ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಸಿದ್ದರಾಮಯ್ಯ, ಮೋದಿ, ದರ್ಶನ್ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀ!

ಸಿದ್ದರಾಮಯ್ಯರ ಬಗ್ಗೆ ಹೇಳಿದ್ದೇನು?

Author2 by Author2
June 18, 2024
in State, ಮಾರ್ಜಲ ಮಂಥನ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಟ ದರ್ಶನ್, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Mutt Swamiji) ಗಳು ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಈ ಬಾರಿ ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯಲಿವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ. ಗುರುಗಳು ಶಿಷ್ಯರಾಗ್ತಾರೆ. ಶಿಷ್ಯರು ಗುರುಗಳಾಗ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇಲ್ಲ ಎಂದು ಹೇಳಿದ್ದಾರೆ.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

July 26, 2026

ಇನ್ನು ಶ್ರಾವಣದ ನಂತರ ಮತ್ತೊಂದು ಭವಿಷ್ಯ ಹೇಳುತ್ತೇನೆ. ಪ್ರಧಾನಿ ಮೋದಿ ಅವರ ಭವಿಷ್ಯ ಆಗ ಹೇಳುತ್ತೇನೆ ಎಂದು ಹೇಳಿದ್ದಾರೆ. ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ವಿವಾದದ ಬಗ್ಗೆ ಮಾತನಾಡಿರುವ ಅವರು, ತಂದೆ-ತಾಯಿ ಮಾತು ಕೇಳಬೇಕು. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Tags: Darshan prophesied by Mr. Kodi Math!ModiSiddaramaiah
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

ಪ್ರಶ್ನೆ ಕೇಳಿದ ಕೂಡಲೇ ನಾನು ಹಿಂದೂ ವಿರೋಧಿಯಲ್ಲ- ನಮಗೆ ಇರದ ಧೈರ್ಯ ಇಂದಿನ ವಿದ್ಯಾರ್ಥಿಗಳಿಗಿದೆ: ನೀಟ್ ಅಕ್ರಮದ ವಿರುದ್ಧ ಗುಡುಗಿದ ಕಾಂತಾರ ಲೀಲಾ

by Shwetha
July 26, 2026
0

ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯ ಬಗ್ಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅತ್ಯಂತ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ....

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

by Shwetha
July 26, 2026
0

ಬೆಂಗಳೂರು: ನೀಟ್ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಕೇವಲ ಅಲ್ಪ ಜಯ ಎಂದು ಬಣ್ಣಿಸಿರುವ ಕಾಂಗ್ರೆಸ್ ನಾಯಕ ಬಿ...

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

ಕಾನೂನು ಮೀರಿದರೆ ಉಗಿದು ಉಪ್ಪು ಹಾಕುತ್ತೇವೆ- ಕಾನೂನು ತನ್ನ ಕೆಲಸ ಮಾಡುತ್ತದೆ ಬಿಜೆಪಿ ಅಳಬಾರದು: CT ರವಿ ವಿರುದ್ಧದ FIR ಕುರಿತು ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು

by Shwetha
July 26, 2026
0

ಬೆಂಗಳೂರು: ಬಿಜೆಪಿ ನಾಯಕ ಸಿ ಟಿ ರವಿ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನು ಉಲ್ಲಂಘಿಸುವವರಿಗೆ...

ಪ್ರತಿಭಟನಾಕಾರರಿಗೆ ಆಹಾರ ನೀಡಿದ್ದೇ ಅಪರಾಧವೇ?  ಮೀರತ್ ನಲ್ಲಿ ಸ್ವಯಂಸೇವಕ ಜುನೈದ್ ಕುಟುಂಬದ ಮೇಲೆ ಖಾಕಿ ದಬ್ಬಾಳಿಕೆ!

ಪ್ರತಿಭಟನಾಕಾರರಿಗೆ ಆಹಾರ ನೀಡಿದ್ದೇ ಅಪರಾಧವೇ? ಮೀರತ್ ನಲ್ಲಿ ಸ್ವಯಂಸೇವಕ ಜುನೈದ್ ಕುಟುಂಬದ ಮೇಲೆ ಖಾಕಿ ದಬ್ಬಾಳಿಕೆ!

by Shwetha
July 26, 2026
0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿವಿಧ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಮಾನವೀಯತೆಯ ಆಧಾರದ ಮೇಲೆ ಆಹಾರ ಮತ್ತು ನೀರು ವಿತರಿಸುತ್ತಿದ್ದ ಸ್ವಯಂಸೇವಕರೊಬ್ಬರ ಕುಟುಂಬದ ಮೇಲೆ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram