ADVERTISEMENT
Saturday, December 6, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ

Mahesh M Dhandu by Mahesh M Dhandu
October 14, 2022
in Newsbeat, Politics, ರಾಜಕೀಯ
BJP

BJP

Share on FacebookShare on TwitterShare on WhatsappShare on Telegram

Siddaramaiah | ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ

ಬೆಂಗಳೂರು : ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Related posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

December 6, 2025
ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

December 6, 2025

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದು ದಲಿತ- ದಮನಿತರು ಹಾಗೂ ಸರ್ವಜನಾಂಗದ ಏಳಿಗೆಗೆ ಕಾರಣರಾಗಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಮರೆಯಬಾರದು.  ನಾವು ಅಧಿಕಾರಕ್ಕೆ ಬಂದದ್ದೇ ಸಂವಿಧಾನ ಬದಲಾಯಿಸಲು ಎಂದವರ ಬಗ್ಗೆ ಜನ ಎಚ್ಚರಿಕೆಯಿಂದ ಇರಬೇಕು.

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ @BJP4Karnataka ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ? 5/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

2013 ರಿಂದ ಈಚೆಗೆ ರಾಜ್ಯದಲ್ಲಿ ನಾವು ಎಸ್‌ಸಿಪಿ/ ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತಂದು ಶೋಷಿತ ಸಮುದಾಯಗಳಿಗೆ ಅನುದಾನವನ್ನು ಕಾದಿರಿಸುವಂತೆ ಮಾಡಿದರೆ, ಬಿಜೆಪಿ ಸರ್ಕಾರ ಈ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಖರ್ಚು ಮಾಡಿ ತಳ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ.

ಎಸ್.ಸಿ / ಎಸ್.ಟಿ ಸಮುದಾಯಕ್ಕೆ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ಜಾರಿಗೆ ತಂದವರು ನಾವು. ಬಿಜೆಪಿ ಸರ್ಕಾರ 2 ಕೋಟಿ ವರೆಗಿನ ಕಾಮಗಾರಿಗಳಿಗೆ ಟೆಂಡರ್ ಕೂಡ ಕರೆಯದೆ ಕೆಆರ್‌ಡಿಸಿಎಲ್ ನವರಿಗೆ ವಹಿಸುವ ನೀತಿ ತಂದಿದೆ.ಇದರಿಂದ ದಲಿತ ಸಮುದಾಯಗಳ ಆರ್ಥಿಕ ಸಬಲೀಕರಣ ಸಾಧ್ಯವೇ?

Siddaramaiah challenge bjp leaders
Siddaramaiah challenge bjp leaders

ಮೀಸಲಾತಿಯನ್ನು ವಿರೋಧಿಸಿದವರು, ದಲಿತ- ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾರ್ಥಿ ವೇತನ ನಿಲ್ಲಿಸಿದವರು, ಈ ಸಮುದಾಯಗಳ ಜನರಿಗೆ ಮನೆಗಳನ್ನು ನೀಡದವರು, ಉದ್ಯೋಗ ನೀಡದವರು, ಅನ್ನಭಾಗ್ಯದ ಅಕ್ಕಿಗೆ ಕತ್ತರಿ ಹಾಕಿದ ಬಿಜೆಪಿ ಅವರು ಅದು ಹೇಗೆ ಶೋಷಿತರ ಪರವಾಗುತ್ತಾರೆ?

ನಮ್ಮ ಸರ್ಕಾರದ 5 ವರ್ಷಗಳ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಒಂದರಿಂದಲೆ 10,500 ಕೋಟಿ ಖರ್ಚು ಮಾಡಿದ್ದೆವು. ಬಿಜೆಪಿ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾರ್ಚ್ ವರೆಗೆ ಖರ್ಚು ಮಾಡಿದ್ದು ಕೇವಲ 5,700 ಕೋಟಿ. ಇಷ್ಟು ಸಾಕ?

ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. @BJP4Karnataka ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ.

ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ. 9/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

ದಲಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳು ವಿದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಿ ಬರಲು ಅರಿವು ಎಂಬ ಯೋಜನೆ ತಂದಿದ್ದೆವು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಯಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಎಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದೀರಿ? ಎಂಬ ಅಂಕಿ ಅಂಶ ಮಂಡಿಸಿ.

ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು.  ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. ಬಿಜೆಪಿ ಕೊಡುಗೆ ಏನು?

ನಮ್ಮ ಸರ್ಕಾರದ ಅವಧಿಯಲ್ಲಿ ದಲಿತ, ಹಿಂದುಳಿದ ವರ್ಗಗಳ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1,471 ವಿದ್ಯಾರ್ಥಿನಿಲಯ, ವಸತಿ ಶಾಲೆಗಳನ್ನು ಕಟ್ಟಿದ್ದೆವು. 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೆವು.
ಅಸಂಖ್ಯಾತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ನೀಡಿದ್ದೆವು. @BJP4Karnataka ಕೊಡುಗೆ ಏನು?8/10#ಜನಪೀಡಕಯಾತ್ರೆ

— Siddaramaiah (@siddaramaiah) October 13, 2022

ನಾನು ಅಂಕಿ ಅಂಶಗಳ ಮೂಲಕ ಚರ್ಚೆಗೆ ಸಿದ್ಧನಿದ್ದೇನೆ. ಬಿಜೆಪಿ ಅವರೂ ಅಂಕಿಅಂಶಗಳೊಂದಿಗೆ ಚರ್ಚೆಗೆ ಬರಲಿ. ಅದು ಬಿಟ್ಟು ಉತ್ತರಕುಮಾರರಂತೆ, ವಿದೂಷಕರಂತೆ ವರ್ತಿಸುವುದನ್ನು ನಿಲ್ಲಿಸಿ. ನಿಮ್ಮ ಸುಳ್ಳು ಭಾಷಣಗಳಿಗೆ ಮರುಳಾಗಿ ಜನ ಚಪ್ಪಾಳೆ ತಟ್ಟುವ ಕಾಲ ಮುಗಿದುಹೋಗಿದೆ ಎಂದು ಬರೆದುಕೊಂಡಿದ್ದಾರೆ.

Tags: #Saaksha TVBJPCongresssiddaramiah
ShareTweetSendShare
Join us on:

Related Posts

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

ಸೂರ್ಯಂಗೆ ಗ್ರಹಣ ಹಿಡಿಯಲ್ಲ ನಾನು ಬರ್ತಿದ್ದೀನಿ ಚಿನ್ನ ಎಂದು ಆರ್ಭಟಿಸಿದ ಡೆವಿಲ್ ದರ್ಶನ್ : ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

by Shwetha
December 6, 2025
0

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು ಸಿನಿರಸಿಕರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಮಿಲನ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ...

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

ಸೂರ್ಯ ಚಂದ್ರ ಇರುವವರೆಗೂ ಬಿಜೆಪಿಗೆ ವಿಪಕ್ಷ ಸ್ಥಾನ ಫಿಕ್ಸ್: ಆರ್ ಅಶೋಕ್ ವಿರುದ್ಧ ಎಂಬಿ ಪಾಟೀಲ್ ಕೆಂಡಾಮಂಡಲ

by Shwetha
December 6, 2025
0

ಬೆಂಗಳೂರು: ರಾಜ್ಯದ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸದಿದ್ದರೆ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕಾಗುತ್ತದೆ ಎಂದು ಬೃಹತ್ ಮತ್ತು...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 6, 2025
0

ಡಿಸೆಂಬರ್ 06, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು ಆದರೆ...

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ

by admin
December 5, 2025
0

ಬೆಳಗ್ಗೆ ಈ 10 ಮಂತ್ರಗಳನ್ನು ಪಠಿಸಿ! ನಿಮ್ಮ ಆತ್ಮವಿಶ್ವಾಸ ವೃದ್ಧಿಸುತ್ತೆ ಜೀವನದ (Life) ಕಂಪನಗಳನ್ನು ಗ್ರಹಗಳ ಚಲನೆಯಿಂದ ಪ್ರಭಾವಿತವಾಗಿರುವ ಮಂತ್ರಗಳನ್ನು (Mantra) ಪಠಿಸುವುದರಿಂದ ಸಮನ್ವಯಗೊಳಿಸಬಹುದು, ಜೀವನದ ಅನೇಕ...

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ…!

by admin
December 5, 2025
0

ಅಡಕೆ ಬೆಳೆಗಾರರ ನಿದ್ದೆಗೆಡಿಸಿರುವ ಎಲೆಚುಕ್ಕಿ...! ಅಡಕೆ ಕೃಷಿ ನಮ್ಮ ಜೀವಾಳ..ಇಡೀ ಕರಾವಳಿ, ಮಲೆನಾಡು ಕೃಷಿಕರ ಬದುಕನ್ನು ಹಸನಾಗಿಸಿರೋದು ಇದೇ ಅಡಕೆ ಬೆಳೆ. ಹೌದು.. ಹಚ್ಚ ಹಸಿರಿನಿಂದ ಕಂಗೊಳಿಸುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram