ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಕಾರ್ಯಾಸಿದ್ದಿ ಭಕ್ತಾಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ ನೀವು ೪೧ ದಿನ ಹೇಳಬೇಳು ಇದರಿಂದ ನಿಮ್ಮ ಮನಸ್ಸಿನ ಸಂಕಲ್ಪ ಸಂಪೂರ್ಣ ಆಗುತ್ತದೆ

Shwetha by Shwetha
February 21, 2021
in Astrology, Newsbeat, ಜ್ಯೋತಿಷ್ಯ, ನ್ಯೂಸ್ ಬೀಟ್
Hanuman
Share on FacebookShare on TwitterShare on WhatsappShare on Telegram

ಕಾರ್ಯಾಸಿದ್ದಿ ಭಕ್ತಾಆಂಜನೇಯ ಸ್ವಾಮಿಯ ಈ ಶಕ್ತಿ ಮಂತ್ರ ನೀವು ೪೧ ದಿನ ಹೇಳಬೇಳು ಇದರಿಂದ ನಿಮ್ಮ ಮನಸ್ಸಿನ ಸಂಕಲ್ಪ ಸಂಪೂರ್ಣ ಆಗುತ್ತದೆ

ನಮಸ್ಕಾರ ಸ್ನೇಹಿತರೇ 41 ದಿನಗಳ ಕಾಲ ಈ ಶ್ಲೋಕವನ್ನು ನಿಷ್ಠೆಯಿಂದ ಶ್ರದ್ಧೆ ಭಕ್ತಿಯಿಂದ ಪಠಿಸಿದರೆ ನೀವು ಅಂದುಕೊಂಡ ಕೆಲಸ ಕಾರ್ಯಗಳು ಹೇಗೆ ದಿಗ್ವಿಜಯ ವಾಗುತ್ತದೆ ಎಂಬ ಮಾಹಿತಿಯನ್ನು ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ರವರು ತಿಳಿಸಿಕೊಡುತ್ತಾರೆ.

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025

ಮೊದಲನೆಯದಾಗಿ ಯಾವುದೇ ಕೆಲಸವನ್ನು ಸಾಧಿಸಬೇಕೆಂದರೆ ಖಚಿತವಾಗಿ ಆ ಮನುಷ್ಯನಲ್ಲಿ ಧೈರ್ಯವಿರಬೇಕು ಆತ್ಮ ವಿಶ್ವಾಸವಿರಬೇಕು ಯಾವ ರಂಗದಲ್ಲಿ ಆದರೂ ಒಬ್ಬರಲ್ಲಿ ಒಬ್ಬರು ಶತ್ರುಗಳು ಇದ್ದೇ ಇರುತ್ತಾರೆ ಮಾಡೋ ಕೆಲಸಗಳಿಗೆಲ್ಲ ಅಡ್ಡಿ ಆತಂಕಗಳನ್ನು ಉಂಟುಮಾಡುತ್ತಾರೆ ನಾನಾ ರೀತಿ ತಂತ್ರವನ್ನು ಹೂಡುತ್ತಾರೆ ಶತ್ರುವನ್ನು ಎದುರಿಸಲು ನಾವು ಏನು ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ ಅವರಗಿಂತ ಸ್ವಲ್ಪ ಹೆಚ್ಚಾಗಿ ಕಷ್ಟಪಟ್ಟು ಕೆಲಸ ಮಾಡಿದರೆ ಸಾಕು ದುಡಿಮೆಯೇ ದುಡ್ಡಿನ ತಾಯಿ ಅನ್ನುವ ಗಾದೆ ನೀವು ಕೇಳಿರಬೇಕು ಸ್ನೇಹಿತರೆ ಶ್ರದ್ದೆಯಿಂದ ಕೆಲಸ ಮಾಡಿದರೆ ಸಾಕು ಕೆಲಸದಲ್ಲಿ ಉತ್ತಮ ಸ್ಥಾನ ಮೌಲ್ಯಗಳನ್ನು ಹೆಚ್ಚಿಸಿಕೊಂಡರೆ ಸಾಕು
Hanuman

ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಜಯ ಸಾಧಿಸಿದಂತೆ ಅಂತಾನೆ ಹೇಳಬಹುದು. ಆದರೆ ಜಯ ಸಾಧಿಸುವವರು ಸಮಾಧಾನದಿಂದ ತಾಳ್ಮೆಯಿಂದ ಇರಬೇಕು ಧೈರ್ಯವನ್ನು ಹೆಚ್ಚಿಸಿಕೊಳ್ಳಲು ಜೈ ಆಂಜನೇಯ ಸ್ವಾಮಿಯನ್ನು ಪೂಜಿಸಿದರೆ ಭಯ ಅನ್ನುವುದು ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ಮತ್ತೆ ಮಂಗಳವಾರ ಗುರುವಾರ ಮತ್ತು ಶನಿವಾರ ದಿನಗಳಲ್ಲಿ ಹನುಮಂತನನ್ನು ಪೂಜಿಸಿದರೆ ಶೀಘ್ರ ಫಲವನ್ನು ಕಾಣಬಹುದು,

ಹಲವು ಭಕ್ತರು ಹನುಮಂತನನ್ನು ಆದರ್ಶನೀಯ ದೇವರಾಗಿ ಆರಾಧಿಸುತ್ತಾರೆ ಕಾರ್ಯಸಿದ್ದಿ ಪೂರೈಸುವ ಶಕ್ತಿವಂತ ದೇವರು ಆಂಜನೇಯ ಆಗಿರುತ್ತಾನೆ ಆಂಜನೇಯ ಸ್ವಾಮಿಯನ್ನು ಭಕ್ತಿಯಿಂದ ಪೂಜಿಸಿ ಮಂತ್ರವನ್ನು ಪಠಿಸಿ ಕೋರಿಕೆಗಳನ್ನು ತಪ್ಪದೇ ನಿರ್ವಹಿಸುತ್ತಾರೆ ಎಂದು ಶಾಸ್ತ್ರಗಳು ಹೇಳುತ್ತವೆ ಸ್ನೇಹಿತರೆ 41 ದಿನಗಳ ಕಾಲ ಈ ಮಂತ್ರವನ್ನು ಅಥವಾ ಶ್ಲೋಕವನ್ನು ತಪ್ಪದೆ ಪಠಿಸಿದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ ಅದು ಯಾವುದು ಅಂತ ತಿಳಿಸುತ್ತೇನೆ ಮನೋಜವಂ

ಮಾರುತತುಲ್ಯವೇಗಂ ಚಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಾಮ್ ವಾತಾತ್ಮಜಂ ವಾನರಯೂದ ಮುಖ್ಯಂ ಶ್ರೀ ರಾಮದೂತಂ ಶಿರಸಾ ನಮಾಮಿ ಬುದ್ಧಿಬಲ ಯಶೋಧರ್ಮಂ ನಿರ್ಭಯತ್ವಂ ಅರೋಗತಾ ಅಜಾಡಂ ವಾಕ್ಪಟುತ್ವಂ ಹನುಮಂತ್ ಸ್ಮರಣಾರ್ಥ ಭವೇತ್
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಸ್ತ್ರೋವಾಗಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp 85489 98564

ಈ ಶ್ಲೋಕವನ್ನು 41 ದಿನಗಳ ಕಾಲ ನಿಷ್ಠೆಯಿಂದ ಬೆಳಗಿನ ಜಾವ ಸ್ನಾನ ಮಾಡಿ ಪ್ರತಿದಿನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರದಕ್ಷಿಣೆ ಮಾಡಿ ಭಕ್ತಿಯಿಂದ ಬೇಡಿದರೆ ಖಂಡಿತ ಅಂದುಕೊಂಡ ಕೆಲಸದಲ್ಲಿ ಶತ್ರು ಭಯವಿಲ್ಲದೆ ಎಲ್ಲಾ ಕೆಲಸಗಳು ದಿಗ್ವಿಜಯ ವಾಗುತ್ತವೆ ಅಂತಾನೆ ಹೇಳಬಹುದು.
Hanuma

ನೀವು ಮಾಡುವ ಕೆಲಸದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಅಂತಾನೆ ಹೇಳಬಹುದು ನೀವು ಮಾಡುವ ಕೆಲಸದ ಮೇಲೆ ನಂಬಿಕೆ ಆತ್ಮವಿಶ್ವಾಸ ದೃಢ ನಿರ್ಧಾರ ಇದ್ದರೆ ಯಾವದೇ ಕಷ್ಟಕರ ಕೆಲಸವಿದ್ದರೂ ದೇವರ ಅನುಗ್ರಹದಿಂದ ನೀವು ಮಾಡುವ ಕೆಲಸ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ಬೆಳವಣಿಗೆ ಕಾಣಬಹುದು.
ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ನಾಗರದೂಷ,ಆಶ್ಲೇಷಬಲಿ ಪೂಜೆ, ಸರ್ಪಸಂಸ್ಕಾರ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

Tags: #astrologyhanuman
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram