ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

admin by admin
February 13, 2021
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹಲವು ಕಷ್ಟಗಳ ನಿವಾರಣೆಗೆ ಈ ಇಡುಗುಂಜಿ ಗಣಪತಿಗೆ ಈ ರೀತಿಯಾದ ಒಂದು ಸಣ್ಣ ಹರಕೆ ಹೇಳಿ ನಿಮ್ಮ ಎಲ್ಲ ಕಷ್ಟಗಳು ದೂರವಾಗುತ್ತವಂತೆ..!

ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ ಕುಟಜಾದ್ರಿಯಲ್ಲಿ ತಪಸ್ಸನ್ನಾಚರಿಸುತ್ತಿರಂತೆ. ಅವರಿಗೆ ಹಲವು ಬಗೆಯ ವಿಘ್ನಗಳು ಎದುರಾದವು. ಆ ಸಂದರ್ಭದಲ್ಲಿ ಅಲ್ಲಿ ಪ್ರತ್ಯಕ್ಷರಾದ ತ್ರಿಲೋಕ ಸಂಚಾರಿ ನಾರದ ಮರ್ಷಿಗಳು ವಿಘ್ನ ನಿವಾರಕನಾದ ಗಣಪತಿಯ ಪೂಜೆ ಮಾಡುವಂತೆ ತಿಳಿಸಿದರು. ತಾವೇ ಗಣಪನನ್ನು ಕರೆತರುವುದಾಗಿಯೂ ಒಪ್ಪಿಕೊಂಡರು.

ನಂತರ ಗೇರುಸೊಪ್ಪೆ ಪ್ರದೇಶದಲ್ಲಿ ನಿಂತು ಸುತ್ತಲ ಪ್ರದೇಶವನ್ನು ನೋಡಿದ ನಾರದರು, ಶರಾವತಿಯ ಮುಖಜಪ್ರದೇಶ ಕಂಡು ಮನಸೋತರು. ಶರಾವತಿ ನದಿಯ ಎಡ ಭಾಗದಲ್ಲಿರುವ ಗಿಡಗಂಟಿಗಳ ಅರಣ್ಯ ಪ್ರದೇಶದ ರಮಣೀಯತೆಗೆ ಮನಸೋತು ಇಡಾಕುಂಜ ಎಂದು ಕರೆದರಂತೆ. ಮುಂದೆ ಅದುವೇ ಇಡಗುಂಜಿ ಆಯಿತೆನ್ನುತ್ತಾರೆ ಸ್ಥಳೀಯರು.

ಗಣಪನ ಪೂಜೆಗೆ ಸಾಕ್ಷಾತ್ ಗಣೇಶನನ್ನೇ ಕರೆತರುವುದಾಗಿ ವಾಲಖಿಲ್ಯಾದಿ ಮುನಿಗಳಿಗೆ ಮಾತುಕೊಟ್ಟಿದ್ದ ನಾರದರು, ನಿತ್ಯ ಪಂಚಕಜ್ಜಾಯ ಕೊಡುವುದಾಗಿ ತಿಳಿಸಿ, ಗಣಪತಿಯನ್ನು ಕರೆತಂದರಂತೆ. ವಾಲಖಿಲ್ಯಾದಿ ಋಷಿಗಳು ಗಣಪತಿಯನ್ನು ಪೂಜಿಸಿದರು. ಅಲ್ಲಿಯೇ ನೆಲೆಸುವಂತೆ ಕೋರಿದರು.

ಆಗ ದೇವಶಿಲ್ಪಿ ವಿಶ್ವಕರ್ಮನೇ ಎರಡು ಕೈಗಳ ಸುಂದರ ಗಣಪನನ್ನು ನಿರ್ಮಿಸಿದ ಎಂದು ಹೇಳಲಾಗುತ್ತದೆ. ಈ ಸುಂದರ ಮೂರ್ತಿಯನ್ನು ನಾರದರೇ ಮಾಘಮಾಸದ ಶುಕ್ಲಪಕ್ಷದ ಬಿದಿಗೆಯಂದು ಪ್ರತಿಷ್ಠಾಪಿಸಿದರಂತೆ. ಇಲ್ಲಿ ಪ್ರತಿವರ್ಷ ಮಾಘಮಾಸದಲ್ಲಿ ವಾರ್ಷಿಕೋತ್ಸವದಂದು ವಿಶೇಷ ಪೂಜೆ ನಡೆಯುತ್ತದೆ. ಭಾದ್ರಪದ ಶುಕ್ಲ ಚೌತಿಯ ವರಸಿದ್ಧಿ ವಿನಾಯಕನ ವ್ರತದ ದಿನ ಇಲ್ಲಿ ಜನಜಾತ್ರೆಯೇ ಸೇರುತ್ತದೆ.

ಇಡಗುಂಜಿಯ ದ್ವಿಭುಜ ಗಣೇಶನಿಗೆ ಅಡಕೆ ಬೆಳೆಗಾರರ ದೊಡ್ಡ ಭಕ್ತವೃಂದವೇ ಇದೆ. ಅಡಕೆ ತೋಟಗಳಿಗೆ ಕೊಳೆರೋಗ ಬಂದರೆ, ಇವರು ಇಡಗುಂಜಿ ಗಣಪನಿಗೆ ಹರಕೆ ಹೊರುತ್ತಾರೆ ಹೀಗಾಗಿ ಈ ಗಣಪನಿಗೆ ಕೊಳಯಡಿಕೆ ಗಣಪ ಎಂಬ ಹೆಸರು ಬಂದಿದೆ. ವಿಶಾಲ ಪ್ರದೇಶದಲ್ಲಿ 800 ವರ್ಷಗಳಷ್ಟು ಪುರಾತನವಾದ ವಿನೂತನ ಮಾದರಿಯ ದೇವಸ್ಥಾನ ಶಿಖರ ಗೋಪರದಲ್ಲಿ 22 ತೊಲ ಚಿನ್ನದ ಲೇಪವುಳ್ಳ 78 ಕಿ.ಗ್ರಾಂ. ತೂಕದ ಪಂಚಲೋಹದ ಕಳಶ ಸ್ಥಾಪಿಸಲಾಗಿದೆ. ಪ್ರತಿವರ್ಷವೂ ರಥಸಪ್ತಮಿಯ ದಿನ ಇಲ್ಲಿ ವೈಭವದ ರಥೋತ್ಸವ ಜರುಗುತ್ತದೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

Tags: #saakshatvbengaluruedagunji ganapathihonnavaraIdagunjikarnatakalord ganapathimurdeshwaraSharavathiuttara kannada
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram