ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಾಮರಾನನಗರ : ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡ ಜನರು

admin by admin
May 4, 2021
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಚಾಮರಾನನಗರ : ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡ ಜನರು

ಚಾಮರಾಜನಗರ : ಭಾನುವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಕೋವಿಡ್ ಸೋಂಕಿತರ ಕುಟುಂಬವು ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಬಳಿ ಅಳಲನ್ನು ತೋಡಿಕೊಂಡರು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಸಿದ್ದರಾಮಯ್ಯ ನವರು ಇಂದು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟ ನೀಡಿದ್ದರು. ಈ ವೇಳೆ ಅವರು ಆಸ್ಪತ್ರೆ ಸಿಬ್ಬಂದಿ ಬಳಿ ಮಾಹಿತಿ ಕಲೆಹಾಕಿದ್ರು. ಅಲ್ಲದೇ ಆಡಳಿತ ಸಿಬ್ಬಂದಿಗೆ ಕ್ಲಾಸ್ ತೆಗೆದುಕೊಂಡರು. ಬಳಿಕ ಅವರು ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಅವರ ಬಳಿ ಜಮಾಯಿಸಿದ ಜನರು ತಮ್ಮ ಕಷ್ಟ ಹೇಳಿಕೊಂಡರು.

Siddaramaiah

ಈ ವೇಳೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಹೊಮ್ಮ ಗ್ರಾಮದ ಸುರೇಂದ್ರ ರವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೋರೊನಾ ಸೋಂಕು ದೃಡವಾಗಿತ್ತು. ಅವರನ್ನು ಬಸವರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಭಾನುವಾರ ರಾತ್ರಿ ಆಕ್ಸಿಜನ್ ಸಿಗದೆ ಸಾವನ್ನಪ್ಪಿದ್ದಾನೆ ಆತನಿಗೆ ಕಳೆದ ಎರಡು ತಿಂಗಳ ಹಿಂದೆ ಕೆರಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿತ್ತು ಎಂದು ನೊಂದ ಕುಟುಂಬಸ್ಥರು ವಿವರಣೆ ನೀಡಿದರು.

Tags: Chamarajanagaracorona deathex cm Siddaramaiah
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram