ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾಲಿನಂಥ ಸಮಾಜ ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಗುರಿ

Mahesh M Dhandu by Mahesh M Dhandu
October 27, 2021
in Newsbeat, Politics, ರಾಜಕೀಯ
Yeddyurappa
Share on FacebookShare on TwitterShare on WhatsappShare on Telegram

ಹಾಲಿನಂಥ ಸಮಾಜ ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಗುರಿ

ಬೆಂಗಳೂರು : ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಟ್ವಿಟ್ಟರ್ ನಲ್ಲಿ.. ಸ್ವಾಮೀಜಿಗಳನ್ನು ಮನೆಗೆ ಕರೆಸಿ ಅವರಲ್ಲಿ ಕೆಲವರಿಗೆ ಕವರ್ ಕಾಣಿಕೆ ನೀಡಿ, ಅದನ್ನು ಚಿತ್ರೀಕರಿಸಿ ಮಾಧ್ಯಮಗಳಿಗೆ ಕೊಟ್ಟು ಸ್ವಾಮೀಜಿಗಳನ್ನು ಬ್ಲಾಕ್ ಮೇಲ್ ಮಾಡಿದ್ದು ಯಾರು ಎಂದು ಬಿಜೆಪಿ ನಾಯಕರು ಮೊದಲು ಹೇಳಲಿ. ಅದರ ನಂತರ ಯಾರು ಲಿಂಗಾಯತರ ವಿರೋಧಿ ಎನ್ನುವುದನ್ನು ನಿರ್ಧರಿಸೋಣ ಎಂದು ಸವಾಲ್ ಹಾಕಿದ್ದರು.

ಇದಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಬಿಜೆಪಿ, ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ

ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ.

ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು. ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು.
ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?

ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?

Siddaramaiah saaksha tv
ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ “ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ” ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ? ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ?

ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ. ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ.

ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ. ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ?

ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ.

ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ದೂರಿದೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram