆಯವರಾದ ಶಾಹೀರ್  ಮಾರ್ಚ್ 26ರ 1984 ರಲ್ಲಿ ಜನಿಸಿದ್ದು.  ಇವರ ತಂದೆ ಶಾ ನವಾಜ್ ಶೇಖ್, ತಾಯಿ ದಿಲ್ಶಾದ್ ಶೇಖ್, ತಮ್ಮ ರಯೀಸ್ ಶೇಖ್, ತಂಗಿ ಅಲೀಫಾ ಶೇಖ್.

ವಿಧ್ಯಾಭ್ಯಾಸ

ಶಾಹೀರ್ ಜಮ್ಮುವಿನ ಹರಿ ಸಿಂಗ್ ಹೈ ಸ್ಕೂಲ್ ನಲ್ಲಿ ಪ್ರಾಥಮಿಕ ಹಂತದ ವಿಧ್ಯಾಭ್ಯಾಸ ಮುಗಿಸಿಕೊಂಡಿದ್ದಾರೆ. ಇದಾದ ಬಳಿಕ  ಮಹಾರಾಷ್ಟ್ರದ ಪುಣೆಯಲ್ಲಿ  ಭಾರತಿ ವಿದ್ಯಾಪೀಠ ವಿವಿಯಲ್ಲಿ ಎಲ್ ಎಲ್ ಬಿ ಪದವಿ ಪಡೆದುಕೊಂಡಿದ್ದಾರೆ. ಎಲ್ ಎಲ್ ಬಿ ಪದವಿದಾರರಾದರೂ ಶಾಹೀರ್ ಈ ಕ್ಷೇತ್ರದಲ್ಲಿ ಮುಂದುವರೆಯದೇ ಛಾಯಾಗ್ರಣದಲ್ಲಿ ತಮ್ಮ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ಇದಾದ ನಂತರ ಫೋಟೋಗ್ರಾಫರ್ ಆಗಿ ಕೆಲ ಕಾಲ ಕಾರ್ಯ ನಿರ್ವಹಿಸಿ ಮೋಹಕ ಲೋಕ ಅಂದ್ರೆ ಮಾಡಲಿಂಗ್ ಜತ್ತಿಗೆ ಎಂಟ್ರಿ ಕೊಡ್ತಾರೆ.

ಕಿರುತೆರೆ ಜರ್ನಿ

ಹೀಗೆ ತಮ್ಮ ನಟನಾ ಆಸಕ್ತಿಯನ್ನ ಬೆನ್ನಟ್ಟಿ ಹೋದ ಶಾಹೀರ್ 2005 ರಲ್ಲಿ ಸಾನ್ಯ ಎನ್ನುವ ಟಿಲಿವಿಷನ್ ಶೋನಲ್ಲಿ ಅರ್ಜುನ್ ಶೆಖಾವತ್ ಆಗಿ ನಟಿಸುವ ಮೂಲಕ ಮೊದಲ ಬಾರಿಗೆ ಕಿರುತೆಗೆ ಎಂಟ್ರಿ ಕೊಟ್ರು. ಇದಾದ ಬಳಿಕ ಝಾನ್ಸಿ ರಾಣಿ, ತೇರಿ ಮೇರಿ ಲವ್ ಸ್ಟೋರೀಸ್ ನಂತಹ ಹಲವಾರು ಧಾರಾವಾಹಿಗಳಲ್ಲಿ ಚಿಕ್ಕ ಚಿಕ್ಕ ಪಾತ್ರಗಳಲ್ಲಿ ನಟನೆ ಮಾಡಿದ್ರು.

ಸ್ಟಾರ್ ಪಟ್ಟ

ಆದ್ರೆ 2013 ರಲ್ಲಿ ಹಿಂದಿಯಲ್ಲಿ ತೆರೆಕಂಡ ಸ್ವಸ್ತಿಕ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದ ಪೌರಾಣಿಕ ಧಾರಾವಾಹಿ ಮಹಾಭಾರತದಲ್ಲಿ  ಶಾಹೀರ್  ಅರ್ಜುನನಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ಇದು ಅವರ ವೃತ್ತಿ ಜೀವನಕ್ಕೆ ದೊಡ್ಡ ಮೈಲಿಗಲ್ಲಾಯ್ತು. ಮಧ್ಯಮ ಪಾಂಡವನಾಗಿ ನಟಿಸಿದ ಶಾಹೀರ್ ಅಭಿನಯಕ್ಕೆ ಜನರು ಫಿದಾ ಆಗಿದ್ರು.

ಇದರ ಹೊರತಾಗಿ ನವ್ಯಾ, ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ , ದಾಸ್ತಾ  ಎ ಮೊಹಬ್ಬತ್ತೇ ಅಲ್ಲಿ  ಅನಾರ್ಕಲಿಯ ಸಲೀಮ್ ಆಗಿ, ಎ ರಿಶ್ತೇ ಹೇ ಪ್ಯಾರ್ ಕೇ ಹೀಗೆ ಅನೇಕ ದಾರವಾಹಿಗಳಲ್ಲಿ ನಟಿಸಿ ಜನಮಣ್ಣನೆ ಪಡೆದ ಶಾಹೀರ್ ಹಿಂದಿ ಅಲ್ದೇ ಇಂಡೋನೇಷ್ಯಾದ ಹಲವಾರು ಡ್ರಾಮಾಗಳಲ್ಲೂ ಗೆಸ್ಟ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಅವಾರ್ಡ್ಸ್

ಇನ್ನೂ ತಮ್ಮ ಅದ್ಭುತ ನಟನೆಯಿಂದ ಶಾಹೀರ್ ಅನೇಕ ಪ್ರಶಸ್ತಿಗಳನ್ನ ತಮ್ಮದಾಗಿಸಿಕೊಂಡಿದ್ದಾರೆ. ನವ್ಯಾ, ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ, ಹೀಗೆ ಅನೇಕ ಶೋಗಳಲ್ಲಿ ತಮ್ಮ ಅತ್ಯುತ್ತಮ ನಟನೆಯಿಂದಲೇ ಹತ್ತು ಹಲವು ಅವಾರ್ಡ್ಸ್ ಗೆದ್ದ ಶಾಹೀರ್  ಅವರು ಮಹಾಭಾರತದಲ್ಲಿ ಉತ್ತಮ ನಟ ಹಾಗೂ ಪಾಪ್ಯುಲರ್ ಆಕ್ಟರ್ ಅವಾರ್ಡ್ ಗೆ ನೋಮಿನೆಟ್ ಸಹ ಆಗಿದ್ದರು.

ಲವ್ ಅಫೇರ್

ಮೂಲಕ ಪ್ರಕಾರ ಶಾಹೀರ್ ಶೇಖ್ ಇಂಡೋನೇಷ್ಯಾದ ಗಾಯಕಿ ಆಯು ಟಿಂಗ್ ಟಿಂಗ್ ಜೊತೆಗೆ ಲವ್ ಅಫೇರ್ ಹೊಂದಿದ್ದರು. ಆದ್ರೆ ಕಾರಣಾಂತರಗಳಿಂದ ಬ್ರೇಕ್ ಅಪ್ ಮಾಡಿಕೊಂಡಿದ್ದಾರೆ ಎನ್ನುವ ವದಂತಿ ಇದೆ. ಇದರ ನಡುವೆ ಕುಚ್ ರಂಗ್ ಪ್ಯಾರ್ ಕೆ ಐಸೆ ಭಿ ಅಲ್ಲಿ ಸಹನಟಿಯಾಗಿ ಅಭಿನಯಿಸಿರುವ ಎರಿಕಾ ಫರ್ನಾಂಡಿಸ್ ಜೊತೆ ಶೇಖ್ ಪ್ರೇಮ ಬಲೆಯಲ್ಲಿ ಸಿಲುಕಿದ್ದಾರೆಂಬ ಗಾಸಿಫ್ ಸಹ ಇದೆ.

Tags: arjunamahabharathashaheer sheikh
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram