ADVERTISEMENT
Sunday, May 25, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಟಾಲಿವುಡ್ ನಲ್ಲಿ ಮಿಂಚುತ್ತಿರುವ ಕನ್ನಡತಿಯರು!

ರಶ್ಮಿಕಾ ಸೇರಿದಂತೆ ಹಲವು ನಟಿಯರಿಗೆ ಭಾರೀ ಬೇಡಿಕೆ

Honnappa Lakkammanavar by Honnappa Lakkammanavar
July 25, 2023
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಟಾಲಿವುಡ್ ನಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಸದ್ದು ಹೆಚ್ಚಾಗಿದೆ. ಇದೀಗ ‘ಬೇಬಿ’ (Baby) ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸಾಥ್ ನೀಡಿದ್ದಾರೆ. ಜೊತೆಗೆ ನಮ್ಮ ಟಾಲಿವುಡ್‌ನಲ್ಲಿ ತೆಲುಗು ನಟಿಯರ ಬೆಳವಣಿಗೆ ಕಮ್ಮಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ನಾಯಕಿ ವೈಷ್ಣವಿ ಚೈತನ್ಯ ಅವರು ಬೇಬಿ ಸಿನಿಮಾದಲ್ಲಿನ ನಟನೆಗೆ ಹಾಡಿ ಹೊಗಳಿದ್ದಾರೆ. ವೈಕುಂಠಪುರಮಲ್ಲೋ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ತಂಗಿಯಾಗಿ ವೈಷ್ಣವಿ ನಟಿಸಿದ್ದರು. ರಶ್ಮಿಕಾ ಮಂದಣ್ಣ- ಶ್ರೀಲೀಲಾ ಇಬ್ಬರು ಕನ್ನಡದವರು. ಕನ್ನಡ ಸಿನಿಮಾದಿಂದ ಪರಿಚಿತರಾಗಿ, ತೆಲುಗಿನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ರಶ್ಮಿಕಾ, ತೆಲುಗು ಸಿನಿಮಾದಿಂದ ಪ್ಯಾನ್‌ ಇಂಡಿಯಾ ಸ್ಟಾರ್‌ ನಟಿ ಗುರುತಿಸಿಕೊಳ್ಳುತ್ತಿದ್ದರೆ, ಶ್ರೀಲೀಲಾ ಅವರು ತೆಲುಗಿನ 10ಕ್ಕೂ ಹೆಚ್ಚ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಹಾಗಾಗಿ ಅಲ್ಲು ಅರ್ಜುನ್‌ ಅವರು ಈ ಕುರಿತು ಮಾತನಾಡಿದ್ದಾರೆ.

Related posts

‘ಸಿತಾರೆ ಜಮೀನ್ ಪರ್’ ಚಿತ್ರ ಬಾಯ್‌ಕಾಟ್ ಗೆ ಒತ್ತಾಯ – ಆಮೀರ್ ಖಾನ್ ಹೊಸ ವಿವಾದ

‘ಸಿತಾರೆ ಜಮೀನ್ ಪರ್’ ಚಿತ್ರ ಬಾಯ್‌ಕಾಟ್ ಗೆ ಒತ್ತಾಯ – ಆಮೀರ್ ಖಾನ್ ಹೊಸ ವಿವಾದ

May 15, 2025
ಅಣ್ಣಾವ್ರ ನೆನಪಲ್ಲಿ ಕನ್ನಡಿಗರು: ರಾಜ್ ಕುಮಾರ್ ಜನ್ಮದಿನದ ಸ್ಮರಣೆ

ಅಣ್ಣಾವ್ರ ನೆನಪಲ್ಲಿ ಕನ್ನಡಿಗರು: ರಾಜ್ ಕುಮಾರ್ ಜನ್ಮದಿನದ ಸ್ಮರಣೆ

April 24, 2025
Tags: Shining glasses in Tollywood!
ShareTweetSendShare
Join us on:

Related Posts

‘ಸಿತಾರೆ ಜಮೀನ್ ಪರ್’ ಚಿತ್ರ ಬಾಯ್‌ಕಾಟ್ ಗೆ ಒತ್ತಾಯ – ಆಮೀರ್ ಖಾನ್ ಹೊಸ ವಿವಾದ

‘ಸಿತಾರೆ ಜಮೀನ್ ಪರ್’ ಚಿತ್ರ ಬಾಯ್‌ಕಾಟ್ ಗೆ ಒತ್ತಾಯ – ಆಮೀರ್ ಖಾನ್ ಹೊಸ ವಿವಾದ

by Shwetha
May 15, 2025
0

ಬಾಲಿವುಡ್‌ನ ಖ್ಯಾತ ನಟ ಆಮೀರ್ ಖಾನ್ ಅಭಿನಯದ ಹೊಸ ಚಿತ್ರ 'ಸಿತಾರೆ ಜಮೀನ್ ಪರ್' ಬಿಡುಗಡೆಯ ಮೊದಲು ಭಾರಿ ವಿವಾದಕ್ಕೆ ಗುರಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರವನ್ನು...

ಅಣ್ಣಾವ್ರ ನೆನಪಲ್ಲಿ ಕನ್ನಡಿಗರು: ರಾಜ್ ಕುಮಾರ್ ಜನ್ಮದಿನದ ಸ್ಮರಣೆ

ಅಣ್ಣಾವ್ರ ನೆನಪಲ್ಲಿ ಕನ್ನಡಿಗರು: ರಾಜ್ ಕುಮಾರ್ ಜನ್ಮದಿನದ ಸ್ಮರಣೆ

by Shwetha
April 24, 2025
0

ಕನ್ನಡ ನಾಡಿಗೆ ಪ್ರತಿ ವರ್ಷ ಏಪ್ರಿಲ್ 24 ಬಂದರೇ, ಒಂದು ಸ್ಮರಣೆ ತಲೆ ಎತ್ತಿ ನಿಲ್ಲುತ್ತದೆ – ಅಣ್ಣಾವ್ರ ಜನ್ಮದಿನ ಅಂತ.. ಹೌದು, ಅವರಿಲ್ಲಿ ಹುಟ್ಟಿದ್ದು, ನಟಿಸಿದ್ದು,...

ಕರಿಮೆಣಸು ಬೆಲೆ ಏರಿಕೆ ಗ್ಯಾರಂಟಿ : ರೈತರಿಗೆ ಭರ್ಜರಿ ಲಾಭ, ಕೆಜಿಗೆ 1000 ರೂ.ಗೆ ಏರಿಕೆ ಸಾಧ್ಯತೆ!

ಕುತೂಹಲ ಮೂಡಿಸಿದ ರಾಕಿ ಬಾಯ್ & ಮಧ್ಯಪ್ರದೇಶ CM ಮೋಹನ್ ಯಾದವ್ ಭೇಟಿ!

by Shwetha
April 22, 2025
0

ರಾಕಿಂಗ್ ಸ್ಟಾರ್ ಯಶ್ ಅವರು ಇತ್ತೀಚೆಗೆ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಈ ವೇಳೆ ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಶಿವನ ಭಕ್ತರಾಗಿರುವ...

ವಿಜಯ್ ನಟನೆಯ ‘ಜನ ನಾಯಗನ್’ OTT ಹಕ್ಕುಗಳು ₹121 ಕೋಟಿಗೆ  ಮಾರಾಟ!

ವಿಜಯ್ ನಟನೆಯ ‘ಜನ ನಾಯಗನ್’ OTT ಹಕ್ಕುಗಳು ₹121 ಕೋಟಿಗೆ ಮಾರಾಟ!

by Shwetha
April 2, 2025
0

ತಮಿಳು ಸಿನಿತಾರಾ ದಳಪತಿ ವಿಜಯ್ ಅವರ ಭರವಸೆಯ ಬಹುಕೋಟಿ ಬಜೆಟ್ ಸಿನಿಮಾ 'ಜನ ನಾಯಗನ್' ಗೆ OTT ದಿಗ್ಗಜ ಸಂಸ್ಥೆ ಅಮೆಜಾನ್ ಪ್ರೈಮ್ ವಿಡಿಯೋ ಭಾರೀ ಮೊತ್ತ...

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ FIX

ರಾಮ್ ಚರಣ್-ಶಿವಣ್ಣ ನಟಿಸುತ್ತಿರುವ ಚಿತ್ರಕ್ಕೆ ಪೆದ್ದಿ ಟೈಟಲ್ FIX

by Shwetha
March 31, 2025
0

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram