ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddeshwara swamiji : ಸಿದ್ದೇಶ್ವರ ಅಪ್ಪಾಜಿ  ಒಡನಾಟ ಸ್ಮರಿಸಿದ  ಗವಿಸಿದ್ದೇಶ್ವರ ಶ್ರೀಗಳು… 

ಸಿದ್ದೇಶ್ವರ ಅಪ್ಪಾಜಿ ಅವರು ಈ ಶತಮಾನದ  ವ್ಯಕ್ತಿಗಳು, ಯುಪುರುಷರಯ ಅವರಿಗೆ ಯಾವುದೇ ಪಂಥಗಳಿರಲಿಲ್ಲ. ಯಾವುದೇ ಗ್ರಂಥಕ್ಕೆ ಅಂಟಿಕೊಳ್ಳಲಿಲ್ಲ ಜನರ ಹೃದಯ ಗ್ರಂಥಿಗಳಲ್ಲಿ ಸದಾ ಉಳಿದ ಸಂತ ವಸಂತ ಸಿದ್ದೇಶ್ವರ ಅಪ್ಪಾಜಿ ಅವರು ಅವರು ಸುಳಿದೆಡೆಯೆಲ್ಲ ಸುವಿಧಾನ, ಸಮಾಧಾನ. ಅವರು ನಿಂತ ನಿಲುವು ಸತ್ಯದ ಒಲವು, ಮಾಯ ಮುಟ್ಟದ ಕಾಯ, ಭ್ರಮೆ ಇಲ್ಲದ ಭಾವ. ಲೋಕಾಂತವನ್ನು ಪ್ರೀತಿಸಿ ತಾವು ಏಕಾಂತವಾಗಿ ಉಳಿದವರು.

Naveen Kumar B C by Naveen Kumar B C
January 3, 2023
in Newsbeat, Mumbai Karnataka, ಮುಂಬೈ ಕರ್ನಾಟಕ
Siddeshwara swamiji
Share on FacebookShare on TwitterShare on WhatsappShare on Telegram

ಸಿದ್ದೇಶ್ವರ ಅಪ್ಪಾಜಿ  ಒಡನಾಟ ಸ್ಮರಿಸಿದ  ಗವಿಸಿದ್ದೇಶ್ವರ ಶ್ರೀಗಳು…

ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನಲೆಯಲ್ಲಿ  ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು  ಅವರ ಒಡನಾಟವನ್ನ ಸ್ಮರಿಸಿದ್ದಾರೆ.

ಸಿದ್ದೇಶ್ವರ ಅಪ್ಪಾಜಿ ಅವರು ಈ ಶತಮಾನದ  ವ್ಯಕ್ತಿಗಳು, ಯುಪುರುಷರಯ ಅವರಿಗೆ ಯಾವುದೇ ಪಂಥಗಳಿರಲಿಲ್ಲ. ಯಾವುದೇ ಗ್ರಂಥಕ್ಕೆ ಅಂಟಿಕೊಳ್ಳಲಿಲ್ಲ ಜನರ ಹೃದಯ ಗ್ರಂಥಿಗಳಲ್ಲಿ ಸದಾ ಉಳಿದ ಸಂತ ವಸಂತ ಸಿದ್ದೇಶ್ವರ ಅಪ್ಪಾಜಿ ಅವರು ಅವರು ಸುಳಿದೆಡೆಯೆಲ್ಲ ಸುವಿಧಾನ, ಸಮಾಧಾನ. ಅವರು ನಿಂತ ನಿಲುವು ಸತ್ಯದ ಒಲವು, ಮಾಯ ಮುಟ್ಟದ ಕಾಯ, ಭ್ರಮೆ ಇಲ್ಲದ ಭಾವ. ಲೋಕಾಂತವನ್ನು ಪ್ರೀತಿಸಿ ತಾವು ಏಕಾಂತವಾಗಿ ಉಳಿದವರು.  ಚಿಂತೆಗಳ ಮಧ್ಯೆ ನಿಶ್ಚಿಂತನಾಗಿ ಹೇಗೆ ಬದುಕಬೇಕು ಎಂಬುದನ್ನು ಕಲಿಸಿದ ಜೀವನ್ಮುಕ್ತರು ಎಂದು ಗವಿಸಿದ್ದೇಶ್ವರ ತಿಳಿಸಿದ್ದಾರೆ.

ಅವರು 2017 ರಲ್ಲಿ ಗವಿಮಠ ಜಾತ್ರೆ ಉದ್ಘಾಟನೆಗೆ ಆಗಮಿಸಿದ್ದರು. 2000 ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯದ ಎರಡನೇ ಮಹಡಿ ಕಟ್ಟಡದ ಉದ್ಘಾಟನೆಗೆ ಆಗಮಿಸಿದ್ದರು. ಶಿಕ್ಷಣ ಕ್ಷೇತ್ರದ ವಿಚಾರ ಗೋಷ್ಠಿಯೊಂದಕ್ಕೆ ಶ್ರೀಮಠಕ್ಕೆ ಆಗಮಿಸಿ ತಮ್ಮ ಜ್ಞಾನದ ಮಾತು ಹರಿಸಿದ್ದರು. ಕೆಲವು ದಿನಗಳ ಹಿಂದೆ‌ ನಾನು ಪೂಜ್ಯದ ದರ್ಶಕ್ಕೆ ಹೋಗಿದ್ದೆ ಆಗ ನಾವು ಹೊರಟು ನಿಂತಾಗ ಅವರು ನಮ್ಮನ್ನು ಕೆಲಹೊತ್ತು ನಿಲ್ಲಿಸಿ ಹಲವು ವಿಮರ್ಶೆ ಮಾಡಿದ್ದರು ನಾನು ಟೆಲಿಸನ್ ಕವಿಯ Iam an infent crying in night, crying for the light ಈ ಎರಡು ಸಾಲು ಹೇಳಿದ್ದೆ ಈ ಸಾಲುಗಳ ಬಗ್ಗೆ ಸುಮಾರು ಒಂದೂವರೆ ತಾಸು ವಿಮರ್ಶೆ ನಡೆಸಿ ಅದರ ತಿಳುವು, ಹೊಳವನ್ನು ತಿಳಿಸಿದರು.

ಅವರೊಬ್ಬ ಸದಾ ಜ್ಞಾನವನ್ನೇ ಪ್ರೀತಿಸಿ ಜನರ ಹೃದಯದಲ್ಲಿ ಜ್ಞಾನದ ದೀಪ ಹಚ್ಚಿದರು ಅವರ ದೇಹ ದೂರವಾಗಿರಬಹುದು, ಅವರ ದೇಹ ಕಣ್ಣಿನಿಂದ ದೂರವಾದರೂ, ಮಣ್ಣಿನಿಂದ ಮರೆಯಾದರೂ ಸಹ ಈ ನಾಡಿನ ಜನರ ಅಂತರಂಗದಲ್ಲಿ ಹಚ್ಚಿದ ಆರದ ದೀಪ ನಾವು ವರ್ಷಕ್ಕೊಂದು ಕಾರ್ತೀಕ ದೀಪ ಹಚ್ಚಿರಬಹುದು, ವರ್ಷಕ್ಕೊಂದು ಲಕ್ಷ ದೀಪೋತ್ಸವ ಮಾಡಿರಬಹುದು.  ಸಿದ್ದೇಶ್ವರ ಶ್ರೀಗಳು ತಮ್ಮ ಜ್ಞಾನದ ಮಾತುಗಳ ಮೂಲಕ ವಿಶ್ವದ ಜನನಿಗೆ ಪ್ರತಿನಿತ್ಯ ಜ್ಞಾನದ ಆರತಿ ಮಾಡಿದರು.

ಅವರು ಹೋದಲ್ಲೆಲ್ಲ ಲಕ್ಷ ಲಕ್ಷ ಜನರು ಸೇರುತ್ತಿದ್ದರು. ಅವರ ಬದುಕೇ ನಿತ್ಯ ಕಾರ್ತಿಕೋತ್ಸವ ಗವಿಮಠ ಜಾತ್ರೆ ನೋಡಿ ಕವಿ ರವೀಂದ್ರರ ಮಾತುಗಳನ್ನು ನೆನಪಿಸಿಕೊಂಡರು ಈ ಜಗತ್ತಿನ ಜಾತ್ರೆ ನೋಡಲು ಮನುಷ್ಯರಿಗೆ ದೇವನು ನೀಡಿದ ಆಮಂತ್ರಣ ಎಂದು ಹೇಳಿದ್ದರು ಎಂದು ಸ್ಮರಿಸಿದ ಗವಿಶ್ರೀಗಳು.

 

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

Siddeshwara swamiji: Siddeshwara Appaji commemorated the association of Gavisiddeshwara Sri…

Tags: siddeshwara swamiji
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram