ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shikhar Dhawan | ಏಕದಿನ ಕ್ರಿಕೆಟ್ ನಲ್ಲಿ ಧವನ್ ದಾಖಲೆ

Mahesh M Dhandu by Mahesh M Dhandu
August 19, 2022
in Newsbeat, Sports, ಕ್ರಿಕೆಟ್
shikhar-dhawan-cross-6500-runs-odis saaksha tv

shikhar-dhawan-cross-6500-runs-odis saaksha tv

Share on FacebookShare on TwitterShare on WhatsappShare on Telegram

Shikhar Dhawan | ಏಕದಿನ ಕ್ರಿಕೆಟ್ ನಲ್ಲಿ ಧವನ್ ದಾಖಲೆ

ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಧವನ್ ಏಕದಿನದಲ್ಲಿ 6500 ರನ್‌ಗಳ ಮೈಲುಗಲ್ಲನ್ನು ತಲುಪಿದ ಹತ್ತನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

June 20, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

June 20, 2026

ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧವನ್ ಈ ಸಾಧನೆ ಮಾಡಿದರು.

ಈ ಪಂದ್ಯದಲ್ಲಿ ಧವನ್ 81 ರನ್ ಗಳಿಸಿ ಕೊನೆಯವರೆಗೂ ಅಜೇಯರಾಗಿ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿದರು.

shikhar-dhawan-cross-6500-runs-odis saaksha tv
shikhar-dhawan-cross-6500-runs-odis saaksha tv

ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಭಾರತೀಯ ಬೌಲರ್‌ ಗಳ ದಾಳಿಗೆ 189 ರನ್‌ ಗಳಿಗೆ ಆಲೌಟ್ ಆಯಿತು.

ಟೀಂ ಇಂಡಿಯಾದ ಬೌಲರ್‌ಗಳಲ್ಲಿ ಚಹಾರ್, ಪ್ರಸಿದ್ಧ್ ಕೃಷ್ಣ ಮತ್ತು ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್ ಪಡೆದರು.. ಸಿರಾಜ್ ಒಂದು ವಿಕೆಟ್ ಪಡೆದರು.

ಬಳಿಕ ಟೀಂ ಇಂಡಿಯಾ 190 ರನ್‌ ಗಳ ಅಲ್ಪ ಗುರಿಯನ್ನು ಬೆನ್ನಟ್ಟಿ 10 ವಿಕೆಟ್ ಗಳ ಜಯ ಸಾಧಿಸಿದೆ.  ಆರಂಭಿಕರಾದ ಶುಭಮನ್ ಗಿಲ್ (82) ಮತ್ತು ಧವನ್ (81) ಅಜೇಯರಾಗಿ ಉಳಿದು ಭಾರತಕ್ಕೆ ಜಯ ತಂದುಕೊಟ್ಟರು.

ಏಕದಿನದಲ್ಲಿ 6500 ರನ್ ಗಳಿಸಿದ ಭಾರತೀಯ ಆಟಗಾರರು

ಸಚಿನ್ ತೆಂಡೂಲ್ಕರ್-18426 ರನ್

ವಿರಾಟ್ ಕೊಹ್ಲಿ-12344 ರನ್

ಸೌರವ್ ಗಂಗೂಲಿ- 11363 ರನ್

ರಾಹುಲ್ ದ್ರಾವಿಡ್-10889 ರನ್

ಎಂಎಸ್ ಧೋನಿ-10773 ಪರಗುಲು

ಎಂ ಅಜರುದ್ದೀನ್- 9378 ರನ್

ರೋಹಿತ್ ಶರ್ಮಾ-9378 ರನ್

ಯುವರಾಜ್ ಸಿಂಗ್-8701 ರನ್

ವೀರೇಂದ್ರ ಸೆಹ್ವಾಗ್-8273 ರನ್

ಶಿಖರ್ ಧವನ್-6508 ರನ್

Tags: #Saaksha TVodisrunsShikhar Dhawan
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
June 20, 2026
0

MLC ಚುನಾವಣೆಯ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ, BJP-JDS ಮೈತ್ರಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. BJP-JDS ಮೈತ್ರಿಯ 11...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

by Shwetha
June 20, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ಅಡ್ಡ ಮತದಾನದ ಕಿಚ್ಚು ಹತ್ತಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ...

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

NEET ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಅರ್ಜಿಗಳು ವಜಾ

by Shwetha
June 20, 2026
0

NEET (UG) ಮರುಪರೀಕ್ಷೆಯನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ನಿಗದಿಯಂತೆ ಜೂನ್ 21ರಂದು ಪರೀಕ್ಷೆ ನಡೆಯಲು ದಾರಿ ಸುಗಮವಾಗಿದೆ. ಅರ್ಜಿದಾರರು ಮರುಪರೀಕ್ಷೆಯ ಪ್ರಕ್ರಿಯೆಯನ್ನು...

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

by admin
June 20, 2026
0

ಗ್ಯಾರಂಟಿ ಯೋಜನೆಗಳ ಮಹಾಪರಿವರ್ತನೆ: 763 ಕೋಟಿ ಮಹಿಳೆಯರ ಪ್ರಯಾಣ, 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್, ಲಕ್ಷಾಂತರ ಜನರಿಗೆ ಅನ್ನಭಾಗ್ಯ ಸೌಲಭ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

by Shwetha
June 20, 2026
0

ಬೆಂಗಳೂರು: ಸಚಿವ ಸಂಪುಟದ ಖಾತೆ ಹಂಚಿಕೆ ಆದಾಗ ಕ್ಯಾತೆ ತೆಗಿದು ನಂತರದಲ್ಲಿ ಈಗ ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯ ಬಗ್ಗೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram