ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 2025

SIDBI Recruitment 2025

Shwetha by Shwetha
July 24, 2025
in ದೇಶ - ವಿದೇಶ, National, Newsbeat
Share on FacebookShare on TwitterShare on WhatsappShare on Telegram

SIDBI Recruitment 2025 : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ ಗ್ರೇಡ್ ‘ಎ’ ಮತ್ತು ಗ್ರೇಡ್ ‘ಬಿ’ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ
ಆಫೀಸರ್ಸ್ ಗ್ರೇಡ್ ‘ಎ’ ಮತ್ತು ಗ್ರೇಡ್ ‘ಬಿ’

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 76 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಎ’ 50
ಮ್ಯಾನೇಜರ್ ಗ್ರೇಡ್ ‘ಬಿ’ 11
ಮ್ಯಾನೇಜರ್ ಗ್ರೇಡ್ ‘ಬಿ’ (ಲೀಗಲ್) 8
ಮ್ಯಾನೇಜರ್ ಗ್ರೇಡ್ ‘ಬಿ’ (ಐಟಿ) 7
ಶೈಕ್ಷಣಿಕ ಅರ್ಹತೆ :
• ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಎ’ – ಕನಿಷ್ಠ ಶೇಕಡಾ 60% (ಎಸ್ಸಿ/ಎಸ್ಟಿ/ಪಿಡಬ್ಲ್ಯೂಬಿಡಿ ಶೇಕಡಾ 50%) ಅಂಕಗಳೊಂದಿಗೆ ಕಾಮರ್ಸ್/ ಎಕಾನಾಮಿಕ್ಸ್/ ಮ್ಯಾಥೆಮ್ಯಾಟಿಕ್ಸ್/ ಸ್ಟಾಟಿಸ್ಟಿಕ್ಸ್/ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಇಂಜಿನಿಯರಿಂಗ್ ಪದವಿ ಅರ್ಹತೆ ಹೊಂದಿರಬೇಕು ಅಥವಾ CS/ CMA/ ICWA/ CFA/ CA/ MBA/ PGDM ಪದವಿ ಅರ್ಹತೆ ಹೊಂದಿರಬೇಕು.
• ಮ್ಯಾನೇಜರ್ ಗ್ರೇಡ್ ‘ಬಿ’ – ಕನಿಷ್ಠ ಶೇಕಡಾ 60% (ಎಸ್ಸಿ/ಎಸ್ಟಿ/ಪಿಡಬ್ಲ್ಯೂಬಿಡಿ ಶೇಕಡಾ 50%) ಅಂಕಗಳೊಂದಿಗೆ ಯಾವುದೇ ಪದವಿ ಅರ್ಹತೆ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಮ್ಯಾನೇಜರ್ ಗ್ರೇಡ್ ‘ಬಿ’ (ಲೀಗಲ್) – ಕನಿಷ್ಠ ಶೇಕಡಾ 50% (ಎಸ್ಸಿ/ಎಸ್ಟಿ/ಪಿಡಬ್ಲ್ಯೂಬಿಡಿ ಶೇಕಡಾ 45%) ಅಂಕಗಳೊಂದಿಗೆ ಕಾನೂನು ಪದವಿ ಹೊಂದಿರಬೇಕು.
• ಮ್ಯಾನೇಜರ್ ಗ್ರೇಡ್ ‘ಬಿ’ (ಐಟಿ) – ಕನಿಷ್ಠ ಶೇಕಡಾ 60% (ಎಸ್ಸಿ/ಎಸ್ಟಿ/ಪಿಡಬ್ಲ್ಯೂಬಿಡಿ ಶೇಕಡಾ 55%) ಅಂಕಗಳೊಂದಿಗೆ ಇಂಜಿನಿಯರಿಂಗ್/ ಟೆಕ್ನಾಲಜಿ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಟೆಕ್ನಾಲಜಿ/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ಸ್ ಅರ್ಹತೆ ಅಥವಾ ಎಂಸಿಎ ಪದವಿ ಹೊಂದಿರಬೇಕು.

ವಯೋಮಾನ :
ದಿನಾಂಕ 14/07/2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಎ’ – ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ
• ಮ್ಯಾನೇಜರ್ ಗ್ರೇಡ್ ‘ಬಿ’ – ಕನಿಷ್ಠ 25 ವರ್ಷ, ಗರಿಷ್ಠ 33 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :
ಹುದ್ದೆ ವೇತನ
ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಎ’ 44500 – 89150
ಮ್ಯಾನೇಜರ್ ಗ್ರೇಡ್ ‘ಬಿ’ 55200 – 99750
ಆಯ್ಕೆ ವಿಧಾನ :
ಫೇಸ್-1, ಫೇಸ್-2 ಆನ್‌ಲೈನ್‌ ಪರೀಕ್ಷೆ ಹಾಗೂ ಫೇಸ್-3 (ಸಂದರ್ಶನ) ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆಯಲ್ಲಿ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 1,100

ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 14, 2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 11, 2025
• (ತಾತ್ಕಾಲಿಕ) ಫೇಸ್-1 ಆನ್‌ಲೈನ್‌ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 06, 2025
• (ತಾತ್ಕಾಲಿಕ) ಫೇಸ್-2 ಆನ್‌ಲೈನ್‌ ಪರೀಕ್ಷೆ ದಿನಾಂಕ : ಅಕ್ಟೋಬರ್ 04, 2025
• (ತಾತ್ಕಾಲಿಕ) ಸಂದರ್ಶನ ದಿನಾಂಕ : ನವೆಂಬರ್, 2025

Website:https://www.sidbi.in/en/careers/careerdetails/recruitment_of_officers_in_grade_a_and_grade_b_general_and_specialist_stream_14_07_2025

ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram