ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah : ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್: ಸರಣಿ ಪೋಸ್ಟರ್ ಮೂಲಕ ತಿರುಗೇಟು….

ಸಿದ್ದು ನಿಜಕನಸುಗಳು ವಿವಾದಿತ ಪುಸ್ತಕಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಪುಸ್ತಕ ಬಿಡುಗಡೆ ಮುನ್ನವೇ ಸರಣಿ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಅವರ ಸರ್ಕಾರದ ಅವಧಿಯ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದೆ.

Naveen Kumar B C by Naveen Kumar B C
January 9, 2023
in Newsbeat, Politics, ರಾಜಕೀಯ
Siddu nijakanasugalu
Share on FacebookShare on TwitterShare on WhatsappShare on Telegram

ಸಿದ್ದು ನಿಜಕನಸು ಪುಸ್ತಕಕ್ಕೆ ಸಿದ್ದರಾಮಯ್ಯ ಕೌಂಟರ್: ಸರಣಿ ಪೋಸ್ಟರ್ ಮೂಲಕ ತಿರುಗೇಟು….

ಬೆಂಗಳೂರು: ಸಿದ್ದು ನಿಜಕನಸುಗಳು ವಿವಾದಿತ ಪುಸ್ತಕಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ. ಪುಸ್ತಕ ಬಿಡುಗಡೆ ಮುನ್ನವೇ ಸರಣಿ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಅವರ ಸರ್ಕಾರದ ಅವಧಿಯ ಸಾಧನೆಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೂಲಕ ತಿರುಗೇಟು ನೀಡಿದೆ.

ಸೋಮವಾರ ಟೌನ್ ಹಾಲ್ ನಲ್ಲಿ ಸಿದ್ದು ನಿಜ ಕನಸುಗಳುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.‌ಅಶ್ವತ್ಥ ನಾರಾಯಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕದಲ್ಲಿ ಸಿದ್ದರಾಮಯ್ಯ ಫೋಟೋವನ್ನು ಟಿಪ್ಪು ಮಾದರಿಯಲ್ಲಿ ಹಾಕಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಆಯೋಜಕರ ವಿರುದ್ಧ ದೂರು ನೀಡಿದೆ.

ಈ ನಡುವೆ ಈ ಪುಸ್ತಕಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಿದ್ದು ನಿಜಕನಸುಗಳು ಎಂಬ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಗುಡಿಸಲು ಮುಕ್ತ ಕರ್ನಾಟಕದ ಕನಸು

ಸಿದ್ದರಾಮಯ್ಯ ನವರ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಗುಡಿಸಲು ಮುಕ್ತ ಕರ್ನಾಟಕವನ್ನಾಗಿಸುವ ನಿಜಕನಸನ್ನು ಹೊಂದಿತ್ತು, ಇದಕ್ಕಾಗಿ ಪ್ರತಿ ವರ್ಷವೂ 3 ಲಕ್ಷ ಮನೆಗಳನ್ನು ನಿರ್ಮಿಸಿದೆ. ಸಾರ್ವಜನಿಕ ವಸತಿಗೆ ಹೆಚ್ಚಿನ ಆದ್ಯತೆ ನೀಡಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿತ್ತು ಸಿದ್ದರಾಮಯ್ಯನವರ 5 ವರ್ಷದ ಆಡಳಿತದಲ್ಲಿ 15 ಲಕ್ಷಕ್ಕೂ ಹೆಚ್ಚು ಮನೆಗಳನ್ನ ನಿರ್ಮಿಸಿದ್ದು ಸಿದ್ದು ಸರ್ಕಾರ. ಇದಕ್ಕಾಗಿ ಸರ್ಕಾರವು ಹುಟ್ಕ ಸಂಸ್ಥೆಯಿಂದ ವಸತಿ ಯೋಜನೆಗಳ ಅನುಷ್ಠಾನದ ಅತ್ಯುತ್ತಮ ಸಾಧನೆಯ ಪುರಸ್ಕಾರಕ್ಕೂ ಭಾಜನವಾಗಿದೆ.

 Siddu nijakanasugalu

ಶಿಕ್ಷಣ ಕ್ರಾಂತಿ -ಸಿದ್ದು ಕನಸು

‘ಪ್ರತಿಯೊಂದು ಮಗು ಶಾಲೆಯಲ್ಲಿ ಮತ್ತು ಉತ್ತಮ ಕಲಿಕೆಯೊಂದಿಗೆ’ ಎನ್ನುವ ಗುರಿಯೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕಾಗಿ ಸರ್ಕಾರ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮತ್ತು ಬಿಸಿಹಾಲನ್ನು ನೀಡಿತ್ತು. 1 ಕೋಟಿಗೂ ಹೆಚ್ಚು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಬಡವರಿಗೆ ಉದ್ಯೋಗಾಭಿವೃದ್ಧಿ ಕನಸು

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪಶುಸಂಗೋಪನೆ ಬಹುಮುಖ್ಯ ಕಸುಬಾಗಿದ್ದು ಈ ಕ್ಷೇತ್ರದಲ್ಲಿ ಉದ್ಯೋಗಾಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಪ್ರಮುಖ ಯೋಜನೆಗಳಾದ ಕುರಿಗಾಹಿ ಸುರಕ್ಷಾ ಯೋಜನೆ, ಕ್ಷೀರಭಾಗ್ಯ, ಪಶುಭಾಗ್ಯ ಮುಂತಾದವುಗಳ ಮೂಲಕ ಗ್ರಾಮೀಣ ರೈತರಿಗೆ ಸಿದ್ದರಾಮಯ್ಯ ನವರ ಸರ್ಕಾರವು ಪ್ರೋತ್ಸಾಹ ನೀಡಿದೆ. ಇದರ ಫಲವಾಗಿ ಫಲಾನುಭವಿಗಳ ಸಂಖ್ಯೆಯಲ್ಲಿ ಒಂದು ಲಕ್ಷದಷ್ಟು ಹೆಚ್ಚಳವಾಗಿ 10 ಲಕ್ಷಕ್ಕೆ ಏರಿಕೆಗೊಂಡಿತ್ತು.

ಹಸಿವು ಮುಕ್ತ ಕರ್ನಾಟಕ ಕನಸು

ಬಡಜನರು ಯಾರ ಬಳಿಯೂ ಅನ್ನತ್ತಾಗಿ ಕೈಚಾಚದೆ ಸ್ವಾಭಿಮಾನದ ಬದುಕನ್ನು ಸಾಲಸಬೇಕೆನ್ನುವುದು ಸಿದ್ದರಾಮಯ್ಯ ಸರ್ಕಾರದ ನಿಜಕನಸುಗಳು. ಇದಕ್ಕಾಗಿ ಹಸಿವು ಮುಕ್ತ ಕರ್ನಾಟಕದ ಕನಸಿನೊಂದಿಗೆ ಅನ್ನಭಾಗ್ಯ ಯೋಜನೆಯು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ ಸಿದ್ದು, ಈ ಯೋಜನೆಯಿಂದ 3.85 ಕೋಟಿ ಬಡ ಜನರ ಪೌಷ್ಠಿಕತೆ ಉತ್ತಮಗೊಂಡಿದೆ.

 Siddu nijakanasugalu

ಕೃಷಿರಾಮಯ್ಯನಾಗಿ ಸಿದ್ದು ಕನಸುಗಳು

ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಾರ್ಚ್ 2018ರವರೆಗೆ 19,561 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಅನೇಕ ಜನಪರ ಯೋಜನೆಗಳನ್ನು ತಂದು ರೈತರ ಕನಸನ್ನು ನೆನಸು ಮಾಡಿದ್ದು ಸಿದ್ದರಾಮಯ್ಯನವರು. ಕಾಂಗ್ರೆಸ್ ಸರ್ಕಾರದ ಅವಧಿಯ ಕೃಷಿ ಬಜೆಟ್ ವೆಚ್ಚವು ಶೇ.256ರಷ್ಟು ಹೆಚ್ಚಾಗಿರುತ್ತದೆ.

ಇಂದಿರಾ ಕ್ಯಾಂಟೀನ್

ಹಸಿದವರ ಹೊಟ್ಟೆ ತಣಿಸುತ್ತಿರುವ ಇಂದಿರಾ ಕ್ಯಾಂಟೀನ್, ಬಡವರು,ಕೂಲಿ ಕಾರ್ಮಿಕರು, ಉದ್ಯೋಗ ಅರಸಿ ದೂರದಿಂದ ಬಂದವರು, ವಿದ್ಯಾರ್ಥಿಗಳು ಮುಂತಾದವರಿಗೆ ಅತೀ ಕಡಿಮೆ ದರದಲ್ಲಿ ಉತ್ತಮ ಆಹಾರ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಯೋಜನೆ ಸಿದ್ದು ಕನಸಿನ ಯೋಜನೆ ನೀಡಲಾಗಿದೆ. ಹೀಗೆ ಪೋಸ್ಟರ್ ಮಾಡುವ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Siddaramaiah: Siddaramaiah’s counter to Siddu Nijakanasu book: Retaliation through serial poster….

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
Tags: Siddaramaiah
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram