ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಶಿಖರ್ ಧವನ್

ಐಪಿಎಲ್ ಆಡುವ ಇಂಗಿತ ವ್ಯಕ್ತಪಡಿಸಿದ ಶಿಖರ್ ಧವನ್

Author2 by Author2
August 24, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಶಿಖರ್‌ ಧವನ್‌ (Shikhar Dhawan) ದೇಶೀಯ ಸೇರಿದಂತೆ ಎಲ್ಲ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತಿದ್ದೇನೆ. ಭಾರತ ತಂಡವನ್ನು ಸೇರಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಸೇರಿದ ನಂತರ ಇಡೀ ತಂಡ, ಕುಟುಂಬ, ಅಭಿಮಾನಿಗಳಿಂದ ಬೆಂಬಲ ಸಿಕ್ಕಿತು. ಆದರೆ, ಈಗ ವಿದಾಯ ಹೇಳುವ ಸಂದರ್ಭ ಬಂದಿದೆ ಎಂದು ಹೇಳಿದ್ದಾರೆ.

Related posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

January 29, 2026
CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

January 27, 2026

ದೇಶಕ್ಕಾಗಿ ಆಡಿರುವ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCI) ಮತ್ತು ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

2010 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ಏಕದಿನಕ್ಕೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಶಿಖರ್‌ ಧವನ್‌ 2021ರಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. 167 ಏಕದಿನ ಪಂದ್ಯಗಳ ಮೂಲಕ 6,793 ರನ್‌ ಗಳಿಸಿದ್ದಾರೆ. 34 ಟೆಸ್ಟ್‌ ಪಂದ್ಯಗಳ ಮೂಲಕ 2,315 ರನ್‌ ಗಳಿಸಿದ್ದಾರೆ. 68 ಟಿ20 ಪಂದ್ಯಗಳಿಂದ 1,759 ರನ್‌ ಗಳಿಸಿದ್ದಾರೆ.

ಐಪಿಎಲ್‌ ನಲ್ಲಿ ಪಂಜಾಬ್‌ ಕಿಂಗ್ಸ್‌, ಡೆಕ್ಕನ್‌ ಚಾರ್ಜರ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌, ಮುಂಬೈ ಇಂಡಿಯನ್ಸ್‌, ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪರ ಆಡಿದ್ದಾರೆ. ಈಗ ಪಂಜಾಬ್ ತಂಡದ ನಾಯಕರಾಗಿದ್ದಾರೆ. ಆದರೆ, ಹರಾಜು ಪ್ರಕ್ರಿಯೆಯಲ್ಲಿ ತಂಡ ಅವರನ್ನು ಉಳಿಸಿಕೊಳ್ಳಲಿದೆಯೇ ನೋಡಬೇಕಿದೆ. ಇತ್ತೀಚೆಗಷ್ಟೇ ಪತ್ನಿಯಿಂದ ವಿಚ್ಛೇದನ ಪಡೆದಿದ್ದರು.

Tags: #cricket latest#retirmentCricketshikar dhavan
ShareTweetSendShare
Join us on:

Related Posts

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

by Shwetha
January 26, 2026
0

ಟಿ-20 ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸಿ...

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram