ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರ ಧನ್ಯವಾದದಲ್ಲೂ ಟೀಕೆ, ವ್ಯಂಗ್ಯದ ದನಿಯೇ ಇದೆ.
ಇಂದು ಜಂಟಿ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಸರ್ಕಾರದ ಸಾಧನೆ ಬಗ್ಗೆ ರಾಜ್ಯಪಾಲರು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಭಾಷಣ ಹಾಗೂ ಬಿಜೆಪಿ ಪ್ರತಿಕ್ರಿಯೆಯ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ ನಮ್ಮ ಐದು ವರ್ಷಗಳ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಗುರುತಿಸಿ, ಶ್ಲಾಘಿಸಿದ ಮತ್ತು ತಮ್ಮ ಸರ್ಕಾರದ ಸಾಧನೆಯ ಬಗ್ಗೆ ಹೇಳಿಕೊಳ್ಳಲು ಏನೂ ಇಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡ ಯಡಿಯೂರಪ್ಪ ಸರ್ಕಾರಕ್ಕೆ ಧನ್ಯವಾದಗಳು’ ಬರೆದುಕೊಂಡಿದ್ದಾರೆ.
ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ
ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...








