ಹುಟ್ಟಿದ್ದೀರಾ ನೀವು ನಿಮ್ಮ ಜೀವನ ಹೇಗಿರುತ್ತದೆ ಯಾವ ಕೆಲಸ ಮಾಡಬೇಕು ಯಾವ ದೇವರು ಅದೃಷ್ಟದ ಸಂಖ್ಯೆ ತಿಳಿದುಕೊಳ್ಳಿ ಜನಿಸಿದವರ ಸಂಪೂರ್ಣ ಲೈಫ್,ಗುಣ ಸ್ವಭಾವ ಹೇಗಿರುತ್ತದೆ ನೀವೆ ನೋಡಿ…!
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ಮಂಗಳವಾರ ತುಂಬಾ ಶುಭವಾದ ವಾರ ಇದು ಶಕ್ತಿ ದೇವತೆಗಳಿಗೆ ಅತ್ಯಂತ ಪ್ರಿಯವಾದ ವಾರ ವಾಗಿರುತ್ತದೆ ಮಂಗಳವಾರದ ದಿನ ಹುಟ್ಟಿದವರಿಗೆ ಮಂಗಳ ಗ್ರಹದ ಪ್ರಭಾವ ಯಾವಾಗಲೂ ಇದ್ದೇ ಇರುತ್ತದೆ ಇವರ ಅತಿಯಾದ ಕೋಪವನ್ನು ಹೊಂದಿರುತ್ತಾರೆ ಮತ್ತು ಚಿಕ್ಕ ವಿಷಯಕ್ಕೂ ಸಹ ಇವರು ಜಗಳವನ್ನು ಮಾಡುತ್ತಾರೆ ಮತ್ತು ಎಲ್ಲಾ ವಿಷಯಗಳಿಗೂ ಇವರು ಬಹಳ ಕೋಪಿ ತಗೊಳ್ಳುತ್ತಾರೆ ಇವರಿಗೆ ಕಿರಿಕಿರಿಗಳು ಬೇಗ ಉಂಟಾಗುತ್ತದೆ
ತಮಗೇ ಎಷ್ಟೇ ಕಷ್ಟ ಬಂದರೂ ಸಹ ತಮ್ಮ ಬುದ್ದಿವಂತಿಕೆಯಿಂದ ಇವರು ಹೊರಬರುತ್ತಾರೆ ಚಿಕ್ಕ ಚಿಕ್ಕ ವಿಷಯಗಳಿಗೂ ಸಹ ಇವರು ಬಹಳ ಬೇಗ ಸ್ಪಂದಿಸುತ್ತಾರೆ ಇವರು ಯಾವಾಗಲೂ ಯಶಸ್ಸನ್ನು ಸಾಧಿಸುತ್ತಾರೆ ಇವರಿಗೆ ಕಷ್ಟಪಟ್ಟು ಕೆಲಸ ಮಾಡುವುದು ಇಷ್ಟ ಸಾಲ ಎಂದರೆ ಇವರಿಗೆ ಇಷ್ಟವಾಗುವುದಿಲ್ಲ ಇವರು ಹೊಗಳಿಕೆ ಮಾತುಗಳಿಗೆ ಬಹಳ ಆಕರ್ಷಿತರಾಗುತ್ತಾರೆ ಇವರು ನೋಡಲು ಲಕ್ಷಣವಾಗಿ ಇರುತ್ತಾರೆ ಮತ್ತು ಸಾಧಾರಣ ಮೈಕಟ್ಟನ್ನು ಇವರು ಹೊಂದಿರುತ್ತಾರೆ ಎಲ್ಲರಿಗಿಂತ ಭಿನ್ನವಾದ ಕೆಲಸ ಮಾಡಬೇಕು ಎಂದು ಕೊಳ್ಳುತ್ತಾರೆ ಇದರಿಂದ ಇವರು ಲಾಭವನ್ನು ಸಹ ಪಡೆಯುತ್ತಾರೆ ಈ ದಿನ ಹುಟ್ಟಿದವರು ತುಂಬಾ ಅದೃಷ್ಟವಂತರು
ಮಂಗಳವಾರದ ದಿನ ಹುಟ್ಟಿದವರು ತುಂಬಾ ಪ್ರವಾಸವನ್ನು ಮಾಡಲು ಇಷ್ಟಪಡುತ್ತಾರೆ ಮತ್ತು ಇವರು ತುಂಬಾ ಪ್ರವಾಸಿ ತಾಣಗಳನ್ನು ವೀಕ್ಷಿಸಲು ತುಂಬಾ ಇಷ್ಟಪಡುತ್ತಾರೆ ಇವರು ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಇಷ್ಟಪಡುತ್ತಾರೆ ಇವರು ಹೆಚ್ಚು ಸತ್ಯ ಹೇಳಲು ಬಯಸುತ್ತಾರೆ ವೈವಾಹಿಕ ಜೀವನದಲ್ಲಿ ಅಡೆತಡೆಗಳು ಕಂಡುಬಂದರೂ ಸಹ ಅದನ್ನು ಇವರು ಎದುರಿಸುತ್ತಾರೆ ಇವರ ಮಾತುಗಳಿಂದ ಪ್ರತಿಯೊಬ್ಬರು ಆಕರ್ಷಿತರಾಗುತ್ತಾರೆ ಮಂಗಳವಾರ ದಿನದಂದು ಹುಟ್ಟಿದವರ ರಾಜಕೀಯ ಪ್ರವಾಸ ಮಾಡಿದ್ದಾರೆ ತುಂಬಾ ಒಳ್ಳೆಯದು ಆದರೆ ಇವರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ ಇವರು ಜೀವನದಲ್ಲಿ ಒಂದು ಉತ್ತಮ ಗುರಿಯನ್ನು ಇಟ್ಟುಕೊಂಡಿರುತ್ತಾರೆ ಹಾಕೋರಿಗೆ ಇವರು ತುಂಬಾ ಶ್ರಮಿಸುತ್ತಾರೆ
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಇವರು ಅಷ್ಟು ಸುಲಭವಾಗಿ ಯಾರೊಂದಿಗೂ ಸಹ ಬೆರೆಯುವುದಿಲ್ಲ ಇವರು ಯಾವಾಗಲೂ ಏಕಾಂತವನ್ನು ಬಯಸುತ್ತಾರೆ ಇವರು ಪ್ರೀತಿಸಿದವರನ್ನು ಪ್ರಾಣವನ್ನು ಬೇಕಾದರೂ ನೀಡುವಷ್ಟು ಇವರು ಹೆಚ್ಚು ಪ್ರೀತಿಸುತ್ತಾರೆ ಆದರೆ ಇವರು ಮೋಸ ಹೋಗುವ ಸಾಧ್ಯತೆಗಳು ಹೆಚ್ಚಿರುತ್ತದೆ ಇವರಿಗೆ ಗುರುವಾರ ಮತ್ತು ಶುಕ್ರವಾರ ದಿನವೂ ತುಂಬಾ ಅದೃಷ್ಟದ ದಿನ ಎಂದು ಜ್ಯೋತಿಷ್ಯಶಾಸ್ತ್ರವು ತಿಳಿಸುತ್ತದೆ ಇವರು ಹೆಚ್ಚಾಗಿ ಹನುಮಂತನ ಧ್ಯಾನ ಮಾಡಿದರೆ ತುಂಬಾ ಒಳ್ಳೆಯದು ಮತ್ತೆ ಇವರ ಹನುಮಂತನ ಮಂದಿರಗಳಿಗೆ ಪ್ರವೇಶ ನೀಡಿದರೆ ತುಂಬಾ ಒಳ್ಳೆಯದು ಹನುಮಂತನನ್ನು ಪೂಜಿಸುವುದರಿಂದ ಇವರ ಸಂಕಲ್ಪ ಮತ್ತು ಇವರ ಕಾರ್ಯ ಬಹಳ ಬೇಗ ನೆರವೇರುತ್ತದೆ