Friday, January 27, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddeshwar swamiji : ದೇಹವನ್ನ ಅಗ್ನಿಗೆ ಅರ್ಪಿಸಿ  ಸ್ಮಾರಕ ಮಾಡಬೇಡಿ…  ಅಂತಿಮ ವಿಧಿ ವಿಧಾನದ  ಕುರಿತು ಶ್ರೀಗಳ ವಿಲ್… 

ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ.

Naveen Kumar B C by Naveen Kumar B C
January 3, 2023
in Newsbeat, State, ರಾಜ್ಯ
Siddeshwara swamiji
Share on FacebookShare on TwitterShare on WhatsappShare on Telegram

Siddeshwar swamiji : ದೇಹವನ್ನ ಅಗ್ನಿಗೆ ಅರ್ಪಿಸಿ  ಸ್ಮಾರಕ ಮಾಡಬೇಡಿ…  ಅಂತಿಮ ವಿಧಿ ವಿಧಾನದ  ಕುರಿತು ಶ್ರೀಗಳ ವಿಲ್…

ಇಹಲೋಕ  ಯಾತ್ರೆ ಮುಗಿಸಿದ  ಸಿದ್ದೇಶ್ವರ  ಶ್ರೀಗಳ  ದರ್ಶಕ್ಕಾಗಿ  ಸೈನಿಕ ಶಾಲೆಯ ಆವರಣದಲ್ಲಿ ಅಂತಿಮ ಜನಸಾಗರವೇ ಹರಿದು ಬರುತ್ತಿದೆ.  ಬೆಳಗ್ಗೆ 6 ರಿಂದ ಸಂಜೆ 3 ಗಂಟೆವರೆಗೂ ಸೈನಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಆ ಬಳಿಕ ಮಧ್ಯಾಹ್ನ 3 ಗಂಟೆಯಿಂದ 4 ಗಂಟೆವರೆಗೂ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಸಂಜೆ 5 ಗಂಟೆಗೆ ಅಂತಿಮ ಕಾರ್ಯಗಳು ಆಶ್ರಮದಲ್ಲೇ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಶ್ರೀಗಳು ತಮ್ಮ ಅಂತಿಮ ವಿಧಿ ವಿಧಾನಗಳು  ನಡೆಯುವ  ಕುರಿತು   2014 ರಲ್ಲಿಯೇ  ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್​ ಬರೆದಿಟ್ಟಿದ್ದಾರೆ.  ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಷ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ.

ಅಂತಿಮ ಸಂದೇಶ: ಸತ್ಯವೂ ಇಲ್ಲ ಅಸತ್ಯವೂ ಇಲ್ಲ. ಸಹಜವೂ ಇಲ್ಲ ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ ಇಲ್ಲ ಎಂಬುವುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು ಅಂತ್ಯಃ ಪ್ರಣಾಮಾಂಜಲಿಃ -ಸ್ವಾಮಿ ಸಿದ್ದೇಶ್ವರ.

8 ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಸಿದ್ದೇಶ್ವರ ಸ್ವಾಮೀಜಿಗಳು, ಕಳೆದ 3 ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅನ್ನ ನೀರು ಸೇವಿಸಿರಲಿಲ್ಲ. ವೈದ್ಯರ ಚಿಕಿತ್ಸೆಯೂ ಬೇಡ ಅಂತ ಹೇಳಿದ್ದರು. ಸಿದ್ದೇಶ್ವರ ಸ್ವಾಮೀಜಿಯ ಅನಾರೋಗ್ಯ ಅಂತ ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀಗಳ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ರು. ಬಂದವ್ರನ್ನ ಹಸಿದ ಹೊಟ್ಟೆಯಲ್ಲಿ ಕಳಿಸುವ ಮನಸ್ಸಿಲ್ಲದೇ, ಎಲ್ಲಾ ಭಕ್ತರಿಗೂ ಜ್ಞಾನಾನಂದಶ್ರಮದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಖುದ್ದು ಸುತ್ತೂರು ಸ್ವಾಮೀಜಿಗಳೇ ಮುಂದೆ ನಿಂತು ಅನ್ನದಾಸೋಹದ ಮುತುವರ್ಜಿವಹಿಸಿದ್ದರು.

Siddeshwar swamiji: Don’t offer the body to the fire and do not memorialize it… Sree’s will about the last rites…

Related posts

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

January 26, 2023
Tags: Siddeshwar Swamiji
ShareTweetSendShare
Join us on:

Related Posts

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

by Namratha Rao
January 26, 2023
0

ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ.. ನವಗ್ರಹಗಳು ನಮ್ಮ ದೇಹದಲ್ಲಿ ಹಾಗು ನಿತ್ಯದ ಜೀವನದಲ್ಲಿ ಸದಾ ಸಂಚರಿಸುತ್ತ; ಅವುಗಳ ಗೋಚರದಲ್ಲಿ ನಾವಿರುತ್ತೇವೆ.ಕೆಲವು ಕೆಟ್ಟ...

Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

by Namratha Rao
January 26, 2023
0

ಬೆಂಗಳೂರು : ಕರ್ನಾಟಕ ಸಾಫ್ಟ್ ವೇರ್ ಇಂಜಿನಿಯರ್ ಗಳು ಮತ್ತು ಸ್ಟಾರ್ಟ್ಅಪ್ ಗಳಿಗೆ ಅಗ್ರ ಆಯ್ಕೆಯಾಗಿರುವ ಒಂದು ನಗರವಿದ್ದರೆ ಅದು ಬೆಂಗಳೂರು. ಭಾರತದ ಸಿಲಿಕಾನ್ ವ್ಯಾಲಿ ಎಂದು...

elon musk twitter

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ… ಎಲಾನ್ ಮಸ್ಕ್..!!

by Namratha Rao
January 26, 2023
0

Twitter : ಮಿಸ್ಟರ್ ಟ್ವೀಟ್ ಎಂದು ಬದಲಾದ್ರಾ... ಎಲಾನ್ ಮಸ್ಕ್..!! Twitter ಮಾಲೀಕತ್ವ ಬದಲಾಗಿದಾಗಿನಿಂದಲೂ ಒಂದಲ್ಲಾ ಒಂದು ಬದಲಾವಣೆಗಳಾಗುತ್ತಿವೆ.. ಅಂತೆಯೇ ಟೀಕೆಗೂ ಎಲಾನ್ ಮಸ್ಕ್ ಗುರಿಯಾಗುತ್ತಿದ್ದಾರೆ.. ಎಲೋನ್...

cheetha leopard

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು

by Namratha Rao
January 26, 2023
0

Mysore : ನರಭಕ್ಷಕ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಚಿರತೆ ಕೊಲ್ಲುವಂತೆ ಗ್ರಾಮಸ್ಥರ ಪಟ್ಟು ಕೊನೆಗೂ ಚಿರತೆ ಸ್ಥಳಾಂತರಿಸಿದ...

Pathaan Besharam Rang

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!!

by Namratha Rao
January 26, 2023
0

Pathaan : ಶಾರುಕ್ ಪಠಾಣ್ ಸಿನಿಮಾಕ್ಕೆ ನೂರೆಂಟು ವಿಘ್ನ..!!! ಜನವರಿ 25ಕ್ಕೆ  ದೇಶ ಹಾಗೂ ವಿಶ್ವಾದ್ಯಂತ ಶಾರುಖ್ ಖಾನ್ ಅಭಿನಯದ ಪಠಾಣ್ ಸಿನಿಮಾ ರಿಲೀಸ್ ಆಗಿದೆ… 4...

Load More

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

Astrology : ಈ ಸಣ್ಣ ಕೆಲಸ ಮೈಗೂಡಿಸಿಕೊಳ್ಳಿ ನವಗ್ರಹಗಳ ಕೆಟ್ಟ ಪ್ರಭಾವಗಳು ದೂರಾಗುತ್ತದೆ..

January 26, 2023
Metro Saaksha Tv

Bengaluru : ಸಿಲಿಕಾನ್ ಸಿಟಿಯ ಒಂದಷ್ಟು ಫ್ಯಾಕ್ಟ್ಸ..!!

January 26, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram