ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶ

Mahesh M Dhandu by Mahesh M Dhandu
January 21, 2022
in Newsbeat, Politics, ರಾಜಕೀಯ
karnataka election 2023 bjp-strategy-to-defeat-siddaramaiah

karnataka election 2023 bjp-strategy-to-defeat-siddaramaiah

Share on FacebookShare on TwitterShare on WhatsappShare on Telegram

ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶ

ಬೆಂಗಳೂರು : ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ನೀವು ಅಧಿಕಾರದಲ್ಲಿದ್ದಾಗ ಟಿಪ್ಪು ಸುಲ್ತಾನ್ ಸ್ತಬ್ಧ ಚಿತ್ರ ಕಳುಹಿಸಿದ್ದು ಯಾಕೆ ಎಂಬ ಸಚಿವ ಸುನಿಲ್ ಕುಮಾರ್ ಅವರ ಪ್ರಶ್ನೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಗಣರಾಜ್ಯೋತ್ಸವದ ಪರೇಡ್ ಗೆ ಟಿಪ್ಪು ಸುಲ್ತಾನ್ ಸ್ತಬ್ಧ ಚಿತ್ರ ಕಳಿಸಿದ್ದು ನಿಜ. ಅವಕಾಶ ಸಿಕ್ಕಿದ್ದರೆ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನೂ ಕಳುಹಿಸುತ್ತಿದ್ದೆ. ಟಿಪ್ಪು ವಿರೋಧಿಸುತ್ತಿರುವವರು ನಾರಾಯಣ ಗುರುಗಳನ್ನೂ ವಿರೋಧಿಸುತ್ತಿರುವುದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಮಾತ್ರವಲ್ಲ, ಅಪ್ರತಿಮ ದೇಶಪ್ರೇಮಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ದಚಿತ್ರವನ್ನೂ ಕೇಂದ್ರ ಬಿಜೆಪಿ ಸರ್ಕಾರ ತಿರಸ್ಕರಿಸಿದೆ. ಇದು ಯಾವ ಧರ್ಮಪ್ರೇಮ? ಯಾವ ದೇಶಪ್ರೇಮ?

2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ @karkalasunil ಮತ್ತು ಇತರೆ @BJP4Karnataka ನಾಯಕರು ಎಲ್ಲಿ ಅಡಗಿಕೊಂಡಿದ್ದರು?
5/8#BJPHatesNarayanaguru pic.twitter.com/MPNlDSgp25

— Siddaramaiah (@siddaramaiah) January 21, 2022

 ಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್  ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡಬಾಯಿ ಬಿಡುವ ಸುನಿಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ ಸುನಿಲ್ ಕುಮಾರ್ ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ?

2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ ಸುನಿಲ್ ಕುಮಾರ್ ಮತ್ತು ಇತರೆ ಬಿಜೆಪಿ ನಾಯಕರು ಎಲ್ಲಿ ಅಡಗಿಕೊಂಡಿದ್ದರು?

ನಾರಾಯಣ ಗುರು ಸ್ತಬ್ಧ ಚಿತ್ರದ ವಿವಾದ ಹುಟ್ಟಿಕೊಂಡ ದಿನದಿಂದ ನರೇಂದ್ರ ಮೋದಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸುಳ್ಳುಗಳ ಮೂಟೆ ಉರುಳಿಸುತ್ತಿರುವ ಸಚಿವ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಹ್ಲಾದ್ ಜೋಶಿ ರಂಥವರು ನಾರಾಯಣ ಗುರುಗಳನ್ನು ತಾವು ಒಪ್ಪುವುದಿಲ್ಲ ಎಂಬ ಒಂದು ಸತ್ಯವನ್ನು ಯಾಕೆ ಹೇಳಬಾರದು.

ನಾರಾಯಣ ಗುರುಗಳು ನನ್ನ ಸೈದ್ಧಾಂತಿಕ ಗುರುಗಳು. ಆ ಗೌರವದ ಕಾರಣಕ್ಕಾಗಿಯೇ ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೆ. ಇದರಿಂದಾಗಿ ಗುರುಗಳ ಸಂದೇಶ ಮನೆಮನೆಗಳನ್ನು ಮುಟ್ಟುವಂತಾಗಿದೆ.

ಟಿಪ್ಪು ಸುಲ್ತಾನ್ ಮಾತ್ರವಲ್ಲ ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶಪ್ರಾಯರು. ಮುಖ್ಯಮಂತ್ರಿಯಾಗಿ ನಾನು ಈ ಮಹಾಪುರುಷರ ಚಿಂತನೆಗೆ ಸರ್ಕಾರದ ಯೋಜನೆಗಳ ರೂಪಕೊಟ್ಟು ಅನುಷ್ಠಾನಗೊಳಿಸಿದ್ದೆ. ನಾನು BJP ನಾಯಕರಂತೆ ಆತ್ಮವಂಚಕನಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಬೆಂಕಿಕಾರಿದ್ದಾರೆ.

Tags: #Saaksha TVBJPCongressnarayana guruSiddaramaiah
ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram