ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇದೇ ಲಾಸ್ಟ್ ಸಭೆ ಎಂದಿದ್ದೇಕೆ ಬಿಎಸ್‍ವೈ: ರಾಜಾಹುಲಿ ನಾಯಕತ್ವ ಬದಲಾವಣೆ ಸುಳಿವು ಕೊಟ್ರಾ ಚಾಣಾಕ್ಯ..?

Kariyappa N by Kariyappa N
January 11, 2021
in Newsbeat, Politics, Samagra karnataka, ರಾಜ್ಯ
bsy-amith shah
Share on FacebookShare on TwitterShare on WhatsappShare on Telegram

ನವದೆಹಲಿ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಕ್ ಮೇಲೆ ಶಾಕ್‍ಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಬಿಎಸ್‍ವೈ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣದ ತನಿಖೆಗೆ ಹೈಕೋರ್ಟ್ ಲೋಕಾಯುಕ್ತಕ್ಕೆ ಗ್ರೀನ್ ಸಿಗ್ನಲ್ ಕೊಟ್ಟು 25 ಸಾವಿರ ದಂಡವನ್ನು ವಿಧಿಸಿತ್ತು.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಸಂಪುಟ ವಿಸ್ತರಣೆಗೆ ಕಳೆದ 1 ವರ್ಷದಿಂದ ಸತಾಯಿಸುತ್ತಿದ್ದ ಬಿಜೆಪಿ ಹೈಕಮಾಂಡ್, ಕೊನೆಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ನಾಯಕತ್ವ ಬದಲಾವಣೆಯ ಸುಳಿವು ನೀಡಿ ಕಳಿಸಿ ಮತ್ತೊಂದು ಶಾಕ್ ನೀಡಿದೆ.

bsy-shah
ಹೀಗಾಗಿಯೇ ಏನೋ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‍ಸಿಂಗ್ ಜತೆ ಸಭೆ ನಡೆಸಿದ ವಾಪಸಾದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಇದೇ ನನ್ನ ಲಾಸ್ಟ್ ಮೀಟಿಂಗ್ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಬಿಎಸ್‍ವೈ ಮಾತಿನ ಮರ್ಮವೇನು..? ಪದತ್ಯಾಗಕ್ಕೆ ಗಡುವು ಕೊಟ್ರಾ.?
ಬಿ.ಎಸ್ ಯಡಿಯೂರಪ್ಪ, ರಾಜ್ಯ ಬಿಜೆಪಿ ಪಾಲಿಗೆ ಕರ್ನಾಟಕದಲ್ಲಿ ಪ್ರಶ್ನಾತೀತ ನಾಯಕರು. ರಾಜ್ಯದ ಪ್ರಬಲ ಲಿಂಗಾಯತ ಸಮುದಾಯದ ಬೆಂಬಲ ಹೊಂದಿರುವ ಏಕೈಕ ನಾಯಕ. ಹೀಗಾಗಿಯೇ ಆಪರೇಷನ್ ಕಮಲದ ಮೂಲಕವಾದರೂ ಸರಿ ಮುಖ್ಯಮಂತ್ರಿ ಪಟ್ಟಕ್ಕೇರಿದ ಯಡಿಯೂರಪ್ಪ, ಮುಂದಿನ 3 ವರ್ಷ ಸಿಎಂ ಹುದ್ದೆಯಲ್ಲಿ ಇರೋದು ಪಕ್ಕಾ ಎಂದೇ ಭಾವಿಸಿದ್ದರು.
ಆದರೆ, ಯಡಿಯೂರಪ್ಪ ಅವರಿಗೆ ಈಗ 77ರ ಹರೆಯ. ಅವರ ಪ್ರಬಲ ನಾಯಕತ್ವ ಇರುವಾಗಲೇ ಪರ್ಯಾಯ ನಾಯಕತ್ವದ ಹುಡುಕಾಟದಲ್ಲಿದ್ದ ಬಿಜೆಪಿ ವರಿಷ್ಠರಿಗೆ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಸಿಕ್ಕಿದ್ದರು ಎನ್ನಲಾಗಿತ್ತು. ಆದರೆ, ಸುರೇಶ್ ಅಂಗಡಿ ಕೊರೊನಾಗೆ ಅಕಾಲಿಕ ಮರಣವನ್ನಪ್ಪಿದ ಬಳಿಕ ಯಡಿಯೂರಪ್ಪ ಸ್ಥಾನಕ್ಕೆ ಪ್ರಬಲ ನಾಯಕನನ್ನು ಬೆಳೆಸಬೇಕಾಗಿದೆ.


ಸರ್ಕಾರದ ಅವಧಿ ಪೂರ್ಣಗೊಳ್ಳಲು ಇನ್ನೂ 3 ವರ್ಷ ಬಾಕಿ ಇದ್ದು, ಈಗಿನಿಂದಲೇ ಪರ್ಯಾಯ ನಾಯಕನನ್ನು ಬೆಳೆಸುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿಯೇ ಯಡಿಯೂರಪ್ಪ ಕಳೆದ ವರ್ಷ ಎರಡು ಬಾರಿಗೆ ದೆಹಲಿಗೆ ಹೋಗಿ ಸಂಪುಟ ವಿಸ್ತರಣೆಗೆ ಅನುಮತಿ ಕೇಳಿದ್ದರೂ ಅಮಿತ್ ಶಾ ಜಪ್ಪಯ್ಯ ಅನ್ನದೇ ಭೇಟಿಗೂ ಅವಕಾಶ ನೀಡದೆ ವಾಪಸ್ ಕಳಿಸಿದ್ದರು.
ಆದರೆ, ಒಂದು ವರ್ಷದಿಂದ ಬಿಎಸ್‍ವೈ ಸಂಪರ್ಕದಿಂದ ದೂವೇ ಇದ್ದ ಅಮಿತ್ ಶಾ, ಖುದ್ದು ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಭಾನುವಾರ ಬುಲಾವ್ ನೀಡಿದ್ದರು.
ಅಮಿತ್ ಶಾ ಬುಲಾವ್ ಮೇರೆಗೆ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡಬಹುದೆಂಬ `ಅಮಿತ’ ಆಸೆಯೊಂದಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಶಾಕ್ ಕೊಟ್ಟಿದ್ದಾರೆ ಎನ್ನಲಾಗಿದೆ.

ಗುರುವಾರದೊಳಗೆ ಅಭಿಪ್ರಾಯ ತಿಳಿಸಿ
ಮುಂದಿನ ಗುರುವಾರಕ್ಕೆ ಶೂನ್ಯಮಾಸ ಮುಗಿದು ಸಂಕ್ರಾಂತಿಯ ಸಂಕ್ರಮಣ ಶುರುವಾಗಲಿದೆ. ಹೀಗಾಗಿ ನಾಯಕತ್ವ ಬದಲಾವಣೆಯ ಸುಳಿವು ನೀಡಿ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಗೃಹ ಸಚಿವವ ಹಾಗೂ ಬಿಜೆಪಿಯ ಚಾಣಾಕ್ಯ ಅಮಿತ್ ಶಾ, ಯಡಿಯೂರಪ್ಪ ಅವರಿಗೆ ಗುರುವಾರದವರೆಗೆ ಗಡುವು ನೀಡಿ ಕಳಿಸಿದ್ದಾರೆ. ಹೀಗಾಗಿಯೇ ಸಂಪುಟ ವಿಸ್ತರಣೆಗಾಗಿ ಭಾನುವಾರ ನಡೆದ ಸಭೆಯೇ ಲಾಸ್ಟ್ ಮೀಟಿಂಗ್ ಎಂದು ಯಡಿಯೂರಪ್ಪ ಹೇಳಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಬಿ.ವೈ ರಾಘವೇಂದ್ರಗೆ ಮಂತ್ರಿ ಸ್ಥಾನದ ಆಫರ್..!
ಸಿಎಂ ಯಡಿಯೂರಪ್ಪ ಭೇಟಿ ವೇಳೆ ಅಮಿತ್ ಶಾ, ನೇರವಾಗಿಯೇ ನಾಯಕತ್ವ ಬದಲಾವಣೆಯ ವಿಷಯ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ ಅವರು ಸಿಎಂ ಹುದ್ದೆ ತ್ಯಜಿಸಿದರೆ ಪರ್ಯಾಯ ಪರಿಹಾರ ನೀಡುವ ಭರವಸೆಯನ್ನು ನೀಡಿದ್ದಾರಂತೆ. ಮುಂದಿನ ವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಪುತ್ರ ರಾಘವೇಂದ್ರನಿಗೆ ಕೇಂದ್ರ ಸಚಿವ ಸ್ಥಾನದ ಭರವಸೆ ನೀಡಿದ್ದಾರೆ. ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಕರ್ನಾಟಕದ ಕೋಟಾ ತುಂಬುವುದು ಅಮಿತ್ ಶಾ ಅವರ ಪ್ಲಾನ್ ಆಗಿದೆ ಎನ್ನಲಾಗಿದೆ.


ಜತೆಗೆ ಲಿಂಗಾಯತರ ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರಿಗೂ ಉನ್ನತ ಹುದ್ದೆ ಕೊಡುವ ಭರವಸೆ ನೀಡಲಾಗಿದೆ. ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಹುದ್ದೆ ನೀಡುವುದಾಗಿ ಹೈಕಮಾಂಡ್ ತಿಳಿಸಿದೆ ಎನ್ನಲಾಗಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಒಟ್ಟಾರೆ, ರಾಜ್ಯ ಬಿಜೆಪಿಯಲ್ಲಿ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿದ್ದು, ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Amit ShahBJPDelhileadership changeShock to CM Yeddyurappa
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram