ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

 ಪ್ರೇಯಸಿ ಮಿಥಾಲಿ ಜೊತೆ ಶಾರ್ದೂಲ್ ಎಂಗೇಜ್ ಮೆಂಟ್

Mahesh M Dhandu by Mahesh M Dhandu
November 29, 2021
in Newsbeat, Sports, ಕ್ರೀಡೆ
Shardul saaksha tv
Share on FacebookShare on TwitterShare on WhatsappShare on Telegram

 ಪ್ರೇಯಸಿ ಮಿಥಾಲಿ ಜೊತೆ ಶಾರ್ದೂಲ್ ಎಂಗೇಜ್ ಮೆಂಟ್ Shardul saaksha tv

ಟೀಮ್ ಇಂಡಿಯಾದ ಆಲ್ರೌಂಡರ್, ಲಾರ್ಡ್ ಶಾರ್ದೂಲ್ ಅಂತಲೇ ಫೇಮಸ್ ಆಗಿರುವ ಶಾರ್ದೂಲ್ ಥಾಕೂರ್ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

Related posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

February 3, 2026
ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

February 3, 2026

ಪ್ರೇಯಸಿ ಮಿಥಾಲಿ ಪಾರೂಲ್ಕರ್ ಜೊತೆ ಶಾರ್ದೂಲ್ ಮದುವೆ ಫಿಕ್ಸ್ ಅಗಿದೆ.

ಮುಂಬೈನಲ್ಲಿ ಕೆಲವೇ ಕೆಲವು ಗಣ್ಯರ ಎದುರಿನಲ್ಲಿ ಶಾರ್ದೂಲ್ ಎಂಗೇಜ್ ಮೆಂಟ್ ನಡೆದಿದೆ.

ಶಾರ್ದೂಲ್ ಮದುವೆ ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ20 ವಿಶ್ವಕಪ್ ಬಳಿಕ ನಡೆಯಲಿದೆ.

ಟೀಮ್ ಇಂಡಿಯಾ ಪರ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ಶಾರ್ದೂಲ್ ಬೌಲಿಂಗ್ ಜೊತೆ ಬ್ಯಾಟಿಂಗ್ನಲ್ಲೂ ಮಿಂಚಿದ್ದಾರೆ.

https://www.instagram.com/reel/CW2W5v3j_Ln/?utm_source=ig_web_copy_link

15 ಏಕದಿನ ಕ್ರಿಕೆಟ್ ಪಂದ್ಯಗಳಲ್ಲೂ ಭಾರತ ತಂಡದ ಪರ ಆಡಿರುವ ಶಾರ್ದುಲ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲೂ 24 ಪಂದ್ಯಗಳನ್ನು ಆಡಿದ್ದಾರೆ.

ಐಪಿಎಲ್ನಲ್ಲಿ 61 ಪಂದ್ಯಗಳನ್ನು ಆಡಿ 67 ವಿಕೆಟ್ಗಳನ್ನು ಸಂಪಾದಿಸಿದ್ದಾರೆ.

2021ರ ಐಪಿಎಲ್ನಲ್ಲಿ ಶಾರ್ದೂಲ್ 21 ವಿಕೆಟ್ ಪಡೆದು ಸಿಎಸ್ಕೆ ಟ್ರೋಫಿ ಗೆಲ್ಲುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

Tags: #saakshatvCricketShardul Thakurteam india
ShareTweetSendShare
Join us on:

Related Posts

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

ಬ್ರಾಹ್ಮಣರು ತಯಾರಿಸಿದ ಹಪ್ಪಳ ಅಂದಿದ್ಕೆ ಇಷ್ಟೆಲ್ಲಾ ರಾದ್ಧಾಂತವೇ?ಜಾಲತಾಣದಲ್ಲಿ ಹಪ್ಪಳ ಪಾಲಿಟಿಕ್ಸ್ ಬಲು ಜೋರು

by Shwetha
February 3, 2026
0

ನಮ್ಮದು ಜಾತ್ಯತೀತ ರಾಷ್ಟ್ರ, ನಾವೆಲ್ಲ ಒಂದೇ ಎನ್ನುವ ಮಾತುಗಳು ಕೇವಲ ಭಾಷಣಕ್ಕೆ ಸೀಮಿತವೇ? ಅಡುಗೆ ಮನೆಯ ಹಪ್ಪಳದ ವಿಚಾರದಲ್ಲೂ ಜಾತಿಯ ಭೂತ ಎದ್ದು ಕುಳಿತಿದೆಯಾ? ಹೌದು, ಈಗ...

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

ನಿರ್ಮಾಪಕರು ಅನ್ನದಾತರಲ್ಲ HERO ಗೆ ಕಾಂಡೋಮ್ ಸಪ್ಲೈಯರ್ಸ್ ಎಂದ್ರ ಚಂದ್ರಚೂಡ್ ಫುಲ್ ಗರಂ ಆದ ನಿರ್ಮಾಪಕರ ಸಂಘ

by Shwetha
February 3, 2026
0

ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಭಾರಿ ವಿವಾದದ ಬಿರುಗಾಳಿ ಎದ್ದಿದೆ. ಸದಾ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ನಟ ನಿರ್ದೇಶಕ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ...

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram