ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಪರೇಷನ್ ಗಾಗಿ ಯುಎಸ್ ಗೆ ಹೊರಟ ಶಿವಣ್ಣ

ಶಿವಮೊಗ್ಗಕ್ಕೆ ಆಗಮಿಸಿದ್ದ ಶಿವಣ್ಣ

Author2 by Author2
November 24, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಶಿವಮೊಗ್ಗ: ಮುಂದಿನ ತಿಂಗಳು ಆಪರೇಷನ್ ಇದೆ. ಹೀಗಾಗಿ ಯುಎಸ್‌ಎಗೆ ಹೋಗುತ್ತಿದ್ದೇನೆ ಎಂದು ನಟ ಶಿವರಾಜ್ ಕುಮಾರ್ (Dr Shiva Rajkumar) ಹೇಳಿದ್ದಾರೆ.

ಭೈರತಿ ರಣಗಲ್ ಸಿನಿಮಾದ ಯಶಸ್ಸಿನ ನಂತರ ನಟ ಶಿವರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ್ದಾರೆ. ನಗರದಲ್ಲಿನ ಗೋಪಿ ವೃತ್ತದಲ್ಲಿರುವ ಮಲ್ಲಿಕಾರ್ಜುನ್ ಚಿತ್ರಮಂದಿರಕ್ಕೆ ಆಗಮಿಸಿದ ಶಿವಣ್ಣ ಅಭಿಮಾನಿಗಳ ಜೊತೆಗೆ ಭೈರತಿ ರಣಗಲ್ ಯಶಸ್ಸು ಹಂಚಿಕೊಂಡಿದ್ದಾರೆ.

Related posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

December 6, 2025
ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

December 3, 2025

ಈ ವೇಳೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಭೈರತಿ ರಣಗಲ್ ಸ್ಟೈಲ್‌ ನಲ್ಲೇ ಕ್ಯಾಸ್ಟ್ಯೂಮ್ ಹಾಕಿಕೊಂಡು ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಅಭಿಮಾನಿಗಳನ್ನು ಭೇಟಿ ಮಾಡಿ ಮಾತನಾಡಿದ ಶಿವರಾಜ್ ಕುಮಾರ್, ಎಲ್ಲಾ ಕಡೆಗಳಲ್ಲಿ ಬೈರತಿ ರಣಗಲ್ ಒಳ್ಳೆಯ ರೆಸ್ಪಾನ್ಸ್ ಬರುತ್ತಿದೆ. ಉತ್ತಮ ಕಲೆಕ್ಷನ್ ಆಗುತ್ತಿದೆ. ಈಗ 45 ಸಿನಿಮಾ ರೆಡಿಯಾಗುತ್ತಿದೆ. ತೆಲುಗಿನಲ್ಲಿ ರಾಮ್ ಚರಣ್ ಜೊತೆ ಒಂದು ಸಿನಿಮಾ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Tags: Shivanna left for the US for the operation
ShareTweetSendShare
Join us on:

Related Posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

ಕನ್ನಡ ಪ್ರೇಕ್ಷಕರಲ್ಲಿ ಸೌಜನ್ಯವೇ ಇಲ್ಲ, ಚಿತ್ರರಂಗಕ್ಕೆ ಬೀಗ ಜಡಿಯುವ ಕಾಲ ದೂರವಿಲ್ಲ: ಪರಭಾಷಾ ವ್ಯಾಮೋಹದ ವಿರುದ್ಧ ಸಾಧು ಕೋಕಿಲ ಕೆಂಡಾಮಂಡಲ

by Shwetha
December 3, 2025
0

ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಆರ್ಭಟಕ್ಕೆ ಕನ್ನಡದ ಸಿನಿಮಾಗಳು ನಲುಗುತ್ತಿರುವ ವಿಚಾರ ಹೊಸದೇನಲ್ಲ. ಆದರೆ ಇದೀಗ ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಂದ ಸಿಗುತ್ತಿರುವ ನೀರಸ ಪ್ರತಿಕ್ರಿಯೆ ಮತ್ತು ಪರಭಾಷಾ...

ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

ಅಪಾರ್ಥ ಮಾಡ್ಕೊಂಡ್ಬಿಟ್ರೋ ಏನೋ ಎನ್ನುತ್ತಲೇ ಬಾರದ ಲೋಕಕ್ಕೆ ಪಯಣಿಸಿದ ಹಿರಿಯ ನಟ ಉಮೇಶ್: ಸ್ಯಾಂಡಲ್ ವುಡ್ ಅಂಗಳದಲ್ಲಿ ಶೋಕ

by Shwetha
November 30, 2025
0

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕೊಂಡಿಯೊಂದು ಕಳಚಿದೆ. ಆರು ದಶಕಗಳ ಸುದೀರ್ಘ ಅವಧಿಯಲ್ಲಿ ತಮ್ಮ ವಿಶಿಷ್ಟ ಮ್ಯಾನರಿಸಂ, ಹಾಸ್ಯಪ್ರಜ್ಞೆ ಮತ್ತು ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿದ್ದ...

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

ಬಾಲಿವುಡ್ ದಂತಕಥೆ ಧರ್ಮೇಂದ್ರಗೆ ಅಂತಿಮ ವಿದಾಯ

by Shwetha
November 25, 2025
0

ಬಾಲಿವುಡ್‌ನ ಅನನ್ಯ ನಟ, ಭಾರತೀಯ ಚಲನಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಧರ್ಮೇಂದ್ರ (89) ಅವರ ನಿಧನವು ಸಿನಿಮಾ ಪ್ರೇಮಿಗಳಿಗೆ ಅಘಾತ ತಂದಿದೆ. ಹಲವು ದಶಕಗಳಿಂದ ಅಪಾರ...

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

ತುಂಬು ಕುಟುಂಬವನ್ನು ಅನಾಥವಾಗಿಸಿ ಬಾರದ ಲೋಕಕ್ಕೆ ತೆರಳಿದ ಬಾಲಿವುಡ್ ಹೀ ಮ್ಯಾನ್ ಧರ್ಮೇಂದ್ರ

by Shwetha
November 24, 2025
0

ಮುಂಬೈ: ಭಾರತೀಯ ಚಿತ್ರರಂಗದ ಪಾಲಿನ ಮರೆಯದ ಮಾಣಿಕ್ಯ, ಬಾಲಿವುಡ್‌ನ 'ಹಿ-ಮ್ಯಾನ್' ಖ್ಯಾತಿಯ ಹಿರಿಯ ನಟ ಧರ್ಮೇಂದ್ರ ಅವರು ಜೀವನದ ಯಾನ ಮುಗಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram