ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಂಡೆ ಗಣೇಶ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದ ‘ಶಿವಾಜಿ ಸುರತ್ಕಲ್-2 ‘ಮುಹೂರ್ತ

Namratha Rao by Namratha Rao
November 25, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬಂಡೆ ಗಣೇಶ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದ ಶಿವಾಜಿ ಸುರತ್ಕಲ್-2 ಮುಹೂರ್ತ

ಗುರುವಾರ ಬೆಳೆಗ್ಗೆ ಮಲ್ಲೇಶ್ವರಮ್’ನ ಬಂಡೆ ಗಣೇಶ ದೇವಸ್ಥಾನದಲ್ಲಿ ಸರಳವಾಗಿ ಶಿವಾಜಿ ಸುರತ್ಕಲ್-2 ಚಿತ್ರದ ಮುಹೂರ್ತ ನೆರವೇರಿದ್ದು, ಪ್ರಮುಖ ತಾರಾಗಣ ತಂತ್ರಜ್ಞರ ತಂಡ ಎಲ್ಲರೂ ಭಾಗಿಯಾಗಿದ್ದರು. ಮಗಳು ಜಾನಕಿ ಧಾರಾವಾಹಿಯ ಮೂಲಕ ಮನೆ ಮಾತಾಗಿರುವ ರಾಕೇಶ್ ಮಯ್ಯ, ಈಗಾಗಲೆ ಶುಭಮಂಗಳ ಮತ್ತು ಟೆನಂಟ್ ಎಂಬ ಸಿನಿಮಾಗಳಲ್ಲಿ ನಟಿಸುತ್ತಿದ್ದು, ಶಿವಾಜಿ ಸುರತ್ಕಲ್-2 ಚಿತ್ರದ ತಾರಾಬಳಗಕ್ಕೆ ಸೆರುತ್ತಿದ್ದಾರೆ, ಈಗಷ್ಟೇ ಟ್ರೇನಿಂಗ್ ಮುಗಿಸಿ ಕೆಲಸಕ್ಕೆ ಸೇರಿರುವ ಪೋಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಈ ಪಾತ್ರಕ್ಕೆ ಹಲವು ಶೇಡ್’ಗಳಿದ್ದು ಚಿತ್ರದುದ್ದಕ್ಕು ಪ್ರಾಮುಖ್ಯತೆ ವಹಿಸುವ ಪಾತ್ರವಾಗಿದೆ.meghana gavnkar saakshatv

Related posts

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026
ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026

ಈ ತಂಡಕ್ಕೆ ಮತ್ತೊಂದು ಆಗಮನ, ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿದ್ದು ತಮ್ಮದೇ ಆದ ಶೈಲಿಯಿಂದ ಗುರುತಿಸಿಕೊಂಡಿರುವಂತಹ, ಬಿಗ್ ಬಾಸ್ ಖ್ಯಾತಿಯ ವಿನಾಯಕ ಜೋಷಿ. ಈ ಚಿತ್ರದಲ್ಲಿ ಇವರದ್ದು ರಫ್ ಅ್ಯಂಡ್ ಟಫ್ ಪೋಲೀಸ್ ಅಧಿಕಾರಿ ಪಾತ್ರವಾಗಿದ್ದು ಚಿತ್ರದ ಕಥೆಗೆ ಮಹತ್ವದ ತಿರುವು ನೀಡುತ್ತದೆ. ಇದಿಷ್ಟು ತಾರಾಬಳಗದ ವಿವರ, ತಂಡಕ್ಕೆ ಇನ್ನಷ್ಟು ಕಲಾವಿದರ ಆಗಮನವಾಗಲಿದ್ದು ಮುಂದೆ ಅದರ ವಿವರಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತೇವೆ.ramesh aravind saakshatv

ಮುಖ್ಯವಾಗಿ ಹಂಚಿಕೊಳ್ಳಬೇಕಾದ ಮತ್ತೊಂದು ವಿಷಯ ಈ ಚಿತ್ರದ ಸಂಗೀತ ನೀರ್ದೇಶಕರ ಪರಿಚಯ, ಉದಯೋನ್ಮುಖ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ನಕುಲ್ ಅಭಯಂಕರ್, ಇವರು ಈ ಹಿಂದೆ ಕನ್ನಡ್ ಗೊತ್ತಿಲ್ಲ ಹಾಗು ಬಿಡುಗಡೆಗೆ ಸಿದ್ಧವಾಗುತ್ತಿರುವ
ಲವ್ ಮಾಕ್ಟೇಲ್-2 ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು, ಅದಕ್ಕು ಮೊದಲೂ ಅವರು ಹೆಸರಾಂತ ಸಂಗೀತ ನಿರ್ದೇಶಕರಾದ ಎ.ಆರ್.ರೆಹಮಾನ್ ಅವರ ಹತ್ತಿರ ಪ್ರೋಗ್ರಾಮರ್ ಆಗಿ ಕೆಲಸ ಮಾಡುತ್ತಿದದ್ದು ಇತ್ತಿಚೆಗೆ ಬಹಳಷ್ಟು ಹೆಸರು ಮಾಡಿದ ಪರಮ ಸುಂದರಿ ಹಾಡಿಗು ಸಹ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದಾರೆ.shivaji surathkal 2 saakshatv

ಈಗ ಇವರು ನಮ್ಮ ತಂಡಕ್ಕೆ ಸೇರಿದ್ದು, ಸಂಗೀತ ಮತ್ತು ಹಿನ್ನಲೆ ಸಂಗೀತದ ಜವಾಬ್ದಾರಿಯನ್ನು ಹೊತ್ತಿದ್ದಾರೆ.shivaji surathkal 2 saakshatv

ಇನ್ನು ಶಿವಾಜಿ ಸುರತ್ಕಲ್-2 ಚಿತ್ರದ ಚಿತ್ರೀಕರಣ ಡಿಸಂಬರ್ ತಿಂಗಳಲ್ಲಿ ಶುರುವಾಗಲಿದ್ದು ಅದಕ್ಕೆ ಬೇಕಾದ ಸಿದ್ದತೆಗಳು ನಡೆಯುತ್ತಿದ್ದು ಇನ್ನಷ್ಟು ಮಾಹಿತಿಗಳನ್ನು ಸದ್ಯದಲ್ಲೇ ಹಂಚಿಕೊಳ್ಳುತ್ತೇವೆ. ರಮೇಶ್ ಅರವಿಂದ್ ಅವರ 103ನೇ ಚಿತ್ರ ಎನ್ನುವುದು ಈ ಚಿತ್ರದ ವಿಶೇಷತೆಯಾಗಿದ್ದು,
ರಾಧಿಕ ನಾರಾಯಣ್ , ಮೇಘನ ಗಾಂವ್ಕರ್, ರಾಘು ರಮಣಕೊಪ್ಪ, ವಿದ್ಯಾ ಮೂರ್ತಿ ಇವರೆಲ್ಲ ಈಗಾಗಲೆ ತಾರಾಗಣದಲ್ಲಿದ್ದು ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದು ರೇಖಾ ಕೆ.ಎನ್ ಮತ್ತು ಅನುಪ್ ಗೌಡ ಇವರ ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶಿವಾಜಿ ಸುರತ್ಕಲ್-2 ಚಿತ್ರ ಮೂಡಿಬರಲಿದದೆ.radhika chetan saakshatv

Tags: #saakshatvramesh aravindSandalwoodshivaji surathkal 2
ShareTweetSendShare
Join us on:

Related Posts

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram