ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ಷೇತ್ರದ ಅಭಿವೃದ್ಧಿಗೆ ನಿನ್ಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಮುನಿರತ್ನ : ಸಿದ್ದರಾಮಯ್ಯ

Mahesh M Dhandu by Mahesh M Dhandu
October 30, 2020
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಕ್ಷೇತ್ರದ ಅಭಿವೃದ್ಧಿಗೆ ನಿನ್ಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಮುನಿರತ್ನ : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಅಭಿವೃದ್ಧಿ ಮಾಡಿದ್ದೀನಿ.. ಅಭಿವೃದ್ಧಿ ಮಾಡಿದ್ದೀನಿ ಅಂತಾ ಎಲ್ಲ ಕಡೆ ಹೇಳ್ಕೊಂಡು ಓಡಾಡ್ತಿಯಾ. ನಿನಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

Siddaramaiah

ಆರ್.ಆರ್.ನಗರ ಉಪಚುನಾವಣೆ ರಂಗೇರಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದರು. ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನ ಮತದಾರರು ಪ್ರಜ್ಞಾವಂತ ಮತದಾರರು.

ನಿತ್ಯ ಬೆಂಗಳೂರಿನಲ್ಲಿ ಏನು ನಡೀತಿದೆ. ಇಲ್ಲಿ ಶಾಸಕರಾಗಿದ್ದವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದು ತಿಳ್ಕೊಂಡಿದ್ದಾರೆ. ಆರ್.ಆರ್ ನಗರದಲ್ಲಿ ಅಪರಾಧ ರಾಜಕಾರಣ ಜಾಸ್ತಿಯಾಗಿದೆ.

ಸುಳ್ಳು ಕೇಸ್‍ಗಳನ್ನು ಹಾಕಿಸೋದು. ಭಯದ ವಾತಾವರಣ ನಿರ್ಮಿಸೋದು. ಜನರನ್ನ ಹೆದರಿಸಿ ಮತಗಟ್ಟೆಗೆ ಬಾರದಂತೆ ಮಾಡ್ತಿದ್ದಾರೆ ಎಂದು ಮುನಿರತ್ನ ವಿರುದ್ಧ ಕಿಡಿಕಾರಿದರು.

ನಮ್ಮ ವಿರೋಧಿ ಅಭ್ಯರ್ಥಿ ಮುನಿರತ್ನ ಜನರನ್ನ ಹೆದರಿಸಿ, ಬೆದರಿಸಿ ಗೆಲ್ಲೋಕೆ ಹೊರಟ್ಟಿದ್ದಾರೆ. ಮೊನ್ನೆ ನಾನು ಪ್ರಚಾರ ಮಾಡ್ತಿದ್ದಾಗ ಒಂದು ಗುಂಪು ನನಗೆ ಅಡ್ಡಿ ಮಾಡಿದ್ರು.

ಇದನ್ನೂ ಓದಿ : ಜೋಡೆತ್ತು..ಯಾರೇ ಬಂದ್ರೂ ನಮ್ದೆ ಗೆಲುವು; ಡಿಕೆಶಿ, ಸಿದ್ದುಗೆ ಜೋಶಿ-ಶೆಟ್ಟರ್ ಗುದ್ದು

ಆಗ ಪೊಲೀಸನವರಿಗೆ ನಾನು ಹೇಳಿದೆ, ಶಾಸಕರಾದವರು ಇಲ್ಲೇ ಗೂಟ ಹೊಡ್ಕೊಂಡು ಕೂರಲ್ಲ. ನಿಮಗೆ ಪೋಸ್ಟಿಂಗ್ ಕೊಡಿಸಿದ್ದಾರೆ ಎಂದು ಅವರ ಪರವಾಗಿ ಕೆಲಸ ಮಾಡಿದ್ರೆ, ಮುಂದಿನ ದಿನಗಳಲ್ಲಿ ಶಿಕ್ಷೆ ಅನುಭವಿಸಬೇಕಾಗುತ್ತೆ. ಕಾನೂನು ಬಿಟ್ಟು ಕೆಲಸ ಮಾಡಿದ್ರೇ ಕೆಟ್ಟ ದಿನಗಳನ್ನ ಎದುರಿಸಬೇಕಾಗುತ್ತೆ ಅನ್ನೋದನ್ನ ಹೇಳಿದೆ ಎಂದರು.

ಮುನಿರತ್ನ ಜನರನ್ನು ಹೆದರಿಸಿ, ಬೆದರಿಸಿ ಗೆಲ್ಲಬೋದು ಅನ್ಕೊಂಡಿದ್ರೇ ಅದು ನಿನ್ನ ಮೂರ್ಖತನ ಎಂದ ಸಿದ್ದರಾಮಯ್ಯ, ನಿನಗೆ ಮುನಿರತ್ನಂ ನಾಯ್ಡು ಅಂತಾ ವೋಟ್ ಹಾಕಿಲ್ಲ. ನೀನು ಕಾಂಗ್ರೆಸ್ ಅಂತಾ ವೋಟ್ ಹಾಕಿದ್ರೂ.

ಅದನ್ನ ಮರಿಬೇಡಪ್ಪ ಮುನಿರತ್ನ. ಅಭಿವೃದ್ಧಿ ಮಾಡಿದ್ದೀನಿ.. ಅಭಿವೃದ್ಧಿ ಮಾಡಿದ್ದೀನಿ ಅಂತಾ ಎಲ್ಲ ಕಡೆ ಹೇಳ್ಕೊಂಡು ಓಡಾಡ್ತಿಯಾ. ನಿನಗೆ ದುಡ್ಡು ಕೊಟ್ಟಿದ್ದು ಯಾರಪ್ಪ ಎಂದು ಪ್ರಶ್ನಿಸಿದರು.

Siddaramaiah

ಇನ್ನು ರಾಜರಾಜೇಶ್ವರಿ ನಗರ ಕಾಂಗ್ರೆಸ್ ಪಕ್ಷದ ಭದ್ರಕೋಟೆ. ಜನರು ನಿನ್ನ ಬದಲಾವಣೆ ಮಾಡ್ತಾರೆ. ಕಣ್ಣೀರು ಬೇರೆ ಹಾಕ್ತೀಯಾ. ಕಣ್ಣೀರು ಹಾಕಿದ್ರೇ ಜನ ಗೆಲ್ಲಿಸ್ತಾರೆ ಅನ್ಕೊಂಡಿದ್ಯಾ?.

ಕಾಂಗ್ರೆಸ್ ನನ್ನ ತಾಯಿ ಅಂತಾ ಹೇಳ್ತಿದ್ದೆ. ಅಂತಹ ತಾಯಿಗೆ ಮೋಸ ಮಾಡಿದೀಯಾ ಅಂತಾ ಹೇಳಿರೋದು. ನಿನ್ನ ತಾಯಿಗೆ ದ್ರೋಹ ಅಂತಲ್ಲ ಎಂದು ತಮ್ಮ ಹೇಳಿಕೆಗೆ ಸಿದ್ದರಾಮಯ್ಯ ಸಮಜಾಯಿಷಿ ನೀಡಿದರು.

ಕಾಂಗ್ರೆಸ್ ಲೆಕ್ಕಾಚಾರ ಉಲ್ಟಾ : ಚಿಕ್ಕಬಳ್ಳಾಪುರದಲ್ಲಿ ಚರಿತ್ರೆ ಸೃಷ್ಟಿಸಿದ ಬಿಜೆಪಿ

ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಜಾಲಹಳ್ಳಿ, ಗೋರಗುಂಟೆಪಾಳ್ಯ, ಹೆಚ್.ಎಂ.ಟಿ. ವಾರ್ಡ್ ವ್ಯಾಪ್ತಿಯಲ್ಲಿ ಮತ ಯಾಚಿಸಿದರು.

ಇವರಿಗೆ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CongressMunirathnaSiddaramaiah
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram