ನವದೆಹಲಿ: ಲಾಕ್ ಡೌನ್ ಹಿನ್ನೆಲೆ ದೂರದರ್ಶನ ಈಗಾಗಲೇ ರಾಮಾಯಣ, ಮಹಾಭಾರತ, ಸರ್ಕಸ್ ಧಾರವಾಹಿಗಳನ್ನು ಪುನರ್ ಪ್ರಸಾರ ಮಾಡಲು ಆರಂಭಿಸಿದೆ. ವೀಕ್ಷಕರು ಕೂಡ ಅಂದಿನಷ್ಟೇ ಖುಷಿಯಲ್ಲಿ ಈ ಪೌರಾಣಿಕ ಧಾರವಾಹಿಗಳನ್ನು ವೀಕ್ಷಿಸುತ್ತಿದ್ದಾರೆ.
ಈ ನಡುವೆ ವೀಕ್ಷಕರು ಮತ್ತೆ ‘ಶಕ್ತಿಮಾನ್’ ಧಾರವಾಹಿ ಪ್ರಸಾರ ಆರಂಭಿಸಿ ಎಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಏಪ್ರಿಲ್ 1 ರಿಂದ ಮಧ್ಯಾಹ್ನ 1 ಗಂಟೆಗೆ ಶಕ್ತಿಮಾನ್ ಪ್ರಸಾರ ಮಾಡಲು ದೂರದರ್ಶನ ತೀರ್ಮಾನಿಸಿದೆ. ದೂರದರ್ಶನ ಪ್ರಕಟಣೆ ಹೊರಬೀಳುತ್ತಿದ್ದಂತೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?
FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್ಬಾಲ್ ಮೈದಾನ. 105 ಮೀಟರ್...








